• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

Russia Vs Ukraine | ತುರ್ತು ಸಭೆ ಕರೆದ ವಿಶ್ವಸಂಸ್ಥೆ (UN) : ಭಾರತ ತಟಸ್ಥ ನಿಲುವು!

Any Mind by Any Mind
February 28, 2022
in ದೇಶ, ವಿದೇಶ
0
Russia Vs Ukraine | ತುರ್ತು ಸಭೆ ಕರೆದ ವಿಶ್ವಸಂಸ್ಥೆ (UN) : ಭಾರತ ತಟಸ್ಥ ನಿಲುವು!
Share on WhatsAppShare on FacebookShare on Telegram

ಉಕೇನ್ ಮೇಲೆ ತನ್ನ ಹಿಡಿತವನ್ನು ಮುಂದುವರೆಸಿರುವ ರಷ್ಯಾ ಹಿಂದೆ ಸರಿಯುವ ಯಾವ ಸೂಚನೆಯನ್ನು ನೀಡುತ್ತಿಲ್ಲ. ಇತ್ತ ಉಕ್ರೇನ್ ಒಂದು ಹೆಜ್ಜೆ ಮುಂದೆ ಹೋಗಿ ರಷ್ಯಾದೊಂದಿಗೆ ಮಾತನಾಡಲು ಸಿದ್ದವಿರುವುದಾಗಿ ತಿಳಿಸಿದೆ.

ADVERTISEMENT

ಇಲ್ಲಿದೆ ಪ್ರಮುಖ 10 ಅಂಶಗಳು

1) ಉಕ್ರೇನ್ ರಷ್ಯಾದೊಂದಿಗೆ ಮಾತುಕಥೆಗೆ ಸಿದ್ದವಿರುವುದಾಗಿ ಹೇಳಿದೆ. ಇದೇ ವೇಳೆ ರಷ್ಯಾದ ಅಧ್ಯಕ್ಷ Vladimir Putin ರಕ್ಷಣಾ ಇಲಾಖೆಯ ಮುಖ್ಯಸ್ಥರಿಗೆ ಪರಮಾಣುಗಳನ್ನು ಸಿದ್ದವಿಟ್ಟುಕೊಂಡು ತಯಾರಿರಬೇಕಾಗಿ ಎಚ್ಚರಿಸಿದ್ದಾರೆ. ಇತ್ತ US ಅಸ್ತಿತ್ವದಲ್ಲಿಲ್ಲದ ಗೊಡ್ಡು ಬೆದರಿಕೆಗಳಿಗೆ ಹೆದರಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಉಕ್ರೇನ್ ಪರವಾಗಿ ರಷ್ಯಾಗೆ ತಿರುಗೇಟು ನೀಡಿದೆ.

2) ಉಕ್ರೇನ್ನ ಅಧ್ಯಕ್ಷ ಹಾಗೂ ಬೆಲಾರಸ್ನ ನಾಯಕರ ನಡುವಿನ ಮಾತುಕತೆ ನಂತರ ಬೆಲಾರಸ್ ಗಡಿ(Border) ಪ್ರದೇಶದಲ್ಲಿ ರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನ್ ಒಪ್ಪಿಕೊಂಡಿತ್ತು. ಮೊದಲು ಬೆಲಾರಸ್ನಲ್ಲಿ(Belarus) ಮಾತುಕತೆ ನಡೆಸಲು ಉಕ್ರೇನ್ ಹಿಂದೇಟು ಹಾಕಿತ್ತು.

3) UN ಭದ್ರತಾ ಮಂಡಳಿಯೂ ಊಕ್ರೇನ್ ಮೇಲಿನ ರಷ್ಯಾದ ದಾಳಿ ಕುರಿತು ಚರ್ಚಿಸಲು ತುರ್ತು ಸಭೆ ಕರೆದಿದೆ. ಭಾರತವು ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು ಆದರೆ, ಕೈವ್‌(KYIV) ಮತ್ತು ಮಾಸ್ಕೋ (Masco) ನಡುವಿನ ಮಾತುಕತೆಯನ್ನು ಸ್ವಾಗತಿಸಿತ್ತು.

4) ಈ ಮಧ್ಯೆ ಅಮೆರಿಕಾ (US) ರಷ್ಯಾ ಸೇನೆಯೂ ತನ್ನ ಬಲವನ್ನು ಕಳೆದುಕೊಂಡಿದೆ. ಉಕ್ರೇನ್ ಸೇನೆಯೂ ತೀವ್ರ ಪ್ರತಿರೋಧವನ್ನು ಎದುರಿಸಿದೆ.

5) ಇತ್ತ ಉಕ್ರೇನ್ ದಿಟ್ಟತನದಿಂದ ರಷ್ಯಾದ ಸೇನೆಯನ್ನು ಹಿಮ್ಮೆಟ್ಟಿಸಿರುವುದಾಗಿ ಹೇಳಿದೆ. ಆದರೆ, ರಷ್ಯಾದ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಷ್ಯಾದ ಬಂಡುಕೋರರ ಗುಂಪಿನ ವಿರುದ್ದ ತನ್ನ ಹೋರಾಟ ಮುಂದವರೆಸಿರುವುದಾಗಿ ಹೇಳಿದೆ.

6) ವಿಶ್ವ ಸಂಸ್ಥೆ (UN) ನ ನಿರಾಶ್ರಿತರ ವಿಭಾಗವು ಸಾವಿರಾರು ಜನರು ಯುದ್ದ(War) ಭೀತಿಯಿಂದ ಪಲಾಯನ ಮಾಡುತ್ತಿದ್ದಾರೆ. ದೇಶದ ಇತರ ನಾಗರೀಕರು Romania, Moldova, Hungaryಯಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.

7) ಉಕ್ರೇನ್ ಮೇಲಿನ ದಾಳಿಯನ್ನು ಖಂಡಿಸಿ ಇತ್ತ ಪ್ರತಿಭಟನೆಗಳು ಸಹ ಜೋರಾಗಿ ನಡೆಯುತ್ತಿವೆ. ಲಕ್ಷಾಂತರ ಜನರು Berlin, Baghdad ಮತ್ತು Quitoನಿಂದ ಜನರು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ. ಇಲ್ಲಿಯವರೆಗೂ ಒಟ್ಟು ಐದು ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

8) ಯೂರೋಪಿಯನ್ ಯೂನಿಯನ್ ಸದಸ್ಯರು ರಷ್ಯಾದ ವಿರುದ್ದ ಹೊಸ ನಿರ್ಬಂಧಗಳನ್ನು ಘೋಷಿಸಿದ್ದರು ಮತ್ತು ಉಕ್ರೇನ್ಗೆ ಹೆಚ್ಚಿನ ಮಿಲಿಟರಿ ಬೆಂಬಲವನ್ನು ಘೋಷಿಸಿದ್ದರು. ರಷ್ಯಾದ ವಿರುದ್ದದ ದಾಳಿಯನ್ನು ತೀವ್ರಗೊಳಿಸುವುದಕ್ಕಾಗಿ ಉಕ್ರೇನ್ಗೆ ಹೆಚ್ಚಿನ ಯುದ್ದ ವಿಮಾನಗಳನ್ನು ಕಳುಹಿಸುವುದಾಗಿ ಯೂರೋಪಿಯನ್ ಯೂನಿಯನ್ ವಿದೇಶಾಂಗ ನೀತಿ ಮುಖ್ಯಸ್ಥ ಜೋಸೆಫ್ ಬೊರೆಲ್ ಹೇಳಿದ್ದಾರೆ.

9) ಇತ್ತ ರಷಾಯದ ಆಕ್ರಮಣದ ವಿರುದ್ದ ತೀವ್ರ ಪ್ರತಿರೋಧಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಗೂಗಲ್ ರಷ್ಯಾದ ಸುದ್ದಿ ಮಾಧ್ಯಮಗಳು ಹಣ ಗಳಿಸುವುದನ್ನು ತಡೆಯಲು ಫೇಸ್ಬುಕ್ಅನ್ನು ಅನುಸರಿಸಿದೆ ಮತ್ತು ಉಕ್ರೇನ್ನಲ್ಲಿ ರಷ್ಯಾ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಲು ಮುಂದಾಗಿದೆ. ಇತ್ತ ಉಕ್ರೇನ್ ನೆರವಿಗೆ ಧಾವಿಸಿರುವ Elon Musk Space Xನ Star link ಮೂಲಕ ಉಪಗ್ರಹ ಸೇವೆ ಒದಗಿಸಲು ಆದೇಶಿಸಿದ್ದಾರೆ.

10) ಇತ್ತ ರಷ್ಯಾ ಕ್ರೀಡಾ ಕ್ಷೇತ್ರದಲ್ಲೂ ಸಹ ತೀವ್ರ ವಿರೋಧವನ್ನ ಎದುರಿಸುತ್ತಿದೆ. ಪುಟ್ಬಾಲ್ ವಿಶ್ವಕಪ್ ಪಂದ್ಯಾವಳಿಗಳಲ್ಲಿ ರಷ್ಯಾ ವಿರುದ್ದ ಪಂದ್ಯಾವಳಿಗಳನ್ನು ಜೆಕ್ ರಿಪಬ್ಲಿಕ್, ಸ್ವೀಡನ್ ಹಾಗೂ ಪೋಲೆಂಡ್ ರಷ್ಯಾ ವಿರುದ್ದ ಪ್ಲೇ ಆಫ್ ಪಂದ್ಯಗಳನ್ನು ಬಹಿಷ್ಕರಿಸಿವೆ.

Tags: RussiaRussiaUkraineCrisisUkraineUkraine Crisis and India's StanceUkraine President Volodymyr ZelenskyUkraineConflictUkraineInvasionUkraineRussiaUkraineUnderAttack
Previous Post

Ukarine Vs Russia | ಉಕ್ರೇನ್‌ನ ರಾಜಧಾನಿಯಲ್ಲಿ ಮಿಲಿಟರಿ ಉಪಕರಣಗಳು ಬೆಂಕಿಗೆ ಆಹುತಿ

Next Post

ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !

ಹಿಜಾಬ್ ಧರಿಸಿ ಪ್ರಾಯೋಗಿಕ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು; ಅವಕಾಶ ನಿರಾಕರಿಸಿದ ಕಾಲೇಜು ಮಂಡಳಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada