ಡಿಕೆ ಸುರೇಶ್ ಸುದ್ದಿಗೋಷ್ಠಿ..!
https://youtube.com/live/MdiW6v1diHM
Read moreDetailsಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ. ಅದು ಬದಲಾವಣೆ ಆಗುತ್ತಲೇ ಇರುತ್ತದೆ. ಆದರೂ ಸಹ ಎಲ್ಲೂ ಬದಲಾವಣೆ ಕಂಡು ಬಂದಿಲ್ಲ, ಮಂತ್ರಿ ಮಂಡಲದಲ್ಲಿ ಚರ್ಚೆ ಆಗ್ತಿಲ್ಲ. ಈದೆಲ್ಲ ಮಾಧ್ಯಮ ಮೂಲಕ ಪ್ರತಿದಿನ ಚರ್ಚೆ ಆಗ್ತಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ವಿಜಯಪುರದಲ್ಲಿ ಹೇಳಿದರು.
© 2024 www.pratidhvani.com - Analytical News, Opinions, Investigative Stories and Videos in Kannada