• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಬಾಕ್ಸಿಂಗ್‌ ಸ್ಪರ್ಧೆಯ ನೇರ ಪ್ರಸಾರದಲ್ಲೇ ಚಾಂಪಿಯನ್‌ ಹೃದಯಾಘಾತದಿಂದ ಸಾವು!

ಪ್ರತಿಧ್ವನಿ by ಪ್ರತಿಧ್ವನಿ
May 19, 2022
in ಕ್ರೀಡೆ
0
ಬಾಕ್ಸಿಂಗ್‌ ಸ್ಪರ್ಧೆಯ ನೇರ ಪ್ರಸಾರದಲ್ಲೇ ಚಾಂಪಿಯನ್‌ ಹೃದಯಾಘಾತದಿಂದ ಸಾವು!
Share on WhatsAppShare on FacebookShare on Telegram

ರಿಂಗ್‌ ನಲ್ಲಿ ಸೋಲರಿಯದ ಬಾಕ್ಸರ್‌ ಎಂದೇ ಹೆಸರಾಗಿದ್ದ 38 ವರ್ಷದ ಜರ್ಮನಿಯ ಚಾಂಪಿಯನ್‌ ಅಖಾಡದಲ್ಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಆಘಾತಕಾರಿ ಘಟನೆ ಮ್ಯೂನಿಚ್‌ ನಲ್ಲಿ ಸಂಭವಿಸಿದೆ.

ADVERTISEMENT

ಬಾಕ್ಸಿಂಗ್‌ ರಿಂಗ್‌ ನಲ್ಲಿ ಕಳೆದುಕೊಂಡ ನಂತರ ಸಂಭವಿಸಿದ ಎರಡನೇ ಘಟನೆ ಇದಾಗಿದೆ. ಶನಿವಾರ ಉಗಾಂಡದ ಸ್ಪರ್ಧಿ ಹಮ್ಜಾ ವಂಡೇರಾ ವಿರುದ್ಧದ ಪಂದ್ಯದಲ್ಲಿ ದಿಢೀರನೆ ಕುಸಿದು ಬಿದ್ದ ಅಲೌರಾ ಮೂಲದ ಮುಸಾ ಅಸ್ಕಾನ್‌ ಯಮಕ್‌ ಮೃತಪಟ್ಟಿದ್ದಾರೆ.

ಯುರೋಪಿಯನ್‌ ಮತ್ತು ಏಷ್ಯನ್‌ ಚಾಂಪಿಯನ್‌ ಆಗಿದ್ದ ಅತ್ಯಂತ ಚಿಕ್ಕಿ ವಯಸ್ಸಿನಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಟರ್ಕಿ ಅಧಿಕಾರಿಗಳು ಟ್ವಿಟರ್‌ ನಲ್ಲಿ ಘೋಷಿಸಿದ್ದಾರೆ.

ಬಾಕ್ಸಿಂಗ್‌ ಸ್ಪರ್ಧೆ ಟಿವಿಯಲ್ಲಿ ನೇರ ಪ್ರಸಾರವಾಗುತ್ತಿತ್ತು. ಪಂದ್ಯದ ಎರಡನೇ ಸುತ್ತಿನಲ್ಲಿ ಎದುರಾಳಿಯಿಂದ ದೊಡ್ಡ ಹೊಡೆತ ತಿಂದಿದ್ದ ಮುಸಾ ಅಸ್ಕಾನ್‌ ಯಮಕ್‌, ಮೂರನೇ ಸುತ್ತು ಆರಂಭಕ್ಕೂ ಕೆಲವೇ ಕ್ಷಣಗಳ ಮುನ್ನ ಕುಸಿದುಬಿದ್ದಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮುಸಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Tags: BOXERpratidvani
Previous Post

ಆರೋಗ್ಯ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಏಷ್ಯಾದ ನಂ.1 ಶ್ರೀಮಂತ ಗೌತಮ್‌ ಅದಾನಿ

Next Post

ತೀವ್ರ ಇಳಿಜಾರಿನಲ್ಲಿ ಷೇರುಪೇಟೆ, ಎರಡು ವಾರದಲ್ಲಿ ಶೇ.10ರಷ್ಟು ಕುಸಿದ ಸೂಚ್ಯಂಕ

Related Posts

Top Story

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 14, 2025
0

ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...

Read moreDetails
WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ

WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ

November 5, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

October 7, 2025
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Next Post
ತೀವ್ರ ಇಳಿಜಾರಿನಲ್ಲಿ ಷೇರುಪೇಟೆ, ಎರಡು ವಾರದಲ್ಲಿ ಶೇ.10ರಷ್ಟು ಕುಸಿದ ಸೂಚ್ಯಂಕ

ತೀವ್ರ ಇಳಿಜಾರಿನಲ್ಲಿ ಷೇರುಪೇಟೆ, ಎರಡು ವಾರದಲ್ಲಿ ಶೇ.10ರಷ್ಟು ಕುಸಿದ ಸೂಚ್ಯಂಕ

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada