Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Universities should develop scientific spirit : ವಿಶ್ವ ವಿದ್ಯಾಲಯಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ

ಪ್ರತಿಧ್ವನಿ

June 1, 2023
Share on FacebookShare on Twitter

ಬೆಂಗಳೂರು : ಜೂನ್.‌01: ವಿಶ್ವ ವಿದ್ಯಾಲಯಗಳು ಸಾಮಾಜಿಕ ಚಿಂತನೆ ಅಳವಡಿಸಿಕೊಳ್ಳದೆ ಸಮಾಜವನ್ನು ವಿಭಜಿಸುವ ರೀತಿಯಲ್ಲಿ ವರ್ತಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಕುಲಪತಿಗಳ ನಿಯೋಗದ ಜತೆ ವಿವಿಗಳ ಕಾರ್ಯವೈಖರಿ ನಿಜವಾದ ಉದ್ದೇಶಗಳಿಂದ ವಿಮುಖ ಆಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿದರು.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಸಾಮಾಜಿಕ ಮೌಲ್ಯ, ಸಾಮಾಜಿಕ ನ್ಯಾಯಕ್ಕಾಗಿ ವಿವಿಗಳು ತುಡಿಯಬೇಕು. ದೇಶದ ಭವಿಷ್ಯವನ್ನು ಹೆಚ್ಚು ವೈಜ್ಞಾನಿಕವಾಗಿ ರೂಪಿಸುವ ಶಕ್ತಿ ವಿವಿಗಳಿಗೆ ಇದೆ. ಆದರೆ, ತಮ್ಮ ನಿಜವಾದ ಉದ್ದೇಶಗಳಿಂದ ವಿವಿಗಳು ವಿಮುಖವಾಗಿ ಪ್ರತಿಗಾಮಿ ಆದರೆ ವಿದ್ಯಾರ್ಥಿಗಳ ಮತ್ತು ದೇಶದ ಭವಿಷ್ಯವೂ ಕರಾಳ ಆಗುತ್ತದೆ. ನಮ್ಮ ಸರ್ಕಾರ ಉನ್ನತ ಶಿಕ್ಷಣವನ್ನು ವೈಜ್ಞಾನಿಕ ತಳಹದಿಯಲ್ಲಿ ಬಲಪಡಿಸಲು ಬದ್ದವಾಗಿದೆ. ಇದಕ್ಕೆ ಹೊರತಾದದ್ದನ್ನು ಒಪ್ಪಿಕೊಳ್ಳುವುದಿಲ್ಲ ಎಂದರು.

ನಿಯೋಗದಲ್ಲಿ ಮಡಿಕೇರಿ ವಿವಿಯ ಪ್ರೊ. ಅಶೋಕ್ ಆಲೂರು, ಕೊಪ್ಪಳ ವಿವಿಯ ಡಾ.ಬಿ.ಕೆ.ರವಿ, ಬಾಗಲಕೋಟೆ ವಿವಿಯ ಪ್ರೊ.ದೇಶಪಾಂಡೆ, ಹಾವೇರಿ ವಿವಿಯ ಡಾ.ಜಂಗಮಶೆಟ್ಟಿ, ಬೀದರ್ ವಿವಿಯ ಪ್ರೊ.ಬಿರಾದಾರ್, ಹಾಸನ ವಿವಿಯ ಪ್ರೊ.ತಾರಾನಾಥ್ , ಚಾಮರಾಜನಗರ ವಿವಿಯ ಕುಲಪತಿ ಪ್ರೊ.ಗಂಗಾಧರ್ ಇದ್ದರು.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ: ಅತೃಪ್ತ ಶಾಸಕರ ಮನವೊಲಿಕೆ
Top Story

ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ: ಅತೃಪ್ತ ಶಾಸಕರ ಮನವೊಲಿಕೆ

by ಪ್ರತಿಧ್ವನಿ
September 29, 2023
ನಾಳೆ ಮೆಟ್ರೋ ಸಂಚಾರ ಸಂಪೂರ್ಣವಾಗಿ ಸ್ಥಗಿತ
Top Story

ನಾಳೆ ಮೆಟ್ರೋ ಸಂಚಾರ ಸಂಪೂರ್ಣವಾಗಿ ಸ್ಥಗಿತ

by ಪ್ರತಿಧ್ವನಿ
September 28, 2023
ದ.ಕ.,ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!
Top Story

ದ.ಕ.,ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

by ಪ್ರತಿಧ್ವನಿ
October 1, 2023
ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ  ಪಡೆದ ನಟ ರಾಘವೇಂದ್ರ ರಾಜ್ ಕುಮಾರ್
Top Story

ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ  ಪಡೆದ ನಟ ರಾಘವೇಂದ್ರ ರಾಜ್ ಕುಮಾರ್

by ಲಿಖಿತ್‌ ರೈ
October 2, 2023
ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ
Top Story

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
September 28, 2023
Next Post
8 thousand posts in IBPS : ಐಬಿಪಿಎಸ್‌ನಲ್ಲಿ 8 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

8 thousand posts in IBPS : ಐಬಿಪಿಎಸ್‌ನಲ್ಲಿ 8 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

BBMP ಚುನಾವಣೆಗೆ ಕಾಂಗ್ರೆಸ್ ತಯಾರಿ.. ಚುನಾವಣೆಗೂ ಮುನ್ನ ಬಂಪರ್ ಗಿಫ್ಟ್..

BBMP ಚುನಾವಣೆಗೆ ಕಾಂಗ್ರೆಸ್ ತಯಾರಿ.. ಚುನಾವಣೆಗೂ ಮುನ್ನ ಬಂಪರ್ ಗಿಫ್ಟ್..

The organ of this mummy has been preserved for 2000 years : ಈ ಮಮ್ಮಿಯ ಅಂಗಾಂಗ 2000 ವರ್ಷಗಳಿಂದ‌ ಸಂರಕ್ಷಿಸಲ್ಪಟ್ಟಿದೆಯಂತೆ..!

The organ of this mummy has been preserved for 2000 years : ಈ ಮಮ್ಮಿಯ ಅಂಗಾಂಗ 2000 ವರ್ಷಗಳಿಂದ‌ ಸಂರಕ್ಷಿಸಲ್ಪಟ್ಟಿದೆಯಂತೆ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist