• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕುತ್ತಲೇ ರಷ್ಯಾಗೆ ತಿವಿದ ಉಕ್ರೇನ್​ ಸೈನಿಕರು

Any Mind by Any Mind
June 3, 2023
in ವಿದೇಶ
0
‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕುತ್ತಲೇ ರಷ್ಯಾಗೆ ತಿವಿದ ಉಕ್ರೇನ್​ ಸೈನಿಕರು
Share on WhatsAppShare on FacebookShare on Telegram

ಆಸ್ಕರ್​ ಪ್ರಶಸ್ತಿ ವಿಜೇತ ಆರ್​ಆರ್​ಆರ್​ ಸಿನಿಮಾದ ನಾಟು ನಾಟು ಗೀತೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಸೋಶಿಯಲ್​ ಮೀಡಿಯಾದಲ್ಲಿ ಮತ್ತೊಂದು ವಿಡಿಯೋ ವೈರಲ್​ ಆಗಿದ್ದು ನಾಟು ನಾಟು ಕ್ರೇಜ್​ ಎಂತದ್ದು ಎಂಬುದಕ್ಕೆ ಹಿಡಿದ ಕನ್ನಡಿಯಂತಿದೆ. ಉಕ್ರೇನ್​ ಸೈನಿಕರು ನಾಟು ನಾಟು ಗೀತೆಗೆ ನರ್ತಿಸುವ ಮೂಲಕ ರಷ್ಯಾದ ಸೇನೆಗೆ ಖಡಕ್​ ಉತ್ತರ ನೀಡಿದ್ದಾರೆ.

ADVERTISEMENT


ಟ್ವಿಟರ್​ನಲ್ಲಿ ಜೇನ್​ ಫೆಡೋಟೋವಾ ಈ ವಿಡಿಯೋವನ್ನು ಶೇರ್​ ಮಾಡದ್ದಾರೆ. ಎರಡು ನಿಮಿಷಗಳ ಅವಧಿಯ ಈ ನಾಟು ನಾಟು ಗೀತೆಗೆ ಹೆಜ್ಜೆ ಹಾಕಿದ ಉಕ್ರೇನ್​ ಸೈನಿಕರು ಹಾಡಿಗೆ ಟ್ವಿಸ್ಟ್​ ನೀಡಿದ್ದಾರೆ. ಮೂಲ ಸಿನಿಮಾದಲ್ಲಿ ಇಬ್ಬರು ಭಾರತೀಯರು ಬ್ರಿಟೀಷರಿಗೆ ಠಕ್ಕರ್​ ನೀಡಿದ ಕತೆಯನ್ನು ಹೊಂದಿದೆ. ಅದೇ ರೀತಿ ಈ ಗೀತೆಯನ್ನು ಬಳಕೆ ಮಾಡಿಕೊಳ್ಳುವುದರ ಮೂಲಕ ಉಕ್ರೇನ್​ ಸೈನಿಕರು ರಷ್ಯಾದ ಆಕ್ರಮಣವನ್ನು ಹೇಗೆ ತಡೆದಿದ್ದಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ .

Сила твітеру: вже вийшла стаття у @timesofindia про 🇺🇦 версію ‘Naatu Naatu’

‘The clever adaptation of the lyrics to reflect the military context’ – такими словами вкотре звернеться увага на те, що війна не закінчилася.

Стаття тут: https://t.co/1tGoCLd8lN https://t.co/NEKOz6eG7L

— Jane_fedotova🇺🇦 (@jane_fedotova) May 30, 2023

ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು ಈಗಾಗಲೇ ಆರು ಲಕ್ಷಕ್ಕೂ ಅಧಿಕ ವೀವ್ಸ್​ ಸಂಪಾದಿಸಿದೆ.

Tags: Natu NatuOscar AwardRRRRussiaUkraineಆರ್​ಆರ್​ಆರ್​ಆಸ್ಕರ್​ ಪ್ರಶಸ್ತಿಉಕ್ರೇನ್​ನಾಟು ನಾಟುರಷ್ಯಾ
Previous Post

ಆಯುಷ್ಮಾನ್​ ಕಾರ್ಡ್ ವಿತರಣೆಯಲ್ಲಿ ನಿರ್ಲಕ್ಷ್ಯ : ಅಧಿಕಾರಿಗಳಿಗೆ ಸಂಸದ ಪ್ರತಾಪ್​ ಸಿಂಹ ಕ್ಲಾಸ್​

Next Post

ಒಡಿಶಾ ರೈಲು ದುರಂತ : ತುರ್ತು ಸಭೆ, ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

July 8, 2025
Next Post
ಒಡಿಶಾ ರೈಲು ದುರಂತ : ತುರ್ತು ಸಭೆ, ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

ಒಡಿಶಾ ರೈಲು ದುರಂತ : ತುರ್ತು ಸಭೆ, ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada