• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Ukraine Vs Russia | ರಷ್ಯಾ ಸೇನೆಯೊಂದಿಗೆ ಸೆಣಸಾಡಲು No ಎಂದ ಜೋ ಬಿಡನ್!

Any Mind by Any Mind
March 2, 2022
in ದೇಶ, ವಿದೇಶ
0
Ukraine Vs Russia | ರಷ್ಯಾ ಸೇನೆಯೊಂದಿಗೆ ಸೆಣಸಾಡಲು No ಎಂದ ಜೋ ಬಿಡನ್!
Share on WhatsAppShare on FacebookShare on Telegram

ಅಮೇರಿಕಾ ಸೇನ ಪಡೆಗಳು ರಷ್ಯಾದ ಸೇನೆಯೊಂದಿಗೆ ಸೆಣಸುವುದಿಲ್ಲ ಎಂದು ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ. State Of The Union ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.

ADVERTISEMENT

ನಾನು ಈ ಮೂಲಕ ಸ್ಪಷ್ಟವಾಗಿ ಹೇಳುತ್ತೇನೆ ನಮ್ಮ ದೇಶದ ಸೇನಾ ಪಡೆಗಳು ರಷ್ಯಾದೊಂದಿಗೆ ಸಂಘರ್ಷದಲ್ಲಿ ತೊಡಗಿಲ್ಲ ನಮ್ಮ ಸೇನಾ ಪಡೆಗಳು ರಷ್ಯಾ ವಿರುದ್ದ ಸೆಣಸಲು ಉಕ್ರೇನ್ಗೆ ಹೋಗುತ್ತಿಲ್ಲ. ಆದರೆ ಪಶ್ಚಿಮ ರಾಷ್ಟ್ರಗಳನ್ನು ರಕ್ಷಿಸುವ ಸಲುವಾಗಿ ಪಶ್ಚಿಮದ ಕಡೆಗೆ ತೆರಳಲಿದೆ ಎಂದು ಹೇಳಿದ್ದಾರೆ.

ಮುಂದುವರೆದು, ನಾನು ಸ್ಪಷ್ಟವಾಗಿ ಹೇಳಿದಂತೆ US ಮತ್ತು ನಮ್ಮ ಮಿತ್ರ ರಾಷ್ಟ್ರಗಳು ನಮ್ಮ ಸಾಮೂಹಿಕ ಶಕ್ತಿಯ ಸಂಪೂರ್ಣ ಬಲದಿಂದ NATO ದೇಶಗಳ ಪ್ರತಿಯೊಂದು ಪ್ರದೇಶವನ್ನು ರಕ್ಷಿಸುತ್ತವೆ ಎಂದು ಜೋ ಬೈಡೆನ್ ಹೇಳಿದ್ದಾರೆ.

The United States of America stands with the Ukrainian people. pic.twitter.com/EXiMnq5RDy

— President Biden (@POTUS) March 2, 2022

ಉಕ್ರೇನ್ನ ದೈರ್ಯ ಇಡೀ ಪ್ರಪಂಚಕ್ಕೆ ಸ್ಪೂರ್ತಿ:

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ನನ್ನು ಸುಲಭವಾಗಿ ಆಕ್ರಮಿಸಬಹುದು ಎಂದು ತಿಳಿದುಕೊಂಡಿದ್ದರು ಆದರೆ, ಅವರಿಗೆ ಉಹಿಸಲಾಗದ ಒಂದು ಶಕ್ತಿ ಕಠಿಣ ಎದುರಾಳಿಯಾಗಿ ಎದುರಾಯಿತು ಅವರೆ ಉಕ್ರೇನಿನ ಮಹಾಜನತೆ ಎಂದು ಹೇಳಿದ್ದಾರೆ.

ಪ್ರತಿಯೊಬ್ಬ ಉಕ್ರೇನಿ ತೋರಿರುವ ಧೈರ್ಯ, ಶೌರ್ಯ ಪರಾಕ್ರಮ ಇಡೀ ಜಗತ್ತಿಗೆ ಪ್ರೇರಣೆ ಎಂದು ಹೇಳಿದ್ದಾರೆ. ಪುಟಿನ್ ಈ ಹಿಂದೆಗಿಂತಲ್ಲೂ ಪ್ರಪಂಚದಿಂದ ಪ್ರತ್ಯೇಕಗೊಂಡಿದ್ದಾರೆ ವಿಶ್ವಸಂಸ್ಥೆ ತನ್ನ ಮಿತ್ರ ರಾಷ್ಟ್ರಗಳೊಂದಿಗೆ ರಷ್ಯಾದ ವಿರುದ್ದ ಪ್ರಬಲ ಆರ್ಥಿಕ ನಿರ್ಬಂಧಗಳನ್ನು ಈಗಾಗಲೇ ಜಾರಿಗೊಳಿಸಿದೆ ಎಂದು ಬೈಡೆನ್ ಮಾತನಾಡುವ ವೇಳೆ ಹೇಳಿದ್ದರು.

Tags: RussiaRussian President Vladimir PutinRussian Ukraine WarRussiaUkraineCrisisRussiaUkraineWarUkraineUkraine Crisis and India's StanceUkraineConflictUkraineInvasionUkraineRussiaUkraineUnderAttack
Previous Post

NEET ಎಂಬುದು ಕಾಸಿದ್ದವರ ಮೆಡಿಕಲ್ “ಮೀಸಲಾತಿ” ಯೋಜನೆ

Next Post

ತಾಯಿ ಭೇಟಿಗೆ ಆನಂದ್‌ ತೇಲ್ತುಂಬಡೆ ಎರಡು ದಿನಗಳ ಅವಕಾಶ ನೀಡಿದ ಬಾಂಬೆ ಹೈಕೋರ್ಟ್

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ತಾಯಿ ಭೇಟಿಗೆ ಆನಂದ್‌  ತೇಲ್ತುಂಬಡೆ ಎರಡು ದಿನಗಳ ಅವಕಾಶ ನೀಡಿದ ಬಾಂಬೆ ಹೈಕೋರ್ಟ್

ತಾಯಿ ಭೇಟಿಗೆ ಆನಂದ್‌ ತೇಲ್ತುಂಬಡೆ ಎರಡು ದಿನಗಳ ಅವಕಾಶ ನೀಡಿದ ಬಾಂಬೆ ಹೈಕೋರ್ಟ್

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada