• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗಾಂಜಾ ಕೈಗಿಟ್ಟು ವಿದ್ಯಾರ್ಥಿಯಿಂದ ಹಣ ವಸೂಲಿಗೆ ಯತ್ನ!!

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ಕರ್ನಾಟಕ
0
ಗಾಂಜಾ ಕೈಗಿಟ್ಟು ವಿದ್ಯಾರ್ಥಿಯಿಂದ ಹಣ ವಸೂಲಿಗೆ ಯತ್ನ!!
Share on WhatsAppShare on FacebookShare on Telegram

ಬೆಂಗಳೂರು: ವಿದ್ಯಾರ್ಥಿಯೊಬ್ಬ ಸ್ನೇಹಿತರೊಂದಿಗೆ ಡಾಬಾದಲ್ಲಿ ಊಟ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ದರೋಡೆ ಮಾಡಿದ್ದ ರೌಡಿ ಶೀಟರ್‌ ಸೇರಿ ಆರು ಮಂದಿ ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ADVERTISEMENT

ಆಂಧ್ರಪ್ರದೇಶ ಮೂಲದ ಗೋಪಿಚಂದ್‌, ತೇಜ್‌ದೀಪ್‌, ಗಂಗಮ್ಮನಗುಡಿ ರೌಡಿ ಶೀಟರ್‌ ಶರತ್‌, ಸಹಚರರಾದ ಮಂಜುನಾಥ್‌, ಚೇತನ್‌ಗೌಡ, ಚೇತನ್‌ ಕುಮಾರ್‌ ಬಂಧಿತ ಆರೋಪಿಗಳು. ಸಿಲಿಕಾನ್ ಸಿಟಿಯ ರಾಜಾನುಕುಂಟೆಯ ಖಾಸಗಿ ವಿಶ್ವವಿದ್ಯಾಲಯದ ಬಿಟೆಕ್‌ ವಿದ್ಯಾರ್ಥಿ ಇಟಗಲ್‌ಪುರ ನಿವಾಸಿ ವಿಘ್ನೇಶ್‌(20) ಎಂಬ ವಿದ್ಯಾರ್ಥಿಯ ಮೇಲೆಯೇ ಹಲ್ಲೆ ನಡೆಸಿ, ದರೋಡೆ ಮಾಡಿದ್ದರು.

ವಿಘ್ನೇಶ್‌ ಆಂಧ್ರಪ್ರದೇಶ ಮೂಲದವನು. ಜೂ.2ರಂದು ಸಹಪಾಠಿಗಳಾದ ಗೋಪಿಚಂದ್‌ ಮತ್ತು ತೇಜ್‌ದೀಪ್‌ ರೂಮ್‌ ಬಳಿ ಬಂದು ಬನ್ನೇರುಘಟ್ಟದ ಬಂದೂಸ್‌ ಡಾಬಾಗೆ ಊಟಕ್ಕೆ ಹೋಗೋಣ ಎಂದು ಕರೆದಿದ್ದಾರೆ. ಹೀಗಾಗಿ ವಿಘ್ನೇಶ್‌ ಹಾಗೂ ಆತನ ಸ್ನೇಹಿತ ಗಣೇಶ್‌ ಒಂದು ಬೈಕ್ ನಲ್ಲಿ ಹಾಗೂ ಗೋಪಿಚಂದ್‌ ಮತ್ತು ತೇಜ್‌ ದೀಪ್‌ ಮತ್ತೊಂದು ವಾಹನದಲ್ಲಿ ಡಾಬಾಗೆ ತೆರಳಿದ್ದಾರೆ. ಊಟ ಮುಗಿದ ಮೇಲೆ ಮರಳಿ ಬರುತ್ತಿದ್ದಾಗ ಡ್ಯಾನಿಶ್‌ ಫಾರಂ ಹತ್ತಿರ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ವಿಘ್ನೇಶ್‌ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಅಡ್ಡಗಟ್ಟಿದ್ದಾರೆ.

ಬೈಕ್ ನಲ್ಲಿ ಗಾಂಜಾ ಇರಿಸಿ ನಿಮ್ಮ ಸ್ನೇಹಿತರಾದ ತೇಜ್‌ದೀಪ್‌ ಮತ್ತು ಗೋಪಿಚಂದ್‌ ನಮ್ಮ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅವರನ್ನು ಬಾ ಅಂತ ಹೇಳು ಎಂದು ಗದರಿಸಿದ್ದಾರೆ. ಗಾಂಜಾ ಪೊಟ್ಟಣವನ್ನು ತೆಗೆದು ವಿಘ್ನೇಶ್‌ ದ್ವಿಚಕ್ರ ವಾಹನದಲ್ಲಿ ಇರಿಸಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡು ವಿಘ್ನೇಶ್ ಹತ್ತಿರ ಇದ್ದ 20 ಸಾವಿರ ರೂ. ಹಾಗೂ 12 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗಾಂಜಾದ ವಿಡಿಯೋ ಡಿಲೀಡ್‌ ಮಾಡಬೇಕಾದರೆ, 10 ಲಕ್ಷ ರೂ. ಹಣ ನೀಡಬೇಕು ಎಂದು ಧಮ್ಕಿ ಹಾಕಿದ್ದಾರೆ.

ನಂತರ ವಿಘ್ನೇಶ್‌ ನ ರಾಯಲ್‌ ಎನ್‌ಫೀಲ್ಡ್ ದ್ವಿಚಕ್ರ ವಾಹನವನ್ನು ಅಡಮಾನ ಇರಿಸಿ 50 ಸಾವಿರ ರೂ. ಪಡೆದಿದ್ದಾರೆ. ಉಳಿದ ಹಣ ಎರಡು ದಿನಗಳಲ್ಲಿ ಕೊಡಬೇಕು, ಇಲ್ಲವಾದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ವಿಘ್ನೇಶ್ ದೂರು ದಾಖಲಿಸಿದ್ದು, ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. ಬಂಧಿತ ಆರು ಮಂದಿ ಆರೋಪಿಗಳ ಪೈಕಿ ತೇಜ್‌ದೀಪ್‌ ಮತ್ತು ಗೋಪಿಚಂದ್‌ ದೂರುದಾರ ವಿಘ್ನೇಶ್‌ ವ್ಯಾಸಂಗ ಮಾಡುತ್ತಿರುವ ವಿಶ್ವವಿದ್ಯಾಲಯದಲ್ಲೇ ಬಿಟೆಕ್‌ ಓದುತ್ತಿದ್ದಾರೆ. ವಿಘ್ನೇಶ್ ನ ಬಗ್ಗೆ ಎಲ್ಲವನ್ನೂ ತಿಳಿದುಕೊಂಡು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

Tags: ArrestdrugsPolicestudent
Previous Post

ಚಂದ್ರಬಾಬು ನಾಯ್ಡುಗೆ ಶುಕ್ರದೆಶೆ; ಆರ್ಥಿಕವಾಗಿ, ರಾಜಕೀಯವಾಗಿ ಬೆಳೆದದ್ದು ಏನು?

Next Post

ಪರಿಷತ್ ಚುನಾವಣೆ; ಆಡಳಿತ ಪಕ್ಷಕ್ಕೆ 3, ಮೈತ್ರಿಗೆ 3 ಸ್ಥಾನಗಳಲ್ಲಿ ಗೆಲುವು

Related Posts

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?
ಕರ್ನಾಟಕ

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

by ಪ್ರತಿಧ್ವನಿ
December 17, 2025
0

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ರಾಜ್ಯ ಸರ್ಕಾರ ಮಾಸಿಕ ಸಂಭಾವನೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ವಿಧಾನ ಪರಿಷತ್ ನಲ್ಲಿ...

Read moreDetails
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

December 17, 2025
Next Post
ಪರಿಷತ್ ಚುನಾವಣೆ; ಆಡಳಿತ ಪಕ್ಷಕ್ಕೆ 3, ಮೈತ್ರಿಗೆ 3 ಸ್ಥಾನಗಳಲ್ಲಿ ಗೆಲುವು

ಪರಿಷತ್ ಚುನಾವಣೆ; ಆಡಳಿತ ಪಕ್ಷಕ್ಕೆ 3, ಮೈತ್ರಿಗೆ 3 ಸ್ಥಾನಗಳಲ್ಲಿ ಗೆಲುವು

Recent News

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
Top Story

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada