• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಎರಡನೇ ಬಾರಿಗೆ ದೋಷಾರೋಪಣೆಗೆ ಒಳಗಾದ ಟ್ರಂಪ್‌

by
March 23, 2021
in ವಿದೇಶ
0
ಎರಡನೇ ಬಾರಿಗೆ ದೋಷಾರೋಪಣೆಗೆ ಒಳಗಾದ ಟ್ರಂಪ್‌
Share on WhatsAppShare on FacebookShare on Telegram

ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಎರಡನೇ ಬಾರಿಗೆ ದೋಷಾರೋಪಣೆ ಹೊರಿಸುವ ಮೂಲಕ ಅಮೇರಿಕಾ ಸಂಸತ್ತು ಇತಿಹಾಸ ಸೃಷ್ಟಿಸಿದೆ. ಟ್ರಂಪ್‌ ಅಧಿಕಾರಾವಧಿ ಮುಗಿಯಲು ಇನ್ನು ಕೇವಲ ಒಂದೇ ವಾರ ಬಾಕಿಯಿರುವಾಗ ಈ ಘಟನೆ ನಡೆದಿದೆ.

ADVERTISEMENT

ಕಳೆದ ವಾರ ಅಮೇರಿಕಾ ಸಂಸತ್ತಿನ ಮೇಲೆ ಟ್ರಂಪ್‌ ಬೆಂಬಲಿಗರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದರು ಕೂಡಾ. ಆದರೆ, ಈ ದಾಳಿಯ ನಡುವೆಯೇ, ಅಮೇರಿಕಾದ ನೂತನ ಅಧ್ಯಕ್ಷರೆಂದು ಜೋ ಬಿಡೆನ್‌ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಈಗ ಅಧಿಕೃತವಾಗಿ ಅಧ್ಯಕ್ಷ ಸ್ಥಾನವನ್ನು ತ್ಯಜಿಸಲು ಕೊನೇಯ ಅವಕಾಶವನ್ನು ಡೆಮೋಕ್ರಾಟ್ಸ್‌ ಪಕ್ಷದವರು ನೀಡಿದ್ದಾರೆ.

ಬುಧವಾರ ಆರಂಭವಾದ ದೋಷಾರೋಪಣೆ ಚರ್ಚೆಯಲ್ಲಿ ಬಹುತೇಕ ಸಂಸದರು ಭಾಗವಹಿಸಿದ್ದರು. ಆಶ್ಚರ್ಯವೆಂದರೆ ಸುಮಾರು ಹತ್ತು ರಿಪಬ್ಲಿಕನ್‌ ಸಂಸದರು ಕೂಡಾ ಈ ಚರ್ಚೆಯಲ್ಲಿ ಭಾಗವಹಿಸಿ ಟ್ರಂಪ್‌ ವಿರುದ್ದ ಮತ ಚಲಾಯಿಸಿದ್ದಾರೆ. ಕೊನೆಗೆ, ಟ್ರಂಪ್‌ ವಿರುದ್ದ ದೋಷಾರೋಪಣೆ ಸಲ್ಲಿಸಿದವರ ಪರ 232 ಮತಗಳು ಬಿದ್ದರೆ, ಟ್ರಂಪ್‌ ಪರವಾಗಿ ಹಾಗೂ ದೋಷಾರೋಪಣೆಯ ವಿರುದ್ದವಾಗಿ 197 ಮತಗಳು ಚಲಾವಣೆಯಾದವು.

ಇದರೊಂದಿಗೆ, ಟ್ರಂಪ್‌ ಎರಡನೇ ಬಾರಿಗೆ ವಾಗ್ದಂಡನೆಗೂ ಒಳಗಾಗಿದ್ದಾರೆ. ಈ ವೇಳೆ ಸಂಸತ್ತಿನಲ್ಲಿ ಮಾತನಾಡಿದ ಸ್ಪೀಕರ್‌ ನ್ಯಾನ್ಸಿ ಪೆಲೋಸಿ “ಟ್ರಂಪ್‌ ಹೊರ ಹೋಗಲೇಬೇಕು. ಅವರು ಈ ವೇಳೆ ದೇಶಕ್ಕೆ ಅತ್ಯಂತ ಅಪಾಯಕಾರಿ ವ್ಯಕ್ತಿ,” ಎಂದು ಅಭಿಪ್ರಾಯಪಟ್ಟಿದ್ದಾರೆ.

Previous Post

ನಂಜನಗೂಡು: ಅನ್ನದಾತರಿಗೆ ನೀಡಿದ ಭರವಸೆ ಈಡೇರಿಸದ ಏಷಿಯನ್‌‌ ಪೇಂಟ್ಸ್‌

Next Post

ಮತ್ತೆ ಕಚ್ಚಾ ತೈಲ ಬೆಲೆ ಏರಿಕೆ; ಆತಂಕದಲ್ಲಿ ಜನಸಮಾಮಾನ್ಯರು

Related Posts

Top Story

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

by ಪ್ರತಿಧ್ವನಿ
October 16, 2025
0

ಕೃಷಿ ಸಂಶೋಧನೆಗಳ ಅಧ್ಯಯನಕ್ಕಾಗಿ ಅಧಿಕೃತ ಫಿಲಿಪೈನ್ಸ್ (Philipines) ಪ್ರವಾಸಕ್ಕೆ ತೆರಳಿರುವ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಅಲ್ಲಿನ ವಿವಿಧ ಕೃಷಿ ವಿವಿಗಳಿಗೂ ಭೇಟಿ...

Read moreDetails

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

October 7, 2025
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

ದಕ್ಷಿಣ ಅಮೆರಿಕಾ ಪ್ರವಾಸದಲ್ಲಿ ವಿಪಕ್ಷ ನಾಯಕ !

October 1, 2025
Next Post
ಮತ್ತೆ ಕಚ್ಚಾ ತೈಲ ಬೆಲೆ ಏರಿಕೆ; ಆತಂಕದಲ್ಲಿ ಜನಸಮಾಮಾನ್ಯರು

ಮತ್ತೆ ಕಚ್ಚಾ ತೈಲ ಬೆಲೆ ಏರಿಕೆ; ಆತಂಕದಲ್ಲಿ ಜನಸಮಾಮಾನ್ಯರು

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada