• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ತಡೆರಹಿತ ವಿದ್ಯುತ್‌ ಪೂರೈಕೆಗೆ ‘ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ’ ನಿಯೋಜನೆ: ಜಾರ್ಜ್‌

ಪ್ರತಿಧ್ವನಿ by ಪ್ರತಿಧ್ವನಿ
April 1, 2024
in ಇದೀಗ, ರಾಜಕೀಯ, ವಾಣಿಜ್ಯ, ವಿದೇಶ, ಶೋಧ
0
ತಡೆರಹಿತ ವಿದ್ಯುತ್‌ ಪೂರೈಕೆಗೆ ‘ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ’ ನಿಯೋಜನೆ: ಜಾರ್ಜ್‌
Share on WhatsAppShare on FacebookShare on Telegram

ADVERTISEMENT

ಬೆಂಗಳೂರು, ಮಾರ್ಚ್ 30, 2024: ನಿರಂತರ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು ಮೈಸೂರು ಮತ್ತು ಗುಲ್ಬರ್ಗ ಪ್ರದೇಶಗಳ 400 ಕೆ.ವಿ.ವರೆಗಿನ ಪ್ರಸರಣ ಮಾರ್ಗಗಳು ಮತ್ತು ಸಬ್‌ಸ್ಟೇಷನ್‌ಗಳ ನಿರ್ವಹಣೆಗಾಗಿ ಎರಡು ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳನ್ನು ನಿಯೋಜಿಸಲಿದೆ.

“ಸಾಮಾನ್ಯವಾಗಿ ವಿದ್ಯುತ್‌ ಮಾರ್ಗಗಳ ನಿರ್ವಹಣೆಗಾಗಿ ತಾಸುಗಟ್ಟಲೆ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಬೇಕಾಗುತ್ತದೆ. ಆದರೆ, ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ ಬಳಕೆಯಿಂದ ಗ್ರಾಹಕರಿಗೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಲಿದೆ. ಹಾಗಾಗಿ ಈ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗುತ್ತಿದೆ,”ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಬೆಂಗಳೂರು, ಚಿತ್ರದುರ್ಗ ಮತ್ತು ಹುಬ್ಬಳ್ಳಿಯಲ್ಲಿ ಈಗಾಗಲೇ ಇಂತಹ ಮೂರು ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಿಂದ ಕೆಪಿಟಿಸಿಎಲ್‌ಗೆ ಕೋಟ್ಯಂತರ ರೂಪಾಯಿಗಳ ಉಳಿತಾಯವಾಗುತ್ತದೆ,” ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ.

“ಸಾಂಪ್ರದಾಯಿಕ ವಿಧಾನದಲ್ಲಿ ಪ್ರಸರಣ ಮಾರ್ಗಗಳ ದುರಸ್ಥಿ ಅಥವಾ ನಿರ್ವಹಣೆಗೆ ವಿದ್ಯುತ್ ಲೈನ್ ಸ್ಥಗಿತಗೊಳಿಸುವುದು ಅನಿವಾರ್ಯ. ಅದೇ ರೀತಿ ಸ್ಥಗಿತಗೊಂಡ ವಿದ್ಯುಚ್ಛಕ್ತಿಯ ಮರುಸ್ಥಾಪನೆಗೆ ಕನಿಷ್ಠ 5 ಗಂಟೆಗಳ ಕಾಲಾವಕಾಶ ಬೇಕು. ಆದರೆ, ಹಾಟ್ (ಲೈವ್) ಲೈನ್ ನಿರ್ವಹಣೆ ತಂತ್ರಜ್ಞಾನದ ಅತ್ಯಾಧುನಿಕ ಇನ್ಸುಲೇಟೆಡ್ ಬಕೆಟ್ ವ್ಯಾನ್, ಇನ್ಸುಲೇಟೆಡ್ ಬಕೆಟ್ ಮತ್ತು ಇನ್ಸುಲೇಟೆಡ್ ಸ್ಕ್ಯಾಫೋಲ್ಡಿಂಗ್ ಬಳಕೆಯಿಂದ ವಿದ್ಯುತ್‌ ಸ್ಥಗಿತಗೊಳಿಸದೆ ನಿರ್ವಹಣಾ ಚಟುವಟಿಕೆಯನ್ನು ಕೈಗೊಳ್ಳಲು ಸಾಧ್ಯವಾಗಲಿದೆ. ಗ್ರಾಹಕರಿಗೆ ತಡೆ ರಹಿತ ವಿದ್ಯುತ್‌ ಪೂರೈಕೆ ಜತೆಗೆ ವಿದ್ಯುತ್‌ ಕಂಪನಿಗಳ ನಿರ್ವಹಣಾ ವೆಚ್ಚವನ್ನೂ ಕಡಿತಗೊಳಿಸುವ ಈ ತ್ರಂಜ್ಞಾನದ ಬಳಕೆಗೆ ಕೆಪಿಟಿಸಿಎಲ್ ಮುಂದಾಗಿದೆ,” ಎಂದು ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಂಕಜ್ ಕುಮಾರ್ ಪಾಂಡೆ ವಿವರಿಸಿದರು.

“ಈ ತಂತ್ರಜ್ಞಾನದ ಬಳಕೆಗೆ ಕೆಪಿಟಿಸಿಎಲ್ ಈಗಾಗಲೇ l5 ಸಿಬ್ಬಂದಿಯನ್ನು ಗುರುತಿಸಿದ್ದು, ಅವರು ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳನ್ನು ನಿರ್ವಹಿಸಲು ವೃತ್ತಿಪರ ತರಬೇತಿಯನ್ನು ಪಡೆದಿದ್ದಾರೆ. ಬ್ರೆಜಿಲ್‌ನಿಂದ ಈ ವಾಹನಗಳನ್ನು ಆಮದು ಮಾಡಿಕೊಳ್ಳಲಾಗಿದೆ,”ಎಂದು ಅವರು ಹೇಳಿದರು.

ನಿರಂತರ ವಿದ್ಯುತ್ ಪೂರೈಕೆಯ ಖಾತರಿಗಾಗಿ 220 ಕೆ.ವಿ. ಸಾಮರ್ಥ್ಯದ ನೆಲಮಂಗಲ ಸ್ಥಾವರಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಅವರು,’ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್’ ವಾಹನವನ್ನು ಪರಿಶೀಲಿಸಿ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.

Tags: BescomCongress PartyKJ Georgekj grorge meetingಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಡಾ.ಕೆ.ಸುಧಾಕರ್‌ ಹೆಸರೇಳದೇ ಕುಟುಕಿದ ಎಸ್.ಆರ್. ವಿಶ್ವನಾಥ್

Next Post

ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು

ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada