• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿದ್ಯಾರ್ಥಿಗಳು ಏಕಕಾಲದಲ್ಲಿ ಎರಡು ಪದವಿಗಳನ್ನು ಮುಂದುವರೆಸಬಹುದು : UGC

ಪ್ರತಿಧ್ವನಿ by ಪ್ರತಿಧ್ವನಿ
April 12, 2022
in ದೇಶ
0
ವಿದ್ಯಾರ್ಥಿಗಳು ಏಕಕಾಲದಲ್ಲಿ ಎರಡು ಪದವಿಗಳನ್ನು ಮುಂದುವರೆಸಬಹುದು : UGC
Share on WhatsAppShare on FacebookShare on Telegram

ವಿದ್ಯಾರ್ಥಿಗಳು ಒಂದೇ ಅಥವಾ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಭೌತಿಕವಾಗಿ ಎರಡು ಪೂರ್ಣ ಸಮಯದ ಪದವಿಗಳನ್ನು ಪಡೆಯಬಹುದು ಎಂದು UGC ಅಧ್ಯಕ್ಷ ಜಗದೇಶ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ಈ ಕುರಿತು ಆದಷ್ಟು ಬೇಗ ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (NEP) ಘೋಷಿಸಿರುವಂತೆ ವಿದ್ಯಾರ್ಥಿಗಳು ಬಹು ಕೌಶಲ್ಯವನ್ನು ಪಡೆಯುವ ಸಲುವಾಗಿ UGC ಅಭ್ಯರ್ಥಿಯು ಏಕಕಾಲದಲ್ಲಿ ಭೌತಿಕ ಕ್ರಮದಲ್ಲಿ ಎರಡು ಪದವಿಗಳನ್ನು ಪಡೆಯಬಹುದು ಇದಕ್ಕಾಗಿ ಸೂಕ್ತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುವುದು. ವಿದ್ಯಾರ್ಥಿಗಳು ಒಂದೇ ಅಥವಾ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಬಹುದು ಎಂದು ಸುದ್ದಿಘೋಷ್ಠಿಯಲ್ಲಿ ಜಗದೇಶ್ ಹೇಳಿದ್ದಾರೆ.

ವಿದ್ಯಾರ್ಥಿಗಳು ಏಕಕಾಲದಲ್ಲಿ ಆನ್ಲೈನ್ ಹಾಗೂ ಭೌತಿಕ ತರಗತಿಗೆ ಹಾಜರಾಗುವ ಮೂಲಕ ತಮ್ಮ ಪದವಿಯನ್ನಿ ಪಡೆಯಬಹುದು ಎಂದು ಹೇಳಿದ್ದಾರೆ.

Tags: UGC to allow students to pursue two full-time degree programmes simultaneously in physical mode
Previous Post

ಸಿಎಂ ಬಸವರಾಜ್‌ ಬೊಮ್ಮಾಯಿ ಸಭೆ ನಡೆಸುತ್ತಿದ್ದ ಹೋಟೆಲ್‌ ಮೇಲೆ ಯುವ ಕಾಂಗ್ರೆಸ್‌ ಕಾರ್ಯಕರ್ತರ ದಾಳಿ

Next Post

ಸಚಿವ ಈಶ್ವರಪ್ಪನನ್ನು ಬಂಧಿಸದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು : Nasir Hussain

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಸಚಿವ ಈಶ್ವರಪ್ಪನನ್ನು ಬಂಧಿಸದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು : Nasir Hussain

ಸಚಿವ ಈಶ್ವರಪ್ಪನನ್ನು ಬಂಧಿಸದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು : Nasir Hussain

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada