• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಉಕ್ರೇನ್ – ರಷ್ಯಾ ಸಂಘರ್ಷ (Russian Ukraine War) | ಕರ್ನಾಟಕದ ವಿದ್ಯಾರ್ಥಿಗಳ ಸಂಪರ್ಕಕ್ಕೆ ತುರ್ತು ಆಪರೇಷನ್ ಸೆಂಟರ್ ಕಾರ್ಯಾಚರಣೆ

ಕರ್ಣ by ಕರ್ಣ
February 25, 2022
in ಕರ್ನಾಟಕ, ದೇಶ, ವಿದೇಶ
0
ಉಕ್ರೇನ್ – ರಷ್ಯಾ ಸಂಘರ್ಷ (Russian Ukraine War) | ಕರ್ನಾಟಕದ ವಿದ್ಯಾರ್ಥಿಗಳ ಸಂಪರ್ಕಕ್ಕೆ ತುರ್ತು ಆಪರೇಷನ್ ಸೆಂಟರ್ ಕಾರ್ಯಾಚರಣೆ
Share on WhatsAppShare on FacebookShare on Telegram

ಉಕ್ರೇನ್ ಹಾಗೂ ರಷ್ಯಾ ನಡುವಿನ ಬಿಕ್ಕಟ್ಟು (Russian Ukraine War) ಜಗತ್ತಿನಾದ್ಯಂತ ಸುದ್ದಿಯಲ್ಲಿದೆ. ಕ್ಷಣ‌ಕ್ಷಣಕ್ಕೂ ಬಾಂಬ್ ಸದ್ದು ಕೇಳಿಸುತ್ತಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಉಕ್ರೇನ್ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಇದರ ನಡುವೆ ಭಾರತೀಯ ವಿದ್ಯಾರ್ಥಿಗಳು (indian students) ಆತಂಕಕ್ಕೆ ಒಳಗಾಗಿದ್ದಾರೆ. ಈಗಾಗಲೇ ಭಾರತೀಯ ವಿದ್ಯಾರ್ಥಿಗಳನ್ನು ವಾಪಾಸ್ ಕರೆತರಲು ಬೇಕಾದ ಚಿಂತನೆಗಳು ವಿದೇಶಾಂಗ ಸಚಿವಾಲಯ ನಡೆಸುತ್ತಿದೆ. ಇದರ ಜೊತೆಗೆ ಕರ್ನಾಟಕ ವಿದ್ಯಾರ್ಥಿಗಳು ಕೂಡ ಭಯದ ವಾತಾವರಣದಲ್ಲಿದ್ದಾರೆ. ಹೀಗಾಗಿ ಕರ್ನಾಟಕ ಸರ್ಕಾರ (karnataka government) ತುರ್ತು ಆಪರೇಷನ್ ಸೆಂಟರ್ ತೆರೆದಿದ್ದು ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ವಿದೇಶಾಂಗ ಸಚಿವಾಲಯಕ್ಕೆ ರಚಾನಿಸುತ್ತಿದೆ.

ADVERTISEMENT

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ನಿರ್ದೇಶಕ ಮನೋಜ್ ರಾಜನ್ (manoj rajan)  ನೇತೃತ್ವದಲ್ಲಿ ತಂಡ ರಚನೆಯಾಗಿದ್ದು, ಕಂದಾಯ ಇಲಾಖೆಯ (Revenue Department) ಕಚೇರಿಯಲ್ಲಿ ತುರ್ತು ಆಪರೇಷನ್ ಸೆಂಟರ್ ತೆರೆಯಲಾಗಿದೆ. ಉಕ್ರೇನ್ ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳ ಸುರಕ್ಷಿತೆಯ ನಿಟ್ಟಿನಲ್ಲಿ ಕೆಲಸಗಳು ಆರಂಭವಾಗಿದೆ. 

ಈವರೆಗೆ ತುರ್ತು ಆಪರೇಷನ್ ಸೆಂಟರ್ ನಲ್ಲಿ ಒಟ್ಟು 281 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇರುವುದಾಗಿ ವರದಿಯಾಗಿದೆ. ಪೋಷಕರ ಹಾಗೂ ಸಂಬಂಧಪಟ್ಟವರಿಂದ ಬಂದ ಮಾಹಿತಿಯ ಆಧಾರದ ಮೇರೆಗೆ ಈ ವರದಿ ತಯಾರಿಸಲಾಗಿದೆ. ಈ ವರದಿಯನ್ನು ಈಗಾಗಲೇ ಸರ್ಕಾರದ ಒಪ್ಪಿಗೆ ಪಡೆದು ವಿದೇಶಾಂಗ ಸಚಿವಾಲಯಕ್ಕೆ ರವಾನಿಸಲಾಗಿದೆ. ಅಲ್ಲದೆ ಸುಗಮ ಸಂಪರ್ಕಕ್ಕೆ ರಾಜ್ಯ ಸರ್ಕಾರ ಒಂದು ಆ್ಯಪ್ ಹಾಗೂ ಜಾಲತಾಣವನ್ನು ಸಿದ್ಧಪಡಿಸಿದ್ದು, ಈ ಮೂಲಕ ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳು ತಮ್ಮ ಮಾಹಿತಿ ಹಂಚಿಕೊಂಡರೆ ಸಾಕು. ukraine.karnataka.tech ಎಂಬ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಮಾಹಿತಿ ಲಗತ್ತಿಸಿದರೆ ಕೂಡಲೇ ತುರ್ತು ಆಪರೇಷನ್ ಸೆಂಟರ್ ಬೇಕಾದ ಕ್ರಮಗಳ ಭರವಸೆ ನೀಡಿದೆ. 

ಸುರಕ್ಷಿತೆ, ಆಹಾರ, ರಕ್ಷಣೆ ಹೀಗೆ ಮೂರು ವಿಭಾಗವನ್ನು ಮಾಡಿ ಈ ತುರ್ತು ಆಪರೇಷನ್ ಸೆಂಟರ್ ತಂಡ ಕೆಲಸ ಮಾಡಲಿದೆ. ಮೊದಲು ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ಸುರಕ್ಷತೆಗೆ ಆಧ್ಯತೆ ಕೊಡಲಾಗಿದೆ. ಬಳಿಕ ಅವರಿಗೆ ಬೇಕಾದ ಆಹಾರ ಪದಾರ್ಥಗಳನ್ನು ಎಂಬೆಸ್ಸಿ ಮೂಲಕ ತಲುಪಿಸುವ ಕೆಲಸ ನಡೆಯಲಿದೆ. ಅದಾದ ಬಳಿಕ ಪರಿಸ್ಥಿತಿ ನೋಡಿಕೊಂಡಿ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರುವ ಕೆಲಸವಾಗಲಿದೆ ಎಂದು ಈ ಕಾರ್ಯಾಚರಣೆ ಜವಾಬ್ದಾರಿ ಹೊತ್ತಿರುವ ಮನೋಜ್ ರಾಜನ್ ತಿಳಿಸಿದ್ದಾರೆ.

ಒಟ್ಟಾರೆ ಉಕ್ರೇನ್ – ರಷ್ಯಾ ನಡುವಣ ಈ ಸಂಘರ್ಷ ಜಗತ್ತಿನಾದ್ಯಂತ ಇರುವ ಜನರ ನಿದ್ದೆಗೆಡಿಸಿದೆ. ಯಾವ ಕ್ಷಣದಲ್ಲೂ ಬೇಕಿದ್ದರೂ ಸಂಘರ್ಷ ಮತ್ತಷ್ಟು ಭೀಕರಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿವೆ.

Tags: Indian StudentsKarnataka Governmentmanoj rajanRevenue DepartmentRussianRussian President Vladimir PutinRussian Ukraine WarUkraineUkrainian President Volodymyr Zelenskiyಉಕ್ರೇನ್ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಕಂದಾಯ ಇಲಾಖೆಕರ್ನಾಟಕ ಸರ್ಕಾರಭಾರತೀಯ ವಿದ್ಯಾರ್ಥಿಗಳುಮನೋಜ್‌ ರಂಜನ್ರಷ್ಯಾರಷ್ಯಾ ಉಕ್ರೇನ್‌ ಸಮರವಾಲ್ಡಿಮರ್‌ ಪುಟಿನ್
Previous Post

K R PETE | ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟೂರಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

Next Post

ರಷ್ಯಾ – ಉಕ್ರೇನ್ ಸಮರ (Russian Ukraine War) | ರಷ್ಯಾ ದಾಳಿಗೆ 137 ಮಂದಿ ಸಾವು; KYIV ಮೇಲೆ ಕ್ಷಿಪಣಿ ದಾಳಿ : ಇಲ್ಲಿದೆ 10 ಅಂಶಗಳು 

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ರಷ್ಯಾ – ಉಕ್ರೇನ್ ಸಮರ (Russian Ukraine War) | ರಷ್ಯಾ ದಾಳಿಗೆ 137 ಮಂದಿ ಸಾವು; KYIV ಮೇಲೆ ಕ್ಷಿಪಣಿ ದಾಳಿ : ಇಲ್ಲಿದೆ 10 ಅಂಶಗಳು 

ರಷ್ಯಾ – ಉಕ್ರೇನ್ ಸಮರ (Russian Ukraine War) | ರಷ್ಯಾ ದಾಳಿಗೆ 137 ಮಂದಿ ಸಾವು; KYIV ಮೇಲೆ ಕ್ಷಿಪಣಿ ದಾಳಿ : ಇಲ್ಲಿದೆ 10 ಅಂಶಗಳು 

Please login to join discussion

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada