• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

ಪ್ರತಿಧ್ವನಿ by ಪ್ರತಿಧ್ವನಿ
January 27, 2026
in ಇದೀಗ, ಕ್ರೀಡೆ, ದೇಶ, ವಿದೇಶ
0
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!
Share on WhatsAppShare on FacebookShare on Telegram

ಬೆಂಗಳೂರು : ಇತ್ತೀಚೆಗಷ್ಟೇ ರಾಷ್ಟ್ರಪತಿಗಳಿಂದ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿರುವ ಯುವ ಕ್ರಿಕೆಟಿಗ ವೈಭವ್‌ ಸೂರ್ಯವಂಶಿ ತಮ್ಮ ನೆಚ್ಚಿನ ಕ್ರಿಕೆಟ್‌ನಲ್ಲಿ ಮತ್ತೆ ಅಬ್ಬರಿಸಿದ್ದಾರೆ. ಭಾರತದ ಭವಿಷ್ಯದ ತಾರೆ ಎಂದೇ ಬಿಂಬಿತವಾಗಿರುವ 14ರ ಹರೆಯದ ವೈಭವ್ ಇದೀಗ ಮತ್ತೊಮ್ಮೆ ಅರ್ಧಶತಕ ಬಾರಿಸುವ ಮೂಲಕ ಮಿಂಚಿದ್ದಾರೆ.

ADVERTISEMENT

ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯದಲ್ಲಿ ಎದುರಾಳಿ ಜಿಂಬಾಬ್ವೆ ತಂಡದ ವಿರುದ್ಧ ಅಬ್ಬರದ ಅರ್ಧಶತಕ ಪೊರೈಸಿದ್ದಾರೆ. ಕೇವಲ 24 ಎಸೆತಗಳಲ್ಲಿ ಈ ದಾಖಲೆ ನಿರ್ಮಿಸಿದ್ದಾರೆ. ಈ ಟೂರ್ನಿಯಲ್ಲಿ ಇದು ವೈಭವ್‌ ಸೂರ್ಯವಂಶಿ ಅವರ 3ನೇ ಅರ್ಧಶತಕವಾಗಿದೆ. ಈ ಟೂರ್ನಿಯಲ್ಲಿ ವೈಭವ್ 41.50 ಸರಾಸರಿಯಲ್ಲಿ 133.87 ಸ್ಟ್ರೈಕ್ ರೇಟ್ ನಲ್ಲಿ 166 ರನ್ ಕಲೆ ಹಾಕಿದ್ದಾರೆ. ಸದ್ಯ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಬಿಹಾರದ ಯುವ ಪ್ರತಿಭೆ ಮೂಡಿಬಂದಿದ್ದಾರೆ.

ಇದನ್ನೂ ಓದಿ : ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಜಿಂಬಾಬ್ವೆಯ ಬುಲಾವಯೋ ನಗರದಲ್ಲಿ ಮಂಗಳವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ತಂಡದ ನಾಯಕ ಸಿಂಬಾರಶೆ ಮುಝೆಂಗೆರೆರೆ ಭಾರತವನ್ನು ಬ್ಯಾಟಿಂಗ್ ಆಯ್ಕೆ ನೀಡಿದ್ದರು. ಕ್ರಿಕೆಟಿಗ ಆ್ಯರನ್ ಜಾರ್ಜ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ ಮಾಡಿದರು.

Congress Protest : ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಜನರು..! #congress #siddaramaiah #pratidhvani

ಇವರಿಬ್ಬರು ಮೊದಲ 4 ಓವರ್ ಗಳಲ್ಲಿ ಓವರಿಗೆ 11 ರನ್ ನಂತೆ 44 ರನ್‌ಗಳನ್ನು ತಂಡದ ಪಾಲಾಗುವಂತೆ ಮಾಡಿದರು. ವೈಭವ್‌ ಸೂರ್ಯವಂಶಿ ಇಂದಿನ ಪಂದ್ಯದಲ್ಲೂ ಸಹ ಆಕ್ರಮಣಕಾರಿ ಹಾಗೂ ಅಬ್ಬರದ ಬ್ಯಾಟಿಂಗ್‌ ಮಾಡುವ ಮೂಲಕ ಎದುರಾಳಿಗಳಿಗೆ ನಡುಕ ಹುಟ್ಟಿಸುವಂತೆ ಮಾಡಿತು. ಭಾರತ ತಂಡವು 50 ಓವರ್‌ಗಳ ಪಂದ್ಯದಲ್ಲಿ ಕೇವಲ 10.2 ಓವರ್‌ಗಳಲ್ಲಿ 100 ರನ್ ಗಳಿಸುವ ಮೂಲಕ ಎದುರಾಳಿಗಳಿಗೆ ಗೆಲುವಿನ ಸವಾಲನ್ನು ಒಡ್ಡಿದ್ದಾರೆ. ಸೂರ್ಯವಂಶಿ ಬ್ಯಾಟಿಂಗ್‌ ಭಾರತ ತಂಡಕ್ಕೆ ಸಾಕಷ್ಟು ಬಲ ತಂದಿತು.

Tags: batsmanBulaawayooCricket NewsICC Under 19 world cupkannada newskarnataka newsPratidhvaniSimbharash Mujangeresports newsT-20 World CupTeam Indiateam india captainUnder 19 world cupVaibhav SuryavanshiZimbabwe CricketerZimbabwe Team CaptainZimbabwe vs India
Previous Post

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

Next Post

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

Related Posts

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!
ಇದೀಗ

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
January 27, 2026
0

ಬೆಂಗಳೂರು : ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸಭೆಯಲ್ಲಿಂದು ಗಮನ...

Read moreDetails
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

January 27, 2026
ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

January 26, 2026
Next Post
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

Recent News

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?
Top Story

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

by ಪ್ರತಿಧ್ವನಿ
January 27, 2026
Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ
Top Story

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada