• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅವಿದ್ಯಾವಂತರು ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ, ಅವರು ದೇಶಕ್ಕೆ ಹೊರೆ – ಅಮಿತ್ ಶಾ

Any Mind by Any Mind
October 11, 2021
in ದೇಶ, ರಾಜಕೀಯ
0
ಅವಿದ್ಯಾವಂತರು ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ, ಅವರು ದೇಶಕ್ಕೆ ಹೊರೆ – ಅಮಿತ್ ಶಾ
Share on WhatsAppShare on FacebookShare on Telegram

ಶಿಕ್ಷಣ ಪಡೆಯದ ಜನರು “ದೇಶಕ್ಕೆ ಹೊರೆ, ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ” ಎಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ADVERTISEMENT

ನರೇಂದ್ರ ಮೋದಿ ಗುಜರಾತ್ನ ಸಿಎಂ ಮತ್ತು ದೇಶದ ಪಿಎಂ ಅಧಿಕಾರದಲ್ಲಿ 20 ವರ್ಷಗಳ ಪೂರೈಸಿರುವ ಹಿನ್ನೆಲೆ ಸಂಸಾದ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾರನಾಡಿದ ಅಮಿತ್‌ ಶಾ, ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ನಂತರ ಭಾರತದ ಪ್ರಧಾನಿಯಾಗಿ, ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಲು ಪ್ರಸ್ತುತ ಸರ್ಕಾರವು ಹೇಗೆ ಕೊಡುಗೆ ನೀಡಿದೆ ಎಂಬುದರ ಕುರಿತು ಮಾತನಾಡಿದ್ದಾರೆ.

“ನೀವು ಇದನ್ನು ಮೌಲ್ಯಮಾಪನ ಮಾಡಿದಾಗ, ರಾಷ್ಟ್ರದ ಪ್ರಗತಿಗೆ ಅದರ ಕೊಡುಗೆ ಏನೆಂದು ನಿಮಗೆ ತಿಳಿಯುತ್ತದೆ. ಏಕ್ ಅನ್ಪಾದ್ ಆದ್ಮಿ ದೇಶ್ ಪಾರ್ ಕಿತ್ನಾ ಬಡಾ ಬೊಜ್ ಬಂತಾ ಹೈ. ನ ಜೋ ಅಪ್ನೆ ಸಂವಿಧಾನ ಕೇ ದಿಯೇ ಹ್ಯು ಅಧಿಕಾರೊ ಕೋ ಜಾಂತಾ ಹೈ, ನ ಸ್ಮ್ವಿಧನ್ ನೇ ಹಮ್ಸೆ ಜೋ ಅಪೇಕ್ಷ ಕರಿ ಹೈ ವೋ ದಯಿತ್ವಾ ಕೋ ಜಾಂತಾ ಹೈ. ವೋ ಕೈಸೆ ಏಕ್ ಅಚ್ಚಾ ನಗ್ರಿಕ್ ಬ್ಯಾನ್ ಸಕ್ತಾ ಹೈ? ಇಸ್ಕೆ ಅಂದರ್ ಅಮುಲ್ಚೂರ್ ಪರಿವರ್ತನ್ ಹೈ. (ಅನಕ್ಷರಸ್ಥ ವ್ಯಕ್ತಿಯು ದೇಶದ ಮೇಲೆ ಹೊರೆಯಾಗಿದ್ದಾನೆ. ಅವನಿಗೆ ಸಂವಿಧಾನ ನೀಡಿದ ಹಕ್ಕುಗಳು ಬಗ್ಗೆ ಅದರಿಂದ ಆತನಿಂದ ನಿರೀಕ್ಷಿತ ಕರ್ತವ್ಯಗಳ ಬಗ್ಗೆ ತಿಳಿದಿಲ್ಲ. ಅಂತಹ ವ್ಯಕ್ತಿಯು ಹೇಗೆ ಉತ್ತಮ ನಾಗರಿಕನಾಗುತ್ತಾನೆ?) ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಶಿಕ್ಷಣವನ್ನು ಅರ್ಧದಲ್ಲಿಯೇ ಕೈಬಿಡುವ ಸಮಸ್ಯೆ ದೊಡ್ಡದಾಗಿತ್ತು. ಅವರು ದಾಖಲಾತಿ ಅಭಿಯಾನವನ್ನು ಹಬ್ಬದಂತೆ ಮಾಡಿ ಅದನ್ನು ಶೇ100 ರಷ್ಟು ಸಾಧಿಸಿದರು” ಇದರ ಫಲಿತಾಂಶವೆಂದರೆ ಡ್ರಾಪ್ಔಟ್ ದರವು 37% ರಿಂದ 1% ಕ್ಕೆ ಇಳಿದಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

प्रधानमंत्री श्री @narendramodi जी के जनसेवा में 20 वर्ष पूर्ण करने पर @sansad_tv के साथ मेरा साक्षात्कार। #20yearsofSevaSamarpan https://t.co/5xFV7p8Hug

— Amit Shah (@AmitShah) October 10, 2021

ಪ್ರಧಾನಿ ನರೇಂದ್ರ ಮೋದಿಯನ್ನು “ಒಬ್ಬ ಪ್ರಜಾಪ್ರಭುತ್ವವಾದಿ ನಾಯಕ” ಎಂದು ಬಣ್ಣಿಸಿ ಶಾ, ಪ್ರಸ್ತುತ ಆಡಳಿತದ ಅವಧಿಯಲ್ಲಿ ಕೇಂದ್ರ ಸಚಿವ ಸಂಪುಟವು ಎಂದಿಗೂ ಇಂತಹ ಪ್ರಜಾಪ್ರಭುತ್ವದ ರೀತಿಯಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ಅವರ ವಿಮರ್ಶಕರು ಸಹ ಒಪ್ಪಿಕೊಳ್ಳುತ್ತಾರೆ.

ಮೋದಿ ಒಬ್ಬ ಸರ್ವಾಧಿಕಾರ ನಾಯಕ ಎಂಬ ಆರೋಪಗಳನ್ನು ತಿರಸ್ಕರಿಸಿದ ಶಾ, ಪ್ರಧಾನಮಂತ್ರಿಯವರು ತಮ್ಮ ಹುದ್ದೆ ಅಥವಾ ಅವರ ಸ್ಥಾನವನ್ನು ಲೆಕ್ಕಿಸದೆ ಯಾರೇ ಯೋಗ್ಯ ಸಲಹೆಗಳನ್ನು ನೀಡಿದ್ದರು ಅದನ್ನು ಸ್ವೀಕರಿಸುತ್ತಾರೆ ಎಂದು ಹೇಳಿದ್ದಾರೆ. ಮತ್ತು ರಾಜಕೀಯ ಅಪಾಯಗಳನ್ನು ಲೆಕ್ಕಿಸದೇ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮೋದಿ ಎಂದಿಗೂ ಹಿಂಜರಿಯಲಿಲ್ಲ ಎಂದು ಅವರು ಹೇಳಿದ್ದಾರೆ.

ಮೋದಿ ಅಧಿಕಾರದಲ್ಲಿರುವುದು ದೇಶದಲ್ಲಿ ಬದಲಾವಣೆ ತರಲು ಕೇವಲ ಸರ್ಕಾರವನ್ನು ನಡೆಸಲಿಕ್ಕಲ್ಲ ಎಂದು ಶಾ ಸಮರ್ಥಿಸಿಕೊಂಡಿದ್ದಾರೆ. “ಆದ್ದರಿಂದ, ಅವರು ಪಕ್ಷದ ಬೆಂಬಲಿಗರಿಗೆ ವಿರುದ್ಧವಾಗಿರಬಹುದು ಆದರೆ ರಾಷ್ಟ್ರ ಮತ್ತು ಜನರ ಹಿತಾಸಕ್ತಿಗಾಗಿ ಕಠಿಣ ಮತ್ತು ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

Tags: BJPCongress PartyCovid 19ಅನಕ್ಷರಸ್ಥ ವ್ಯಕ್ತಿಅಮಿತ್ ಶಾಗುಜರಾತ್ದೇಶಕ್ಕೆ ಹೊರೆನರೇಂದ್ರ ಮೋದಿಬಿಜೆಪಿ
Previous Post

ಕೋವಿಡ್‌ಗೂ ಪೆಟ್ರೋಲ್ ಬೆಲೆ ಏರಿಕೆಗೂ ಸಂಬಂಧ ಏನು?: ಮಾಜಿ ಸಿಎಂ ಸಿದ್ದರಾಮಯ್ಯ

Next Post

ಸರ್ಕಾರಿ ಕೆಲಸದ ಆಸೆ ಬಿಟ್ಟು ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ

Related Posts

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
0

ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ  ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು,...

Read moreDetails
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
Next Post
ಸರ್ಕಾರಿ ಕೆಲಸದ ಆಸೆ ಬಿಟ್ಟು  ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ

ಸರ್ಕಾರಿ ಕೆಲಸದ ಆಸೆ ಬಿಟ್ಟು ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada