• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಟ್ರಾಫಿಕ್(Banglore Traffic) ಪರಿಹಾರಕ್ಕೆ ಸುರಂಗ ಮಾರ್ಗ: ಎಲ್ಲೆಲ್ಲಿ ಹಾದುಗೋಗಲಿದೆ? ಎಂಟ್ರಿ – ಎಕ್ಸಿಟ್ ವಿವರ ..

ಪ್ರತಿಧ್ವನಿ by ಪ್ರತಿಧ್ವನಿ
June 20, 2024
in Top Story, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

Bengaluru Underground Tunnel Road; ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ ನೂತನ ಸುರಂಗ ಮಾರ್ಗದ ಯೋಜನೆ ಹಾಕಿಕೊಂಡಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು.
ಈ ಸುರಂಗ ಮಾರ್ಗ ಎಲ್ಲಿಂದ ಎಲ್ಲಿಯ ವರೆಗೆ ಇರಲಿದೆ? ಎಲ್ಲೆಲ್ಲಿ ಎಂಟ್ರಿ (Entry) ಹಾಗೂ ಎಕ್ಸಿಟ್ (exit) ಪಾಯಿಂಟ್ ಇರಲಿವೆ? ಯಾವಾಗ ಪೂರ್ಣಗೊಳ್ಳಲಿದೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಭಾರತದ ಸಿಲಿಕಾನ್ ವ್ಯಾಲಿ(Silicon City) ಎಂದೇ ಪ್ರಸಿದ್ಧವಾಗಿರುವ ಬೆಂಗಳೂರು (Bengaluru) ನಗರದಲ್ಲಿ ಟ್ರಾಫಿಕ್ ಜಾಮ್ (Traffic Jam) ಸಮಸ್ಯೆ ಸದಾ ಇದ್ದಿದ್ದೆ. ಮಳೆಗಾಲ ಬಂತೆಂದರೆ ಸಾಕು, ಮಳೆ ಬಂದು ಬಿಟ್ಟ ಕೂಡಲೇ ನಗರದ ಬಹುತೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುತ್ತದೆ. ಅದೇ ರೀತಿ ಪೀಕ್ ಅವರ್​​ಗಳಲ್ಲಿಯೂ ನಗರ ಸಂಚಾರಕ್ಕೆ ಹರಸಾಹಸ ಪಡಬೇಕು. ಇದನ್ನು ಬಗೆಹರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 18 ಕಿಲೋಮೀಟರ್ ಉದ್ದದ ಸುರಂಗ ಮಾರ್ಗದ ನಿರ್ಮಾಣಕ್ಕೆ ಮುಂದಾಗಿದೆ. ಸುಮಾರು 8,100 (Eight Thousand one hundred Crores) ಕೋಟಿ ರೂಪಾಯಿ ವೆಚ್ಚದಲ್ಲಿ, ಪ್ರತಿ ಕಿಲೋಮೀಟರ್‌ಗೆ ಅಂದಾಜು 450 (Four Fifty crores) ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರಿನ ಸುರಂಗ ಮಾರ್ಗ ನಿರ್ಮಾಣಕ್ಕೆ ಬಿಬಿಎಂಪಿ(BBMP Scheme) ಯೋಜನೆ ಹಮ್ಮಿಕೊಂಡಿದ್ದು, 2025 ರ ಜನವರಿ 1 ರೊಳಗೆ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದೆ.

ADVERTISEMENT

ಎಲ್ಲಿಂದ ಎಲ್ಲಿಗೆ ಸುರಂಗ ಮಾರ್ಗ?
ಸುರಂಗ ಮಾರ್ಗವು ಉತ್ತರ ಬೆಂಗಳೂರಿನ (North Bangalore Hebbal Esteem Mall) ಹೆಬ್ಬಾಳದಲ್ಲಿರುವ ಎಸ್ಟೀಮ್ ಮಾಲ್ ಅನ್ನು ನಗರದ ದಕ್ಷಿಣ ಭಾಗದಲ್ಲಿರುವ (South Central Silk Board Junction) ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನೊಂದಿಗೆ ಸಂಪರ್ಕಿಸುತ್ತದೆ. ಇದಲ್ಲದೆ, ಬಿಬಿಎಂಪಿಯು ಇನ್ನೂ ಐದು ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ಯೋಜಿಸಿದೆ, ಪ್ರಯಾಣಿಕರಿಗೆ ತಡೆರಹಿತ ಪ್ರಯಾಣದ ಅನುಭವವನ್ನು ಇದು ನೀಡಲಿದೆ.

ಸದ್ಯ ಹೆಬ್ಬಾಳ (Hebbal and Central silk Board)ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವೆ ಪ್ರಯಾಣಿಸಲು ಒಂದು ಗಂಟೆಗಿಂತ(More Than One Hour) ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆದರೆ ಹೊಸ ಸುರಂಗವು ಇದನ್ನು ಕೇವಲ 20-25 ನಿಮಿಷಗಳಿಗೆ ಕಡಿಮೆ ಮಾಡಲಿದೆ ಎನ್ನಲಾಗಿದೆ.

ಎಲ್ಲೆಲ್ಲಿ ಎಂಟ್ರಿ, ಎಕ್ಸಿಟ್?
ಸುರಂಗ ಮಾರ್ಗದ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಕೇಂದ್ರ ಸಿಲ್ಕ್ ಬೋರ್ಡ್(Central Silk Board), ಲಾಲ್‌ಬಾಗ್(Lalbag), ಬೆಂಗಳೂರು ಗಾಲ್ಫ್ ಕ್ಲಬ್(Bangalore golf club), ಅರಮನೆ ಮೈದಾನದಲ್ಲಿ (palace ground) ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ)(KSRP QUATRES) ಕ್ವಾರ್ಟರ್ಸ್ ಮತ್ತು ಹೆಬ್ಬಾಳದ ಎಸ್ಟೀಮ್ ಮಾಲ್ ಪಕ್ಕದಲ್ಲಿರುವ ಖಾಲಿ ಸರ್ಕಾರಿ ಭೂಮಿ ಸೇರಿವೆ.

18 ಕಿಲೋಮೀಟರ್ ಉದ್ದದ ಸುರಂಗ ಮಾರ್ಗದ ಎತ್ತರವು 10 ಮೀಟರ್ ಆಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಸುರಂಗದ ನಿರ್ವಹಣೆಗೆ ಬಳಕೆದಾರ ಶುಲ್ಕವನ್ನು (Toll Fee) ವಸೂಲಿ ಮಾಡಲಾಗುತ್ತದೆ. ಸದ್ಯ ಬಳಕೆದಾರರ ಶುಲ್ಕದ ಮೊತ್ತ ನಿರ್ಧಾರವಾಗಿಲ್ಲ.

Tags: BBMPBJPCongress PartyDKSivakumarhebbalSiddramaiahsilkboardಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಖ್ಯಾತ ಕ್ರಿಕೇಟರ್ ಕಟ್ಟಡದಿಂದ ಬಿದ್ದು ಆತ್ಮಹತ್ಯೆ

Next Post

ನಿಮ್ಮ ಮಗುವಿನ ತೂಕ ಹೆಚ್ಚಿಸಬೇಕಾ? ತಪ್ಪದೇ ಈ ಆಹಾರಗಳನ್ನ ನೀಡಿ.!

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ನಿಮ್ಮ ಮಗುವಿನ ತೂಕ ಹೆಚ್ಚಿಸಬೇಕಾ? ತಪ್ಪದೇ ಈ ಆಹಾರಗಳನ್ನ ನೀಡಿ.!

ನಿಮ್ಮ ಮಗುವಿನ ತೂಕ ಹೆಚ್ಚಿಸಬೇಕಾ? ತಪ್ಪದೇ ಈ ಆಹಾರಗಳನ್ನ ನೀಡಿ.!

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada