• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕ್ರಿಮಿನಲ್‌ ಕಾನೂನುಗಳ ಕೂಲಂಕಷ ತಿದ್ದಪಡಿಯ ಭಾರತೀಯ ಸುರಕ್ಷಾ ಸಂಹಿತೆ ಮಸೂದೆ 2023 ಮಂಡಿಸಿದ ಅಮಿತ್‌ ಶಾ

ಪ್ರತಿಧ್ವನಿ by ಪ್ರತಿಧ್ವನಿ
August 11, 2023
in ಇದೀಗ, ದೇಶ, ರಾಜಕೀಯ
0
ಭಾರತೀಯ ಸುರಕ್ಷಾ ಸಂಹಿತೆ ಮಸೂದೆ, 2023

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೋಕಸಭೆಯಲ್ಲಿ ಶುಕ್ರವಾರ ಭಾರತೀಯ ಸುರಕ್ಷಾ ಸಂಹಿತೆ ಮಸೂದೆ, 2023 ಅನ್ನು ಮಂಡಿಸಿದರು

Share on WhatsAppShare on FacebookShare on Telegram

ಭಾರತೀಯ ದಂಡ ಸಂಹಿತೆಯ ಕಾನೂನುಗಳ ಕೂಲಂಕಷ ತಿದ್ದುಪಡಿ ಸೂಚಿಸುವ ಭಾರತೀಯ ಸುರಕ್ಷಾ ಸಂಹಿತೆ 2023 ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ (ಆಗಸ್ಟ್‌ 11) ಲೋಕಸಭೆಯಲ್ಲಿ ಮಂಡಿಸಿದರು.

ADVERTISEMENT

ಮಸೂದೆಯು ಬ್ರಿಟಿಷರು 1860ರಲ್ಲಿ ರೂಪಿಸಿರುವ ಹಾಗೂ 2023ರವರೆಗೆ ಅನುಸರಿಸುತ್ತಿರುವ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ಪರಿಶೀಲನಾತ್ಮಕ ಬದಲಾವಣೆಯನ್ನು ಸೂಚಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಭಾರತೀಯ ಸುರಕ್ಷಾ ಸಂಹಿತೆ ಮಸೂದೆ ಮೂಲಕ ಕೇಂದ್ರ ಸರ್ಕಾರ ಬ್ರಿಟಿಷರು ರೂಪಿಸಿರುವ ಮೂರು ಪ್ರಮುಖ ಕಾನೂನು ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುತ್ತಿದೆ.

1860ರಲ್ಲಿ ರೂಪಿಸಿರುವ ಭಾರತೀಯ ದಂಡ ಸಂಹಿತೆಯನ್ನು ಭಾರತೀಯ ನ್ಯಾಯ ಸಂಹಿತೆ, 2023., 1973ರ ಕ್ರಿಮಿನಲ್‌ ಕಾರ್ಯವಿಧಾನ ಸಂಹಿತೆಯನ್ನು (ಸಿಆರ್‌ಪಿಸಿ) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಯನ್ನು ಭಾರತೀಯ ಸಾಕ್ಷ್ಯ ಮಸೂದೆ, 2023 ಎಂದು ಬದಲಾವಣೆ ಮಾಡುವುದನ್ನು ಮಸೂದೆ ಹೇಳುತ್ತದೆ.

ಬ್ರಿಟಿಷರು ತಮಗೆ ಅನುಕೂಲವಾಗುವಂತೆ ಕಾನೂನುಗಳನ್ನು ರೂಪಿಸಿಕೊಂಡಿದ್ದರು. ಈಗ ಸಿದ್ಧಪಡಿಸಿರುವ ಭಾರತೀಯ ಸುರಕ್ಷಾ ಸಂಹಿತೆ ಮಸೂದೆಯಲ್ಲಿ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅಮಿತ್‌ ಶಾ ಹೇಳಿದರು.

ಬೆಳಿಗ್ಗೆ 11 ಗಂಟೆಗೆ ಅರಂಭವಾದ ಸಂಸತ್ತು ಮುಂಗಾರು ಅಧಿವೇಶನದ ಲೋಕಸಭೆ ಕಲಾಪ ಪ್ರತಿಪಕ್ಷಗಳ ಗದ್ದಲದಿಂದ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆಯಾಗಿತ್ತು.

ಮತ್ತೆ ಆರಂಭವಾದ ಲೋಕಸಭೆ ಕಲಾಪದ ವೇಳೆ ಇಂಡಿಯಾ ಮೈತ್ರಿಕೂಟದ ನಾಯಕರು ಅಧೀರ್‌ ರಂಜನ್‌ ಚೌಧರಿಯವರ ಅಮಾನತನ್ನು ವಿರೋಧಿಸಿ ಲೋಕಸಭೆ ಕಲಾಪವನ್ನು ಬಹಿಷ್ಕರಿಸಿದರು. ಬಳಿಕ ಸಂಸತ್ತಿನಲ್ಲಿ ಅಂಬೇಡ್ಕರ್‌ ಪ್ರತಿಮೆವರೆಗೂ ಮೆರವಣಿಗೆ ನಡೆಸಿದರು.

ಇತ್ತ ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳು ಮಣಿಪುರದ ವಿಚಾರವಾಗಿ ತೀವ್ರ ಗದ್ದಲ ಸೃಷ್ಟಿಸಿದ ಕಾರಣ ಮಧ್ಯಾಹ್ನ 2ರ ವರೆಗೆ ಕಲಾಪ ಮುಂದೂಡಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 ಹಾರಿದ ವಾರದ ಬಳಿಕ ಚಂದ್ರನತ್ತ ಜಿಗಿದ ರಷ್ಯಾದ ನೌಕೆ

ಈ ನಡುವೆ ಪ್ರತಿಪಕ್ಷಗಳು ರಾಜ್ಯಸಭೆಯ ಪ್ರತಿಪಕ್ಷಗಳ ನಾಯಕನ ಕಚೇರಿಯಲ್ಲಿ ಸಭೆ ಹಮ್ಮಿಕೊಂಡಿವೆ.

ಭಾರತೀಯ ಸುರಕ್ಷಾ ಸಂಹಿತೆ ಮಸೂದೆ 2023 ಅನ್ನು ತರುವುದಾಗಿ ಈ ಮುನ್ನ ಕೇಂದ್ರ ಬಿಜೆಪಿ ಸರ್ಕಾರ ಹೇಳಿತ್ತು. ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

Tags: Amit ShahBharatiya Surakha Samhita Bill 2023Indian Penal CodeIPCLok Sabhaಅಮಿತ್‌ ಶಾಭಾರತೀಯ ಸುರಕ್ಷಾ ಸಂಹಿತೆ ಮಸೂದೆ 2023ಲೋಕಸಭೆ
Previous Post

ಅವಿಶ್ವಾಸ ಮಂಡನೆ ಬಳಿಕ ಬಾಯ್ಬಿಟ್ಟ ಮೋದಿ.. ಮಣಿಪುರ ಬಗ್ಗೆ ಅದೇ ರಾಗಾ..

Next Post

ಶ್ರಮ ಜಗತ್ತಿನ ಸವಾಲುಗಳೂ ಅಮೃತಕಾಲದ ಆಶಯವೂ- ಭಾಗ 2

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಶ್ರಮ ಜಗತ್ತಿನ ಸವಾಲುಗಳೂ ಅಮೃತಕಾಲದ ಆಶಯವೂ- ಭಾಗ 2

ಶ್ರಮ ಜಗತ್ತಿನ ಸವಾಲುಗಳೂ ಅಮೃತಕಾಲದ ಆಶಯವೂ- ಭಾಗ 2

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada