• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉಡುಪಿ ಶೌಚಾಲಯದಲ್ಲಿ ವಿದ್ಯಾರ್ಥಿನಿ ವಿಡಿಯೋ ಮಾಡಿದ್ದ ಕೇಸ್ ಕ್ಲೋಸ್ ?! ನಾಮಕಾವಸ್ಥೆ ಚಾರ್ಜ್ ಶೀಟ್ ಸಲ್ಲಿಸಿದ್ರಾ ಪೊಲೀಸರು ?! 

ಪ್ರತಿಧ್ವನಿ by ಪ್ರತಿಧ್ವನಿ
March 21, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಉಡುಪಿ ಶೌಚಾಲಯದಲ್ಲಿ ವಿದ್ಯಾರ್ಥಿನಿ ವಿಡಿಯೋ ಮಾಡಿದ್ದ ಕೇಸ್ ಕ್ಲೋಸ್ ?! ನಾಮಕಾವಸ್ಥೆ ಚಾರ್ಜ್ ಶೀಟ್ ಸಲ್ಲಿಸಿದ್ರಾ ಪೊಲೀಸರು ?! 
Share on WhatsAppShare on FacebookShare on Telegram

ಉಡುಪಿಯ ಪ್ಯಾರಾ ಮೆಡಿಕಲ್(udupi para medical college) ಕಾಲೇಜಿನ ಶೌಚಾಲಯ ವಿಡಿಯೋ ಪ್ರಕರಣ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ನೇತ್ರ ಜ್ಯೋತಿ ಕಾಲೇಜಿನ (Netra jyothi college) ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ದೃಶ್ಯ (private video) ಚಿತ್ರೀಕರಣ ಪ್ರಕರಣ ಕೇವಲ ರಾಜ್ಯವಷ್ಟೇ ಅಲ್ಲ , ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ADVERTISEMENT

ಹಿಂದೂ ವಿದ್ಯಾರ್ಥಿನಿಯೊಬ್ಬಳು (Hindu student) ಶೌಚಾಲಯಕ್ಕೆ ಹೋದಾಗ ವಿಡಿಯೋ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ (Muslim students) ಬಗ್ಗೆ ಉಡುಪಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆದಿತ್ತು. 2023 ಜುಲೈ ತಿಂಗಳಲ್ಲಿ ನಡೆದ ಈ ಘಟನೆ ರಾಜ್ಯಾದ್ಯಂತ ತಲ್ಲಣ ಮೂಡಿಸಿತ್ತು. ವಿವಾದ ಮಿತಿಮೀರುವುದನ್ನು ಗಮನಿಸಿದ ಗೃಹ ಇಲಾಖೆ(Home ministry) , ಪ್ರಕರಣದ ತನಿಖೆಯನ್ನು ಸಿಐಡಿಗೆ (CID)ಒಪ್ಪಿಸಿತ್ತು. ಆರೋಪಿತ ವಿದ್ಯಾರ್ಥಿನಿಯರ ಮೊಬೈಲನ್ನು (Mobile)ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (FSL) ವಿವಿಧ ಹಂತಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ, ಇದೀಗ ಸಿಐಡಿ ಪೊಲೀಸರು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ (Charge sheet) ಸಲ್ಲಿಸಿದ್ದಾರೆ. 

ಪ್ರಾಥಮಿಕ ಮಾಹಿತಿಯ ಪ್ರಕಾರ ಆರೋಪಿತ ವಿದ್ಯಾರ್ಥಿನಿಯರ ತಪ್ರೊಪ್ಪಿಗೆ ಹೇಳಿಕೆಯ ಆಧಾರದಲ್ಲಿ ಈ ಚಾರ್ಜ್ ಶೀಟ್ (charge sheet) ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ. ತಮಾಷೆಗೆ ವಿಡಿಯೋ ಮಾಡಿ ಆನಂತರ ಡಿಲೀಟ್ ಮಾಡಿದ್ದೇವು ಎಂದು ಈ ವಿದ್ಯಾರ್ಥಿನಿಯರು ವಿಚಾರಣೆ ವೇಳೆ ಹೇಳಿದ್ದರು. ಹೀಗಾಗಿ, ಕಾಲೇಜು ಆಡಳಿತ ಮಂಡಳಿಯ (college administration) ಹಂತದಲ್ಲಿಯೇ ಪ್ರಕರಣ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು (police department) ಈ ಮುಂಚೆ ತಿಳಿಸಿದ್ದರು.

 ಈ ಪ್ರಕರಣದ ತನಿಖೆಯಲ್ಲಿ ಬಹು ನಿರೀಕ್ಷಿತ ರಿಟ್ರೈವ್ (retriev) ಪ್ರಕ್ರಿಯೆ ಆಗಿಲ್ಲ. ವಿಡಿಯೋ ರಿಟ್ರೈವ್ ಆಗದೆ ಪ್ರಕರಣಕ್ಕೆ ತಾಂತ್ರಿಕ ಬಲ ಸಿಗುವುದಿಲ್ಲ. ಹಾಗಾಗಿ ಕೇವಲ ಕಾನೂನು ಪ್ರಕ್ರಿಯೆಗೆ ಸೀಮಿತವಾಗಿ ಈ ಪ್ರಕರಣ ಉಳಿದುಬಿಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದೀಗ ಕೇವಲ ಮುಸ್ಲಿಂ ವಿದ್ಯಾರ್ಥಿನಿಗಳ ಹೇಳಿಕೆಗಳ ಆಧಾರದ ಮೇಲೆ ಸಾಮಾನ್ಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಕೇಸ್ ಕ್ಲೋಸ್ (case close) ಮಾಡೋ ಯೋಚನೆ ಪೊಲೀಸರದ್ದು.

Tags: Netra jyoti collegeUdupiudupi student washroom video
Previous Post

ಕೊಪ್ಪಳದಲ್ಲಿ ಕಮಲಕ್ಕೆ ಶುರುವಾಗುತ್ತಾ ಬಂಡಾಯ ಬಿಸಿ..?

Next Post

Ducati has all the cards’ to win 2017 MotoGP title, says CEO

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post

Ducati has all the cards' to win 2017 MotoGP title, says CEO

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada