• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BIG BREAKING: ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಇಬ್ಬರು ಸಾ**

ಪ್ರತಿಧ್ವನಿ by ಪ್ರತಿಧ್ವನಿ
January 26, 2026
in Top Story, ಕರ್ನಾಟಕ
0
BIG BREAKING: ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಇಬ್ಬರು ಸಾ**
Share on WhatsAppShare on FacebookShare on Telegram

ಉಡುಪಿ: ಜಿಲ್ಲೆಯ ಮಲ್ಪೆ(Malpe) ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಬೆಂಗ್ರೆ ಬೀಚ್‌ನ ಅಳಿವೆ ಬಾಗಿಲು ಸಮೀಪ  ಪ್ರವಾಸಿ ಬೋಟ್ ಮಗುಚಿ ಬಿದ್ದ ಪರಿಣಾಮ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಇನ್ನು ಕೆಲವರು ಅಸ್ವಸ್ಥಗೊಂಡ ಘಟನೆ ನಡೆದಿದೆ.

ADVERTISEMENT
77th Republic Day: ಮಾಣಿಕ್​ಷಾ ಗ್ರೌಂಡ್​ಗೆ ಬಂದ ರಾಜ್ಯಪಾಲರನ್ನ ಸ್ವಾಗತಿಸಿದ ಸಿಎಂ ಸಿದ್ರಾಮಯ್ಯ #pratidhvani

ಡೆಲ್ಟಾ ಬೀಚ್‌ನಿಂದ ಪ್ರವಾಸಕ್ಕೆ ಹೊರಟಿದ್ದ ಪ್ರವಾಸಿ ಬೋಟ್‌ನಲ್ಲಿ 14 ಮಂದಿ ಇದ್ದರು. ಸಮುದ್ರದಲ್ಲಿ ಅಲೆಗಳ ತೀವ್ರ ಹೊಡೆತಕ್ಕೆ ಬೋಟ್ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಶಂಕರಪ್ಪ (22) ಮತ್ತು ಸಿಂಧು (23) ಎಂಬವರು ಮೃತಪಟ್ಟಿದ್ದಾರೆ. ಧರ್ಮರಾಜ್ ಮತ್ತು ದಿಶಾ ಅವರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೋಟ್ ಸಿಬ್ಬಂದಿ ಎಲ್ಲ ಪ್ರವಾಸಿಗರಿಗೆ ಲೈಫ್ ಜಾಕೆಟ್‌ಗಳನ್ನು ಒದಗಿಸಿದ್ದರೂ, ಕೆಲವರು ಲೈಫ್ ಜಾಕೆಟ್ ಧರಿಸದೇ ಇದ್ದ ಶಂಕೆ ವ್ಯಕ್ತವಾಗಿದೆ. ಲೈಫ್ ಜಾಕೆಟ್ ಧರಿಸದೇ ಇರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಎಲ್ಲರನ್ನು ಸಮುದ್ರದಿಂದ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಬೋಟ್‌ನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

DK SHIVAKUMAR: ಗಣರಾಜ್ಯೋತ್ಸವ ಎಂದರೆ ಭಾರತದ ಸ್ವಾಭಿಮಾನದ ದಿನ. #pratidhvani #dkshivakumar #kpccpresident

ಮೃತರು ಹಾಗೂ ಅಸ್ವಸ್ಥಗೊಂಡ ಪ್ರವಾಸಿಗರು ಮೈಸೂರಿನ ಸರಸ್ವತಿಪುರಂ ನಿವಾಸಿಗಳು ಎನ್ನುವುದು ಸದ್ಯದ ಮಾಹಿತಿಯಾಗಿದೆ. ಒಟ್ಟು 28 ಪ್ರವಾಸಿಗರ ತಂಡ ಉಡುಪಿಗೆ ಆಗಮಿಸಿದ್ದು, ಎರಡು ಪ್ರವಾಸಿ ಬೋಟ್‌ಗಳಲ್ಲಿ ತಲಾ 14 ಮಂದಿ ವಿಹಾರಕ್ಕೆ ತೆರಳಿದ್ದರು. ಈ ದುರಂತ ಸುಹಾನ್ ಹಾಗೂ ಸೂಫಿಯಾನ ಮಾಲೀಕತ್ವದ ಟೂರಿಸ್ಟ್ ಬೋಟ್‌ನಲ್ಲಿ ಸಂಭವಿಸಿದೆ ಎನ್ನಲಾಗಿದೆ.

Tags: Boat AccidentDeathKarnatakaMalpe BeachtourismtouristUdupi
Previous Post

BREAKING: ಬೆಂಗಳೂರು ಹೊರವಲಯದಲ್ಲಿ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ

Next Post

ಮನರೇಗಾ ಮರು ಜಾರಿಗೆ ಕಾಂಗ್ರೆಸ್‌ ತೀವ್ರ ಆಗ್ರಹ: ನಾಳೆ ಲೋಕಭವನ ಚಲೋ ಪ್ರತಿಭಟನೆ

Related Posts

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
April 9, 2026
0

ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

April 9, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
Next Post
ಮನರೇಗಾ ಮರು ಜಾರಿಗೆ ಕಾಂಗ್ರೆಸ್‌ ತೀವ್ರ ಆಗ್ರಹ: ನಾಳೆ ಲೋಕಭವನ ಚಲೋ ಪ್ರತಿಭಟನೆ

ಮನರೇಗಾ ಮರು ಜಾರಿಗೆ ಕಾಂಗ್ರೆಸ್‌ ತೀವ್ರ ಆಗ್ರಹ: ನಾಳೆ ಲೋಕಭವನ ಚಲೋ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada