Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಉಕ್ರೇನ್ – ರಷ್ಯಾ ಸಂಘರ್ಷ (Russian Ukraine War) | ಕರ್ನಾಟಕದ ವಿದ್ಯಾರ್ಥಿಗಳ ಸಂಪರ್ಕಕ್ಕೆ ತುರ್ತು ಆಪರೇಷನ್ ಸೆಂಟರ್ ಕಾರ್ಯಾಚರಣೆ

ಉಕ್ರೇನ್ ಹಾಗೂ ರಷ್ಯಾ ನಡುವಿನ ಬಿಕ್ಕಟ್ಟು ಜಗತ್ತಿನಾದ್ಯಂತ ಸುದ್ದಿಯಲ್ಲಿದೆ. ಕ್ಷಣಕ್ಷಣಕ್ಕೂ ಬಾಂಬ್ ಸದ್ದು ಕೇಳಿಸುತ್ತಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಉಕ್ರೇನ್ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕರ್ನಾಟಕ ವಿದ್ಯಾರ್ಥಿಗಳು ಕೂಡ ಭಯದ ವಾತಾವರಣದಲ್ಲಿದ್ದಾರೆ. ಹೀಗಾಗಿ ಕರ್ನಾಟಕ ಸರ್ಕಾರ ತುರ್ತು ಆಪರೇಷನ್ ಸೆಂಟರ್ ತೆರೆದಿದ್ದು ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ವಿದೇಶಾಂಗ ಸಚಿವಾಲಯಕ್ಕೆ ರಚಾನಿಸುತ್ತಿದೆ.
ಕರ್ಣ

ಕರ್ಣ

February 25, 2022
Share on FacebookShare on Twitter

ಉಕ್ರೇನ್ ಹಾಗೂ ರಷ್ಯಾ ನಡುವಿನ ಬಿಕ್ಕಟ್ಟು (Russian Ukraine War) ಜಗತ್ತಿನಾದ್ಯಂತ ಸುದ್ದಿಯಲ್ಲಿದೆ. ಕ್ಷಣ‌ಕ್ಷಣಕ್ಕೂ ಬಾಂಬ್ ಸದ್ದು ಕೇಳಿಸುತ್ತಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಉಕ್ರೇನ್ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಇದರ ನಡುವೆ ಭಾರತೀಯ ವಿದ್ಯಾರ್ಥಿಗಳು (indian students) ಆತಂಕಕ್ಕೆ ಒಳಗಾಗಿದ್ದಾರೆ. ಈಗಾಗಲೇ ಭಾರತೀಯ ವಿದ್ಯಾರ್ಥಿಗಳನ್ನು ವಾಪಾಸ್ ಕರೆತರಲು ಬೇಕಾದ ಚಿಂತನೆಗಳು ವಿದೇಶಾಂಗ ಸಚಿವಾಲಯ ನಡೆಸುತ್ತಿದೆ. ಇದರ ಜೊತೆಗೆ ಕರ್ನಾಟಕ ವಿದ್ಯಾರ್ಥಿಗಳು ಕೂಡ ಭಯದ ವಾತಾವರಣದಲ್ಲಿದ್ದಾರೆ. ಹೀಗಾಗಿ ಕರ್ನಾಟಕ ಸರ್ಕಾರ (karnataka government) ತುರ್ತು ಆಪರೇಷನ್ ಸೆಂಟರ್ ತೆರೆದಿದ್ದು ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ವಿದೇಶಾಂಗ ಸಚಿವಾಲಯಕ್ಕೆ ರಚಾನಿಸುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ವಂದೇ ಭಾರತ್‌ ರೈಲು ಫುಲ್ ಕ್ಲೀನ್

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ನಿರ್ದೇಶಕ ಮನೋಜ್ ರಾಜನ್ (manoj rajan)  ನೇತೃತ್ವದಲ್ಲಿ ತಂಡ ರಚನೆಯಾಗಿದ್ದು, ಕಂದಾಯ ಇಲಾಖೆಯ (Revenue Department) ಕಚೇರಿಯಲ್ಲಿ ತುರ್ತು ಆಪರೇಷನ್ ಸೆಂಟರ್ ತೆರೆಯಲಾಗಿದೆ. ಉಕ್ರೇನ್ ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳ ಸುರಕ್ಷಿತೆಯ ನಿಟ್ಟಿನಲ್ಲಿ ಕೆಲಸಗಳು ಆರಂಭವಾಗಿದೆ. 

ಈವರೆಗೆ ತುರ್ತು ಆಪರೇಷನ್ ಸೆಂಟರ್ ನಲ್ಲಿ ಒಟ್ಟು 281 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇರುವುದಾಗಿ ವರದಿಯಾಗಿದೆ. ಪೋಷಕರ ಹಾಗೂ ಸಂಬಂಧಪಟ್ಟವರಿಂದ ಬಂದ ಮಾಹಿತಿಯ ಆಧಾರದ ಮೇರೆಗೆ ಈ ವರದಿ ತಯಾರಿಸಲಾಗಿದೆ. ಈ ವರದಿಯನ್ನು ಈಗಾಗಲೇ ಸರ್ಕಾರದ ಒಪ್ಪಿಗೆ ಪಡೆದು ವಿದೇಶಾಂಗ ಸಚಿವಾಲಯಕ್ಕೆ ರವಾನಿಸಲಾಗಿದೆ. ಅಲ್ಲದೆ ಸುಗಮ ಸಂಪರ್ಕಕ್ಕೆ ರಾಜ್ಯ ಸರ್ಕಾರ ಒಂದು ಆ್ಯಪ್ ಹಾಗೂ ಜಾಲತಾಣವನ್ನು ಸಿದ್ಧಪಡಿಸಿದ್ದು, ಈ ಮೂಲಕ ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳು ತಮ್ಮ ಮಾಹಿತಿ ಹಂಚಿಕೊಂಡರೆ ಸಾಕು. ukraine.karnataka.tech ಎಂಬ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಮಾಹಿತಿ ಲಗತ್ತಿಸಿದರೆ ಕೂಡಲೇ ತುರ್ತು ಆಪರೇಷನ್ ಸೆಂಟರ್ ಬೇಕಾದ ಕ್ರಮಗಳ ಭರವಸೆ ನೀಡಿದೆ. 

ಸುರಕ್ಷಿತೆ, ಆಹಾರ, ರಕ್ಷಣೆ ಹೀಗೆ ಮೂರು ವಿಭಾಗವನ್ನು ಮಾಡಿ ಈ ತುರ್ತು ಆಪರೇಷನ್ ಸೆಂಟರ್ ತಂಡ ಕೆಲಸ ಮಾಡಲಿದೆ. ಮೊದಲು ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ಸುರಕ್ಷತೆಗೆ ಆಧ್ಯತೆ ಕೊಡಲಾಗಿದೆ. ಬಳಿಕ ಅವರಿಗೆ ಬೇಕಾದ ಆಹಾರ ಪದಾರ್ಥಗಳನ್ನು ಎಂಬೆಸ್ಸಿ ಮೂಲಕ ತಲುಪಿಸುವ ಕೆಲಸ ನಡೆಯಲಿದೆ. ಅದಾದ ಬಳಿಕ ಪರಿಸ್ಥಿತಿ ನೋಡಿಕೊಂಡಿ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರುವ ಕೆಲಸವಾಗಲಿದೆ ಎಂದು ಈ ಕಾರ್ಯಾಚರಣೆ ಜವಾಬ್ದಾರಿ ಹೊತ್ತಿರುವ ಮನೋಜ್ ರಾಜನ್ ತಿಳಿಸಿದ್ದಾರೆ.

ಒಟ್ಟಾರೆ ಉಕ್ರೇನ್ – ರಷ್ಯಾ ನಡುವಣ ಈ ಸಂಘರ್ಷ ಜಗತ್ತಿನಾದ್ಯಂತ ಇರುವ ಜನರ ನಿದ್ದೆಗೆಡಿಸಿದೆ. ಯಾವ ಕ್ಷಣದಲ್ಲೂ ಬೇಕಿದ್ದರೂ ಸಂಘರ್ಷ ಮತ್ತಷ್ಟು ಭೀಕರಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿವೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್
Top Story

ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

by ಪ್ರತಿಧ್ವನಿ
October 1, 2023
ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
September 28, 2023
ಕಾವೇರಿ ಹೋರಾಟ: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯಗಳನ್ನು ಸಲ್ಲಿಸಿದ ಎಎಪಿ
Top Story

ಕಾವೇರಿ ಹೋರಾಟ: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯಗಳನ್ನು ಸಲ್ಲಿಸಿದ ಎಎಪಿ

by ಪ್ರತಿಧ್ವನಿ
September 29, 2023
ಯಲಚೇನಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಚಲಿಸುತ್ತಿದ್ದ ಕ್ರೇನ್​ಗೆ ಬೆಂಕಿ!
Top Story

ಯಲಚೇನಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಚಲಿಸುತ್ತಿದ್ದ ಕ್ರೇನ್​ಗೆ ಬೆಂಕಿ!

by ಪ್ರತಿಧ್ವನಿ
October 3, 2023
ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ
Top Story

ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ

by ಪ್ರತಿಧ್ವನಿ
October 1, 2023
Next Post
ರಷ್ಯಾ – ಉಕ್ರೇನ್ ಸಮರ (Russian Ukraine War) | ರಷ್ಯಾ ದಾಳಿಗೆ 137 ಮಂದಿ ಸಾವು; KYIV ಮೇಲೆ ಕ್ಷಿಪಣಿ ದಾಳಿ : ಇಲ್ಲಿದೆ 10 ಅಂಶಗಳು 

ರಷ್ಯಾ – ಉಕ್ರೇನ್ ಸಮರ (Russian Ukraine War) | ರಷ್ಯಾ ದಾಳಿಗೆ 137 ಮಂದಿ ಸಾವು; KYIV ಮೇಲೆ ಕ್ಷಿಪಣಿ ದಾಳಿ : ಇಲ್ಲಿದೆ 10 ಅಂಶಗಳು 

ಕೌಟುಂಬಿಕ ಕಲಹ; Leander Paes ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಕೌಟುಂಬಿಕ ಕಲಹ; Leander Paes ದೋಷಿ ಎಂದು ತೀರ್ಪು ನೀಡಿದ ಕೋರ್ಟ್

Russia-Ukraine crisis | ಶೀತಲ ಸಮರ, ಆಲಿಪ್ತ ನೀತಿ, ಸೋವಿಯತ್ ಪತನ, ಉಕ್ರೇನ್ ಬಿಕ್ಕಟ್ಟು ಮತ್ತು ಭಾರತದ ನಿಲುವು

Russia-Ukraine crisis | ಶೀತಲ ಸಮರ, ಆಲಿಪ್ತ ನೀತಿ, ಸೋವಿಯತ್ ಪತನ, ಉಕ್ರೇನ್ ಬಿಕ್ಕಟ್ಟು ಮತ್ತು ಭಾರತದ ನಿಲುವು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist