• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Russia Vs Ukraine | ತುರ್ತು ಸಭೆ ಕರೆದ ವಿಶ್ವಸಂಸ್ಥೆ (UN) : ಭಾರತ ತಟಸ್ಥ ನಿಲುವು!

Any Mind by Any Mind
February 28, 2022
in ದೇಶ, ವಿದೇಶ
0
Russia Vs Ukraine | ತುರ್ತು ಸಭೆ ಕರೆದ ವಿಶ್ವಸಂಸ್ಥೆ (UN) : ಭಾರತ ತಟಸ್ಥ ನಿಲುವು!
Share on WhatsAppShare on FacebookShare on Telegram

ಉಕೇನ್ ಮೇಲೆ ತನ್ನ ಹಿಡಿತವನ್ನು ಮುಂದುವರೆಸಿರುವ ರಷ್ಯಾ ಹಿಂದೆ ಸರಿಯುವ ಯಾವ ಸೂಚನೆಯನ್ನು ನೀಡುತ್ತಿಲ್ಲ. ಇತ್ತ ಉಕ್ರೇನ್ ಒಂದು ಹೆಜ್ಜೆ ಮುಂದೆ ಹೋಗಿ ರಷ್ಯಾದೊಂದಿಗೆ ಮಾತನಾಡಲು ಸಿದ್ದವಿರುವುದಾಗಿ ತಿಳಿಸಿದೆ.

ADVERTISEMENT

ಇಲ್ಲಿದೆ ಪ್ರಮುಖ 10 ಅಂಶಗಳು

1) ಉಕ್ರೇನ್ ರಷ್ಯಾದೊಂದಿಗೆ ಮಾತುಕಥೆಗೆ ಸಿದ್ದವಿರುವುದಾಗಿ ಹೇಳಿದೆ. ಇದೇ ವೇಳೆ ರಷ್ಯಾದ ಅಧ್ಯಕ್ಷ Vladimir Putin ರಕ್ಷಣಾ ಇಲಾಖೆಯ ಮುಖ್ಯಸ್ಥರಿಗೆ ಪರಮಾಣುಗಳನ್ನು ಸಿದ್ದವಿಟ್ಟುಕೊಂಡು ತಯಾರಿರಬೇಕಾಗಿ ಎಚ್ಚರಿಸಿದ್ದಾರೆ. ಇತ್ತ US ಅಸ್ತಿತ್ವದಲ್ಲಿಲ್ಲದ ಗೊಡ್ಡು ಬೆದರಿಕೆಗಳಿಗೆ ಹೆದರಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಉಕ್ರೇನ್ ಪರವಾಗಿ ರಷ್ಯಾಗೆ ತಿರುಗೇಟು ನೀಡಿದೆ.

2) ಉಕ್ರೇನ್ನ ಅಧ್ಯಕ್ಷ ಹಾಗೂ ಬೆಲಾರಸ್ನ ನಾಯಕರ ನಡುವಿನ ಮಾತುಕತೆ ನಂತರ ಬೆಲಾರಸ್ ಗಡಿ(Border) ಪ್ರದೇಶದಲ್ಲಿ ರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನ್ ಒಪ್ಪಿಕೊಂಡಿತ್ತು. ಮೊದಲು ಬೆಲಾರಸ್ನಲ್ಲಿ(Belarus) ಮಾತುಕತೆ ನಡೆಸಲು ಉಕ್ರೇನ್ ಹಿಂದೇಟು ಹಾಕಿತ್ತು.

3) UN ಭದ್ರತಾ ಮಂಡಳಿಯೂ ಊಕ್ರೇನ್ ಮೇಲಿನ ರಷ್ಯಾದ ದಾಳಿ ಕುರಿತು ಚರ್ಚಿಸಲು ತುರ್ತು ಸಭೆ ಕರೆದಿದೆ. ಭಾರತವು ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು ಆದರೆ, ಕೈವ್‌(KYIV) ಮತ್ತು ಮಾಸ್ಕೋ (Masco) ನಡುವಿನ ಮಾತುಕತೆಯನ್ನು ಸ್ವಾಗತಿಸಿತ್ತು.

4) ಈ ಮಧ್ಯೆ ಅಮೆರಿಕಾ (US) ರಷ್ಯಾ ಸೇನೆಯೂ ತನ್ನ ಬಲವನ್ನು ಕಳೆದುಕೊಂಡಿದೆ. ಉಕ್ರೇನ್ ಸೇನೆಯೂ ತೀವ್ರ ಪ್ರತಿರೋಧವನ್ನು ಎದುರಿಸಿದೆ.

5) ಇತ್ತ ಉಕ್ರೇನ್ ದಿಟ್ಟತನದಿಂದ ರಷ್ಯಾದ ಸೇನೆಯನ್ನು ಹಿಮ್ಮೆಟ್ಟಿಸಿರುವುದಾಗಿ ಹೇಳಿದೆ. ಆದರೆ, ರಷ್ಯಾದ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಷ್ಯಾದ ಬಂಡುಕೋರರ ಗುಂಪಿನ ವಿರುದ್ದ ತನ್ನ ಹೋರಾಟ ಮುಂದವರೆಸಿರುವುದಾಗಿ ಹೇಳಿದೆ.

6) ವಿಶ್ವ ಸಂಸ್ಥೆ (UN) ನ ನಿರಾಶ್ರಿತರ ವಿಭಾಗವು ಸಾವಿರಾರು ಜನರು ಯುದ್ದ(War) ಭೀತಿಯಿಂದ ಪಲಾಯನ ಮಾಡುತ್ತಿದ್ದಾರೆ. ದೇಶದ ಇತರ ನಾಗರೀಕರು Romania, Moldova, Hungaryಯಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.

7) ಉಕ್ರೇನ್ ಮೇಲಿನ ದಾಳಿಯನ್ನು ಖಂಡಿಸಿ ಇತ್ತ ಪ್ರತಿಭಟನೆಗಳು ಸಹ ಜೋರಾಗಿ ನಡೆಯುತ್ತಿವೆ. ಲಕ್ಷಾಂತರ ಜನರು Berlin, Baghdad ಮತ್ತು Quitoನಿಂದ ಜನರು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ. ಇಲ್ಲಿಯವರೆಗೂ ಒಟ್ಟು ಐದು ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

8) ಯೂರೋಪಿಯನ್ ಯೂನಿಯನ್ ಸದಸ್ಯರು ರಷ್ಯಾದ ವಿರುದ್ದ ಹೊಸ ನಿರ್ಬಂಧಗಳನ್ನು ಘೋಷಿಸಿದ್ದರು ಮತ್ತು ಉಕ್ರೇನ್ಗೆ ಹೆಚ್ಚಿನ ಮಿಲಿಟರಿ ಬೆಂಬಲವನ್ನು ಘೋಷಿಸಿದ್ದರು. ರಷ್ಯಾದ ವಿರುದ್ದದ ದಾಳಿಯನ್ನು ತೀವ್ರಗೊಳಿಸುವುದಕ್ಕಾಗಿ ಉಕ್ರೇನ್ಗೆ ಹೆಚ್ಚಿನ ಯುದ್ದ ವಿಮಾನಗಳನ್ನು ಕಳುಹಿಸುವುದಾಗಿ ಯೂರೋಪಿಯನ್ ಯೂನಿಯನ್ ವಿದೇಶಾಂಗ ನೀತಿ ಮುಖ್ಯಸ್ಥ ಜೋಸೆಫ್ ಬೊರೆಲ್ ಹೇಳಿದ್ದಾರೆ.

9) ಇತ್ತ ರಷಾಯದ ಆಕ್ರಮಣದ ವಿರುದ್ದ ತೀವ್ರ ಪ್ರತಿರೋಧಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಗೂಗಲ್ ರಷ್ಯಾದ ಸುದ್ದಿ ಮಾಧ್ಯಮಗಳು ಹಣ ಗಳಿಸುವುದನ್ನು ತಡೆಯಲು ಫೇಸ್ಬುಕ್ಅನ್ನು ಅನುಸರಿಸಿದೆ ಮತ್ತು ಉಕ್ರೇನ್ನಲ್ಲಿ ರಷ್ಯಾ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಲು ಮುಂದಾಗಿದೆ. ಇತ್ತ ಉಕ್ರೇನ್ ನೆರವಿಗೆ ಧಾವಿಸಿರುವ Elon Musk Space Xನ Star link ಮೂಲಕ ಉಪಗ್ರಹ ಸೇವೆ ಒದಗಿಸಲು ಆದೇಶಿಸಿದ್ದಾರೆ.

10) ಇತ್ತ ರಷ್ಯಾ ಕ್ರೀಡಾ ಕ್ಷೇತ್ರದಲ್ಲೂ ಸಹ ತೀವ್ರ ವಿರೋಧವನ್ನ ಎದುರಿಸುತ್ತಿದೆ. ಪುಟ್ಬಾಲ್ ವಿಶ್ವಕಪ್ ಪಂದ್ಯಾವಳಿಗಳಲ್ಲಿ ರಷ್ಯಾ ವಿರುದ್ದ ಪಂದ್ಯಾವಳಿಗಳನ್ನು ಜೆಕ್ ರಿಪಬ್ಲಿಕ್, ಸ್ವೀಡನ್ ಹಾಗೂ ಪೋಲೆಂಡ್ ರಷ್ಯಾ ವಿರುದ್ದ ಪ್ಲೇ ಆಫ್ ಪಂದ್ಯಗಳನ್ನು ಬಹಿಷ್ಕರಿಸಿವೆ.

Tags: RussiaRussiaUkraineCrisisUkraineUkraine Crisis and India's StanceUkraine President Volodymyr ZelenskyUkraineConflictUkraineInvasionUkraineRussiaUkraineUnderAttack
Previous Post

Ukarine Vs Russia | ಉಕ್ರೇನ್‌ನ ರಾಜಧಾನಿಯಲ್ಲಿ ಮಿಲಿಟರಿ ಉಪಕರಣಗಳು ಬೆಂಕಿಗೆ ಆಹುತಿ

Next Post

ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !

ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada