• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸಮೀಕ್ಷೆ ನಡೆಸಲು ಬಂದವರಿಗೆ ಕೇಂದ್ರ ಸಚಿವ ನಿಂದಲೇ ಉದ್ಧಟತನ ಪ್ರದರ್ಶನ !

ಪ್ರತಿಧ್ವನಿ by ಪ್ರತಿಧ್ವನಿ
October 5, 2025
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಮೀಕ್ಷೆ ನಡೆಸಲು ಬಂದವರಿಗೆ ಕೇಂದ್ರ ಸಚಿವ ನಿಂದಲೇ ಉದ್ಧಟತನ  ಪ್ರದರ್ಶನ !
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುತ್ತಿರುವ ಸಿಬ್ಬಂದಿಗಳ ಮೇಲೆ ಕೇಂದ್ರ ಸಚಿವ ವಿ.ಸೋಮಣ್ಣ ಉದ್ಧಟತನದ ಪ್ರದರ್ಶನ ತೋರಿರುವ ಘಟನೆ ವಿಜಯನಗರದಲ್ಲಿರುವ ಕೇಂದ್ರ ಸಚಿವರ ಮನೆಯಲ್ಲಿ ನಡೆದಿದೆ.

ಸಮೀಕ್ಷೆ ನಡೆಸುತ್ತಿರುವ 9 ಸಿಬ್ಬಂದಿಗಳು ಅವರ ಮನೆಗೆ ಬಂದಿದ್ದಾರೆ, ಅವರು ಪ್ರಶ್ನೆಗಳನ್ನು ಕೇಳಿದ್ದಾರೆ. ಸೌಜನ್ಯದಿಂದಲೇ ಉತ್ತರ ನೀಡಬಹುದಾಗಿತ್ತಾದರೂ ಕೂಡ ಕೇಂದ್ರ ಸಚಿವ ಹಾರಿಕೆ ಉತ್ತರಗಳನ್ನು ನೀಡುವ  ಬದಲು ಸಮೀಕ್ಷೆ ನಡೆಸಲು ಬಂದ ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ಬಡೆದುಕೊಂಡು, ತಾಳ್ಮೆ ವಿಚೇನೆಯಿಂದ ನಡೆದುಕೊಂಡು ಸಹಕರಿಸಬಹುದಿತ್ತು. ಅವರು ಹಾಗೆ  ಮಾಡದೆ ತಾನೊಬ್ಬ ಕೇಂದ್ರ ಸಚಿವ, ರಾಷ್ಟ್ರ ಮಟ್ಟದ ರಾಜಕಾರಣಿ ಎಂದು ಭಾವಸಿ ದರ್ಪವನ್ನು ತೋರಿ ವಿನಾಕರಾಣ ಟೀಕೆಗೆಗಳಿಗೆ ಗುರಿಯಾಗಿದ್ದಾರೆ.

ADVERTISEMENT




ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವ ಸರ್ಕಾರವು ಸಮೀಕ್ಷೆ ನಡೆಸುತ್ತಿದೆ. ಪ್ರತಿಯೊಬ್ಬರ ಮನೆಗೆ ಹೋಗಿ, ವಯಕ್ತಿಕ ಮಾಹಿತಿಗಳನ್ನು ಸಂಗ್ರಹ ಮಾಡುತ್ತಿರುವ ಸಿಬ್ಬಂದಿಗಳು. ಇಂದು ವಿಜಯನಗರದರಲ್ಲಿರುವ ಮಾಜಿ ಸಚಿವ ಹಾಗೂ ಹಾಲಿ ಸಂಸದ, ಕೇಂದ್ರ ಸಚಿವ ವಿ.ಸೋಮಣ್ಣ ನ ಮನೆಗೆ ಹೋಗಿ ಸಮೀಕ್ಷೆ ನಡೆಸು ಮುಂದಾಗಿದ್ದಾರೆ. ಅವರ ಬಳಿ ನಿಮ್ಮ ಉಪಜಾತಿ ಯಾವುದು ? ಯಾವ ವಯಸ್ಸನಿಲ್ಲಿ ನೀವು ಮದುವೆಯಾದ್ರಿ? ಎಂಬ ಪ್ರಶ್ನೆಗಳಿಗೆ ಕೇಳಿದ್ದಾರೆ. ಅದಕ್ಕೆ ಉಡಾಫೆ ಉತ್ತರಗಳನ್ನು ನೀಡಿದ್ದಾರೆ. ಉಪ ಜಾತಿ ಬಗ್ಗೆ ಕೇಳಿದಕ್ಕೆ ಸಿದ್ದರಾಮಯ್ಯ ಅವರ ಜಾತಿ, ಮದುಗೆ ಸಂಬಂಧಿಸಿದಿ ಪ್ರಶ್ನೆಗೆ ನಮ್ಮ ಅಪ್ಪನನ್ನು ಕೇಳಬೇಕು ಎಂದು ಪ್ರತಿಕ್ರಿಯೆಯಿಸಿದ್ದಾರೆ. ಸೋಮಣ್ಣ ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹೆಸರನ್ನೇ ನಮೂದಿಸಿ ಎಂದಿದ್ದಾರೆ.  ಈ  ಮೂಲಕ ಅವರು ಜನಪ್ರತಿನಿಧಿ ಎಂಬುದನ್ನೇ ಮರೆತು  ಸಣ್ಣತನವನ್ನು ತೋರಿರುವ ಹಿನ್ನಲೆಯಲ್ಲಿ  ಮಾಧ್ಯಮಗಳಲ್ಲೂ ಹಾಗೂ  ಸಾಮಾಜಿಕ ಜಾಲತಾಣಗಳಲ್ಲೂ  ಅವರ ವಿರುದ್ಧ ಟೀಕೆಗಳು ಕೇಳಿಬರುತ್ತಿದ್ದು, ನೀವು ಯಾವ ಸೀಮೆ ಸಂಸದ ಹಾಗೂ  ಕೇಂದ್ರ ಸಚಿವ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.


Tags: Chief Minister SiddaramaiahD.K. Shiva KumarEconomiceducationKarnataka GovernmentSocial Strata SurveyUnion MinsiterV. Sommanna
Previous Post

ಜುಬೀನ್ ಗರ್ಗ್ ಸಾವಿನ ತನಿಖೆ ನ್ಯಾಯಾಂಗ ಆಯೋಗ ರಚನೆ!

Next Post

ನಮ್ಮ ಮೆಟ್ರೋಗೆ ಹೊಸ ಹೆಸರು ಶಿಫಾರಸ್ಸು ಮಾಡಿದ ಸಿಎಂ !

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ನಮ್ಮ ಮೆಟ್ರೋಗೆ ಹೊಸ ಹೆಸರು ಶಿಫಾರಸ್ಸು ಮಾಡಿದ ಸಿಎಂ !

ನಮ್ಮ ಮೆಟ್ರೋಗೆ ಹೊಸ ಹೆಸರು ಶಿಫಾರಸ್ಸು ಮಾಡಿದ ಸಿಎಂ !

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada