• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!

Any Mind by Any Mind
July 6, 2022
in ಕರ್ನಾಟಕ, ದೇಶ
0
ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!
Share on WhatsAppShare on FacebookShare on Telegram

ಕೆಲ ನಿರ್ದಿಷ್ಟ ವಿಷಯಗಳನ್ನು ತೆಗೆದುಹಾಕುವ ಕುರಿತು ಹಾಗೂ ಇಂತಹ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಆದೇಶದ ವಿರುದ್ಧ ಟ್ವೀಟರ್ ಕರ್ನಾಟಕ ಹೈಕೋರ್ಟ್​ನ ಮೊರೆ ಹೋಗಿದೆ ಎಂದು ಲೈವ್ ಲಾ ಮಂಗಳವಾರ ವರದಿ ಮಾಡಿದೆ.

ADVERTISEMENT

ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ವಿಷಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲು ಈ ನಿಬಂಧನೆಯು ಸರ್ಕಾರ ಆದೇಶ ನೀಡಿತ್ತು. ಹೀಗೆ ಕೆಲ ಕಂಟೆಂಟ್ ನಿರ್ಬಂಧಿಸುವ ಬಗ್ಗೆ ಸೆಕ್ಷನ್ 69 ‘ಎ’ ಅಡಿ ಐಟಿ ಸಚಿವಾಲಯ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಸರ್ಕಾರದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅಲ್ಲದೇ, ಸೆಕ್ಷನ್ 69 ‘ಎ’ ಅಡಿ ನಿರ್ಬಂಧಿಸುವುದಾಗಿ ಹೇಳುವ ಸರ್ಕಾರ, ಅದು ಹೇಗೆ ಅಥವಾ ಯಾವ ವಿಷಯದಲ್ಲಿ ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ತಿಳಿಸಿಲ್ಲ ಎಂದು ಟ್ವಿಟರ್​ ಆರೋಪಿಸಿದೆ. ಈ ನಿರ್ಬಂಧದ ಆದೇಶ ರದ್ದುಗೊಳಿಸಲು ಟ್ವಿಟರ್​ ನ್ಯಾಯಾಲಯದ ಮೊರೆ ಹೋಗಿದೆ ಎಂದು ಹೇಳಲಾಗಿದೆ.

ಈ ಹಿಂದೆ ಅನೇಕ ಸಂದರ್ಭಗಳಲ್ಲಿ, ಕೇಂದ್ರ ಸರ್ಕಾರವು ತನ್ನ ಕ್ರಮಗಳನ್ನು ಟೀಕಿಸುವ ಪೋಸ್ಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವಂತೆ ಟ್ವಿಟರ್‌ಗೆ ಕೇಳಿಕೊಂಡಿದೆ ಎಂದು ಸ್ಕ್ರಾಲ್‌ ವರದಿ ಮಾಡಿದೆ.

ನವೆಂಬರ್ 2020 ರಲ್ಲಿ ಪ್ರಾರಂಭವಾದ ದೊಡ್ಡ ಪ್ರಮಾಣದ ರೈತ ಪ್ರತಿಭಟನೆಯಲ್ಲಿ ಕೇಂದ್ರವನ್ನು ಟೀಕಿಸಿದ ನೂರಾರು ಖಾತೆಗಳನ್ನು ನಿರ್ಬಂಧಿಸುವಂತೆ  ಫೆಬ್ರವರಿ 2021 ರಲ್ಲಿ ಸರ್ಕಾರವು ಟ್ವಿಟರ್ಗೆ ಒತ್ತಾಯಿಸಿತು. ಈ ನಡೆಯನ್ನು ಟ್ವೀಟರ್ ನಿರಾಕರಿಸಿತು, ಆದರೆ ಅಂತಿಮವಾಗಿ ತನ್ನ ಸ್ಥಳೀಯ ಉದ್ಯೋಗಿಗಳಿಗೆ ಬೆದರಿಕೆ ಹಾಕಿದ ನಂತರ ಟ್ವೀಟರ್ ಕಾನೂನು ಮೊರೆ ಹೋಗಿದೆ.

ಕಳೆದ ವರ್ಷ ಏಪ್ರಿಲ್‌ ಕೋವಿಡ್ ಎರಡನೇ ಅಲೆ ಸಮಯದಲ್ಲಿ, ಲಕ್ಷಗಟ್ಟಲೆ ಜನರು ಸತ್ತಾಗ ಸರ್ಕಾರವು ಕೋವಿಡ್ -19 ಅನ್ನು ನಿರ್ವಹಿಸುವುದನ್ನು ಟೀಕಿಸಿದ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರವು ಟ್ವಿಟರ್‌ಗೆ ಕೇಳಿಕೊಂಡಿತ್ತು. ಆದರೆ ಇದನ್ನು ಟ್ವೀಟರ್‌ ನಿರಾಕರಿಸಿದೆ ಎಂದು ಹೇಳಿಕೊಂಡಿದೆ.

Tags: BJPCongress PartyCovid 19ಕೋವಿಡ್-19ಟ್ವಿಟರ್ನರೇಂದ್ರ ಮೋದಿಬಿಜೆಪಿ
Previous Post

ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ : ಸಿಎಂ ಎದುರೇ ಕೂಗಾಡಿದ ಸಿದ್ದರಾಜು!

Next Post

ಎಲ್‌ ಪಿಜಿ ಸಿಲಿಂಡರ್‌ 50 ರೂ. ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಇಂದಿನಿಂದ ಗ್ಯಾಸ್ ಸಿಲಿಂಡರ್ ದುಬಾರಿ: 102.50ರೂ. ಏರಿಕೆ

ಎಲ್‌ ಪಿಜಿ ಸಿಲಿಂಡರ್‌ 50 ರೂ. ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada