• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಾಣಿಜ್ಯ

ಬಜೆಟ್‌ಗೂ ಮುನ್ನ ಈ ವಿಚಾರಗಳನ್ನ ಅರ್ಥ ಮಾಡ್ಕೊಳ್ಳಿ!

Any Mind by Any Mind
January 2, 2024
in ವಾಣಿಜ್ಯ
0
ಬಜೆಟ್‌ಗೂ ಮುನ್ನ ಈ ವಿಚಾರಗಳನ್ನ ಅರ್ಥ ಮಾಡ್ಕೊಳ್ಳಿ!
Share on WhatsAppShare on FacebookShare on Telegram

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿಯಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದು, ಮೋದಿ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ಈ ಬಜೆಟ್‌ನಲ್ಲಿ ಜನರ ನಿರೀಕ್ಷೆಗಳು ಸಾಕಷ್ಟಿವೆ. ಅವುಗಳ ಕುರಿತ ಮಾಹಿತಿ ಇಲ್ಲಿದೆ.

ADVERTISEMENT

ಈ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿ ಸರ್ಕಾರ ರಚನೆಯಾಗುವವರೆಗೂ ಬಜೆಟ್‌ನಲ್ಲಿ ಹೇಳಿದ ವಿಷಯಗಳು ಸಂಪೂರ್ಣವಾಗಿ ಜಾರಿಯಾಗುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಿ.
ಅನೇಕರು ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ಸಾಕಷ್ಟು ಕಷ್ಟಪಡುತ್ತಾರೆ. ಇದಕ್ಕೆ ಕಾರಣ ಹಣಕಾಸಿನ ನಿಯಮಗಳು. ಅನೇಕ ಜನರಿಗೆ ಈ ನಿಯಮಗಳು ಹಾಗೂ ಪದಗಳ ಬಗ್ಗೆ ತಿಳಿದಿಲ್ಲ ಎಂದಾದರೆ ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ನಿಮಗೆ ಕಷ್ಟವಾಗುತ್ತದೆ. ಇಂದು ನಾವು ನಿಮಗೆ ಕೆಲವು ಹಣಕಾಸಿನ ನಿಯಮಗಳ ಬಗ್ಗೆ ಹೇಳುತ್ತೇವೆ ಅದರ ಸಹಾಯದಿಂದ ನೀವು ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ಅನುಕೂಲವಾಗುತ್ತದೆ.

ಮೊದಲನೆಯದಾಗಿ ಬಜೆಟ್ ಮಂಡಿಸುವಾಗ ಆರ್ಥಿಕ ಸಮೀಕ್ಷೆ ಎಂಬ ಪದವನ್ನು ಬಳಸಲಾಗುತ್ತದೆ. ಆರ್ಥಿಕ ಸಮೀಕ್ಷೆ ಎಂದರೆ ಇದು ಒಂದು ರೀತಿಯ ಪ್ರಮುಖ ದಾಖಲೆಯಾಗಿದೆ. ಇದರಲ್ಲಿ ಪ್ರಸಕ್ತ ಹಣಕಾಸು ವರ್ಷದ ಸಾಧನೆಯನ್ನು ಹೇಳಲಾಗಿದೆ. ಮುಂಬರುವ ಆರ್ಥಿಕ ವರ್ಷದ ಆಧಾರದ ಮೇಲೆ ಈ ಸಮೀಕ್ಷೆಯನ್ನು ನಿರ್ಧರಿಸಲಾಗುತ್ತದೆ.

ಎರಡನೆಯದಾಗಿ ಹಣದುಬ್ಬರ ಎಂಬ ಪದವನ್ನು ಬಳಸುತ್ತಾರೆ. ಹಣದುಬ್ಬರ ಎಂದರೆ ದರವನ್ನು ಸರ್ಕಾರವು ಪ್ರತಿ ತಿಂಗಳು ಬಿಡುಗಡೆ ಮಾಡುತ್ತದೆ. ಹಣದುಬ್ಬರ ದರದ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ತಿಳಿಯಬಹುದು. ಹಣದುಬ್ಬರ ದರವು ಸರಕುಗಳು, ಸೇವೆಗಳು ಮತ್ತು ಸರಕುಗಳ ಬೆಲೆಗಳಲ್ಲಿನ ಏರಿಕೆ ಮತ್ತು ಇಳಿಕೆಯ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಮೂರನೇಯದಾಗಿ ದೇಶದ ಎಲ್ಲಾ ತೆರಿಗೆದಾರರು ಸಮಯಕ್ಕೆ ತೆರಿಗೆ ಪಾವತಿಸಬೇಕು. ನೇರ ಮತ್ತು ಪರೋಕ್ಷ ತೆರಿಗೆಗಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ. ಈ ತೆರಿಗೆಗಳನ್ನು ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅನೇಕ ಜನರು ನೇರ ಮತ್ತು ಪರೋಕ್ಷ ತೆರಿಗೆಗಳ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ನೇರ ತೆರಿಗೆಯನ್ನು ಕಾರ್ಪೊರೇಟ್ ತೆರಿಗೆ ಎಂದು ಕರೆಯಲಾಗುತ್ತದೆ. ಇದನ್ನು ತೆರಿಗೆದಾರರಿಂದ ನೇರವಾಗಿ ತೆಗೆದುಕೊಳ್ಳಲಾಗುತ್ತದೆ. ಆದರೆ, ಪರೋಕ್ಷ ತೆರಿಗೆಯು ಉSಖಿ, ಗಿಂಖಿ ಮತ್ತು ಅಬಕಾರಿ ಸುಂಕವನ್ನು ಒಳಗೊಂಡಿರುತ್ತದೆ.

ನಾಲ್ಕನೆಯದಾಗಿ ಸರ್ಕಾರವು ಹೊಸ ತೆರಿಗೆ ನೀತಿಯನ್ನು ಪ್ರಾರಂಭಿಸಿದಾಗ, ಅದು ಹಣಕಾಸು ಮಸೂದೆಯನ್ನು ಬಳಸುತ್ತದೆ. ಇದು ತೆರಿಗೆ ನೀತಿಯ ರಚನೆಯ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ.

ಐದನೆಯದಾಗಿ ಬಂಡವಾಳ ವೆಚ್ಚವನ್ನೂ ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ. ವಾಸ್ತವವಾಗಿ, ಬಂಡವಾಳ ವೆಚ್ಚವನ್ನು ಸರಳ ಭಾಷೆಯಲ್ಲಿ ಖರ್ಚು ಎಂದು ಅರ್ಥ ಮಾಡಿಕೊಳ್ಳಬಹುದು. ಅಭಿವೃದ್ಧಿ ಸಂಬAಧಿತ ಚಟುವಟಿಕೆಗಳಿಗಾಗಿ ಸರ್ಕಾರವು ಖರೀದಿಸಿದ ಎಲ್ಲಾ ಆಸ್ತಿಗಳನ್ನು ಇದರಲ್ಲಿ ಸೇರಿಸಲಾಗಿದೆ. ದೇಶದ ಅಭಿವೃದ್ಧಿಗೆ ಯಾವ ನೀತಿ ಅಥವಾ ಆಸ್ತಿಗೆ ಸರ್ಕಾರ ಎಷ್ಟು ಖರ್ಚು ಮಾಡುತ್ತದೆ ಎಂಬುದನ್ನು ಬಂಡವಾಳ ವೆಚ್ಚವು ಹೇಳುತ್ತದೆ.

ಆರನೆಯದಾಗಿ ಎಲ್ಲಾ ಸಚಿವಾಲಯಗಳು, ಇಲಾಖೆಗಳು, ವಲಯಗಳು ಮತ್ತು ನೀತಿಗಳಿಗಾಗಿ ನಿಧಿಯನ್ನು ರಚಿಸಲಾಗಿದೆ. ಇದು ಅಂದಾಜು ನಿಧಿಯಾಗಿದೆ. ಈ ಅಂದಾಜು ನಿಧಿಯನ್ನು ಬಜೆಟ್ ಅಂದಾಜು ಎಂದು ಕರೆಯಲಾಗುತ್ತದೆ. ಸರ್ಕಾರವು ಎಷ್ಟು ನಿಧಿಯನ್ನು ನೀಡುತ್ತದೆ ಮತ್ತು ಯಾವ ಅವಧಿಗೆ ಮತ್ತು ಆ ನಿಧಿಯನ್ನು ಹೇಗೆ ಬಳಸುತ್ತದೆ ಎಂಬುದನ್ನು ಇದು ಹೇಳುತ್ತದೆ.

ಏಳನೆಯದಾಗಿ ವಿತ್ತೀಯ ಕೊರತೆ ಎಂದರೆ ಕಳೆದ ಹಣಕಾಸು ವರ್ಷದಲ್ಲಿ ಸರ್ಕಾರ ಎಷ್ಟು ಖರ್ಚು ಮಾಡಿದೆ ಮತ್ತು ಅದರ ಆದಾಯ ಎಷ್ಟು. ಸರ್ಕಾರದ ಒಟ್ಟು ಖರ್ಚು ಮತ್ತು ಒಟ್ಟು ಆದಾಯದ ನಡುವಿನ ವ್ಯತ್ಯಾಸವನ್ನು ವಿತ್ತೀಯ ಕೊರತೆ ಎಂದು ಕರೆಯಲಾಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು, ಸರ್ಕಾರವು ಭಾರತೀಯ ರಿಸರ್ವ್ ಬ್ಯಾಂಕ್‌ನಿAದ ಸಾಲ ಪಡೆಯುತ್ತದೆ. ಇದರ ಬಗ್ಗೆ ನೀವು ತಿಳಿದುಕೊಂಡಲ್ಲಿ ಬಜೆಟ್‌ಅನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು.

Previous Post

ರಾಜಕಾರಣ ಬಿಟ್ಟು, ರೈತರಿಗೆ ಬರ ಪರಿಹಾರ ನೀಡಿ: ಬಿ.ವೈ. ವಿಜಯೇಂದ್ರ

Next Post

ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದು ನಿಶ್ಚಿತ: ಬಸವರಾಜ ಬೊಮ್ಮಾಯಿ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025

HM Ramesh Gowda: ಗ್ರೇಟರ್‌ ಬೆಂಗಳೂರು ವಾರ್ಡ್‌ ವಿಂಗಡಣೆ ಬಗ್ಗೆ ಜೆಡಿಎಸ್‌ ಅತೃಪ್ತಿ

October 11, 2025

DK Shivakumar: ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ.: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

October 11, 2025
Next Post
ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದು ನಿಶ್ಚಿತ: ಬಸವರಾಜ ಬೊಮ್ಮಾಯಿ

ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದು ನಿಶ್ಚಿತ: ಬಸವರಾಜ ಬೊಮ್ಮಾಯಿ

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada