Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಉದಯಪುರ ಕೊಲೆ ಪ್ರಕರಣ; ಆರೋಪಿಗಳು 14 ದಿನ ನ್ಯಾಯಂಗ ವಶಕ್ಕೆ

ಪ್ರತಿಧ್ವನಿ

ಪ್ರತಿಧ್ವನಿ

July 2, 2022
Share on FacebookShare on Twitter

ಉದಯಪುರದ ದರ್ಜಿ ಕನ್ಹಯ್ಯಾ ಲಾಲ್ ತೇಲಿ(48) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಗಳು ಪೂರ್ವ ನಿಯೋಜನೆಯೊಂದಿಗೆ ಸನ್ನದ್ದರಾಗಿ ಬಂದಿದ್ದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

ದೇಶದಲ್ಲಿ ಕರೋನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರದಿಂದ ಮಾರ್ಗಸೂಚಿ

ಇನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳನ್ನು ಜುಲೈ 12 ವರೆಗೆ ಅಂದರೆ 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಕೊಲೆ ಆರೋಪಿಗಳಾದ ರಿಯಾಜ್ ಅಖ್ತರಿ, ಗೌಸ್ ಮೊಹಮ್ಮದ್ ಇಬ್ಬರು ಜೂನ್ 28ರಂದು ಪ್ರವಾದಿ ಮೊಹಮ್ಮದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಉಚ್ಚಾಟಿತ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬೆಂಬಲಿಸುವ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು ಇಸ್ಲಾಂಗೆ ಮಾಡಿದ ಅವಮಾನ ಮತ್ತು ಪ್ರಧಾನಿ ಮೋದಿಯನ್ನು ಸಹ ಹತ್ಯೆ ಮಾಡುವುದಾಗಿ ಆರೋಪಿಗಳು ಹತ್ಯೆ ಮಾಡಿದ ನಂತರ ಸೆಲ್ಫಿ ವಿಡಯೋ ಮೂಲಕ ಬೆದರಿಕೆ ಹಾಕಿದ್ದರು.

ಹತ್ಯೆಯಾದ ಕೆಲವೇ ಕೆಲವು ಘಂಟೆಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ಇಲ್ಲಿಯವರೆಗು ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಶನಿವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ವೇಳೆ ಗುಂಪೊಂದು ಹಲ್ಲೆಗೆ ಯತ್ನಿಸಿದೆ ಎಂದು ವರದಿಯಾಗಿದೆ.

ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿದ್ದರು ಹಾಗು ಗಲಭೆಯಾಗದಂತೆ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಇನ್ನು ದರ್ಜಿ ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು ಕಾಂಗ್ರೆಸ್ ಹಾಗು ಬಿಜೆಪಿ ನಡುವಿನ ಕೆಸರೆರಚಾಟಕ್ಕೆ ಎಡೆ ಮಾಡಿಕೊಟ್ಟಿದೆ. ಕಾಂಗ್ರೆಸ್ ಆಢಳಿತವಿರುವ ರಾಜಸ್ಥಾನದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ ಎಂದು ಬಿಜೆಪಿ ಆರೋಪಿಸಿತ್ತು. ಇದಕ್ಕೆ ಪ್ರತಿಯಾಗಿ ಇಬ್ಬರು ಆರೋಪಿಗಳು ಬಿಜೆಪಿ ಬೆಂಬಲಿತರು ಎಂದು ಬಿಜೆಪಿ ಮುಖಂಡರೊಬ್ಬರ ಜೊತೆಗಿರುವ ಫೋಟೋವನ್ನು ಪೋಸ್ಟ್ ಮಾಡಿ ತಿರುಗೇಟು ನೀಡಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಸಿಎಂ ಬದಲಾವಣೆ ಇಲ್ಲ, ರಾಜ್ಯಾಧ್ಯಕ್ಷರು ಬದಲಾಗಬಹುದು : ಬಿ.ಎಸ್‌.ಯಡಿಯೂರಪ್ಪ
ಕರ್ನಾಟಕ

ಸಿಎಂ ಬದಲಾವಣೆ ಇಲ್ಲ, ರಾಜ್ಯಾಧ್ಯಕ್ಷರು ಬದಲಾಗಬಹುದು : ಬಿ.ಎಸ್‌.ಯಡಿಯೂರಪ್ಪ

by ಪ್ರತಿಧ್ವನಿ
August 10, 2022
ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಮತಗಳ ಮೇಲೆ ಕೇಂದ್ರೀಕರಿಸುತ್ತದೆ : ಸಚಿವ ಬಿ.ಸಿ.ನಾಗೇಶ್
ಕರ್ನಾಟಕ

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಟ್ವೀಟ್ ಮೂಲಕ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

by ಪ್ರತಿಧ್ವನಿ
August 12, 2022
Uncategorized

ಸಿದ್ದರಾಮಯ್ಯ ಬರ್ತಡೆ ಪಾರ್ಟಿ ನಂತರ ಕಾಂಗ್ರೆಸ್ ನಲ್ಲಿ ಬಿರುಕು | Rashok #pratidhvani #siddaramaiah #

by ಚಂದನ್‌ ಕುಮಾರ್
August 10, 2022
ಜನ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ : ಡಿ.ಕೆ.ಶಿವಕುಮಾರ್‌
ಕರ್ನಾಟಕ

ಜನ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ : ಡಿ.ಕೆ.ಶಿವಕುಮಾರ್‌

by ಪ್ರತಿಧ್ವನಿ
August 7, 2022
ಕಾಮನ್‌ ವೆಲ್ತ್‌ ನಲ್ಲಿ ಚಿನ್ನದ ಪಕದ ಗೆದ್ದ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು
ಇದೀಗ

ಕಾಮನ್‌ ವೆಲ್ತ್‌ ನಲ್ಲಿ ಚಿನ್ನದ ಪಕದ ಗೆದ್ದ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧು

by ಪ್ರತಿಧ್ವನಿ
August 8, 2022
Next Post
ಬರ್ಮಿಂಗ್‌ ಹ್ಯಾಂ ಟೆಸ್ಟ್:‌ ಜಡೇಜಾ ಶತಕ, ಭಾರತ 416ಕ್ಕೆ ಆಲೌಟ್

ಬರ್ಮಿಂಗ್‌ ಹ್ಯಾಂ ಟೆಸ್ಟ್:‌ ಜಡೇಜಾ ಶತಕ, ಭಾರತ 416ಕ್ಕೆ ಆಲೌಟ್

ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ 4 ದಿನ ಮುಂಗಾರು ಅಬ್ಬರ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್!‌

ಬ್ರಾಡ್‌ ಒಂದೇ ಓವರ್‌ ನಲ್ಲಿ 35 ರನ್‌ ಸೂರೆಗೈದ ಜಸ್‌ ಪ್ರೀತ್ ಬುಮ್ರಾ!

ಬ್ರಾಡ್‌ ಒಂದೇ ಓವರ್‌ ನಲ್ಲಿ 35 ರನ್‌ ಸೂರೆಗೈದ ಜಸ್‌ ಪ್ರೀತ್ ಬುಮ್ರಾ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist