• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳಗಾವಿಯಲ್ಲೂ ನಿಲ್ಲದ ಬಂಡಾಯ.. ಬನ್ರಪ್ಪಾ ಅಂದ್ರು ಬರಲಿಲ್ಲ ಲೀಡರ್ಸ್‌..

ಕೃಷ್ಣ ಮಣಿ by ಕೃಷ್ಣ ಮಣಿ
December 10, 2024
in Top Story, ಕರ್ನಾಟಕ, ರಾಜಕೀಯ
0
ಬೆಳಗಾವಿಯಲ್ಲೂ ನಿಲ್ಲದ ಬಂಡಾಯ.. ಬನ್ರಪ್ಪಾ ಅಂದ್ರು ಬರಲಿಲ್ಲ ಲೀಡರ್ಸ್‌..
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಗೆ ಬರುವಂತೆ ರೆಬೆಲ್ ಶಾಸಕರಿಗೆ ಆರ್‌ ಅಶೋಕ್ ಆಹ್ವಾನ ಕೊಟ್ಟಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿಗೆ ಆಹ್ವಾನ ನೀಡಿದರೂ ಸಭೆಗೆ ಬರುವುದಿಲ್ಲ ಎಂದಿದ್ದಾರೆ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ. ವಿಧಾನಸಭೆಯ ಲಾಂಜ್‌ನಲ್ಲಿ ತಮ್ಮ ಕೊಠಡಿಯಲ್ಲಿ ಯತ್ನಾಳ್ ಹಾಗೂ ರಮೇಶ್ ಕರೆದು ಮಾತಾಡಿದರೂ ಇಬ್ಬರು ನಾಯಕರು ಸಭೆಗೆ ಬಂದಿಲ್ಲ. ಅಲ್ಲದೇ ಸದನದಲ್ಲಿ ತಾವು ಎತ್ತುವ ವಿಷಯಗಳಿಗೆ ಸಹಕಾರ ಕೂಡುವಂತೆಯೂ ಮನವಿ ಮಾಡಿದ್ದಾರೆ ಆರ್‌ ಅಶೋಕ್.

ADVERTISEMENT

ಪ್ರತಿಪಕ್ಷ ನಾಯಕ ಅಶೋಕ್ ಮೇಲೆ ರೆಬೆಲ್‌ಗಳು ಸಾಫ್ಟ್ ಕಾರ್ನರ್‌ ತೋರಿಸಿದ್ದು, ವಿಜಯೇಂದ್ರ ವಿರುದ್ಧ ಮುನಿಸು ಮುಂದುವರಿದಿದೆ. ವಿಧಾನಸಭೆಯ ಲಾಂಜ್‌ನಲ್ಲಿ ಎದುರು ಬದುರು‌ ಆದರೂ ಯತ್ನಾಳ್ ಹಾಗೂ ವಿಜಯೇಂದ್ರ ಮಾತಾಡಿಲ್ಲ. ಅಶೋಕ್ ಇಲ್ಲದ ಸಮಯದಲ್ಲಿ ಅವರ ಕೊಠಡಿಯಲ್ಲಿ ಹೋಗಿ ಕೂತಿದ್ದ ಯತ್ನಾಳ್, ಅದೇ ವೇಳೆ ಅಲ್ಲಿಗೆ ಬಂದು ಎದುರಿಗೆ ವಿಜಯೇಂದ್ರ ಕಾಫಿ ಕುಡಿಯುತ್ತಾ ಕುಳಿತಿದ್ದರು. ವಿಜಯೇಂದ್ರ ಎದುರಿಗೆ ಕೂತಿದ್ರು ನೋಡಿದರೂ ನೋಡದೆಯೇ ಸಿಟ್ಟಿನಿಂದ ಹೊರಕ್ಕೆ ಹೋಗಿದ್ದಾರೆ ಯತ್ನಾಳ್. ಬೆಳಗ್ಗೆ ಇದೇ ಕೊಠಡಿಯಲ್ಲಿ ಯತ್ನಾಳ್ ಹಾಗೂ ರಮೇಶ್ ಜೊತೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಚರ್ಚಿಸಿದ್ದರು. ಪಕ್ಷದ ಕೆಲವು ಆಂತರಿಕ ವಿಷಯಗಳು ಹಾಗೂ ಸದನದಲ್ಲಿ ಒಟ್ಟಿಗೆ ಹೋರಾಟದ ಬಗ್ಗೆ ಚರ್ಚಿಸಿದ್ದರು

Krishna Byre Gowdain Session:ಬಿಜೆಪಿಗರ ಪ್ರಶ್ನೆಗೆ ತಲೆ ಅಲ್ಲಾಡಿಸಿದ ಕಂದಾಯ ಸಚಿವ.! #pratidhvani

ಬೆಳಗಾವಿಯಲ್ಲಿ ಬಿಜೆಪಿ ಶಾಸಕಂಗ ಪಕ್ಷದ ಸಭೆ ಬಳಿಕ ಆರ್ ಅಶೋಕ ಪ್ರತಿಕ್ರಿಯೆ ನೀಡಿದ್ದು, ಒಂದು ಗಂಟೆವರೆಗೂ ಸಭೆ ಮಾಡಿದ್ದೇವೆ. ಬಿಜೆಪಿ‌ ಶಾಸಕರು ವಿಧಾನಸಭೆ ಹಾಗು ವಿಧಾನ ಪರಿಷತ್‌ನಲ್ಲಿ ಏನ ಚರ್ಚೆ ಮಾಡಬೇಕು. ಅನುದಾನದ ತಾರತಮ್ಯ ಆಗತ್ತಿದೆ. ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಕೊಡುತ್ತಿದ್ದಾರೆ, ಈ ಎಲ್ಲ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಪ್ರವಾಹ, ಆರೋಗ್ಯ, ರಸ್ತೆ, ಮೂಲ ಸೌಕರ್ಯದ ಬಗ್ಗೆ ಚರ್ಚೆ ಮಾಡುವುದರ ಬಗ್ಗೆ ಚರ್ಚೆ ಮಾಡಲಾಯಿತು. ಮಲೆನಾಡ ವಿಷಯದ ಬಗ್ಗೆ ಚರ್ಚೆ ಆಗುತಿಲ್ಲ, ಅದರ ಬಗ್ಗೆ ಕೂಡಾ ಸದನದಲ್ಲಿ ಮಾತಾಡಬೇಕು. ರಾಜ್ಯದಲ್ಲಿ ಅತಿ ಹೆಚ್ಚಾಗಿ ಭ್ರಷ್ಟಾಚಾರ ಆಗುತ್ತಿದೆ. ಈ ಎಲ್ಲ ವಿಚಾರದ ಬಗ್ಗೆ ಚರ್ಚೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದೆ, ಉತ್ತರ ಕರ್ನಾಟಕ ಅಭಿವೃದ್ಧಿ, ನೀರಾವರಿ ಬಗ್ಗೆ ಚರ್ಚೆ ಆಗಬೇಕು ಎಂದಿದ್ದಾರೆ.

Sri Jaya Mrityunjaya Swamiji with Dr. Vijayananda Kashappa, National President, Akila Bharata Lingayuta Panchamashali Mahasabha and Panchamasali community people staging a protest at Freedom Park demanding 2A reservation for Panchamasali community, in Bengaluru on Tuesday 23rd February 2021 Pics: www.pics4news.com

ಬಸನಗೌಡ ಪಾಟೀಲ್‌ ಯತ್ನಾಳ್ ಹಾಗು ರಮೇಶ್‌ ಜಾರಕಿಹೋಳಿ ಸಭೆಗೆ ಗೈರು ಹಾಜರಾದ ವಿಚಾರದ ಬಗ್ಗೆ ಮಾತನಾಡಿ, ಈಗಾಗಲೇ ಯತ್ನಾಳ್ ಹಾಗೂ ರಮೇಶ ಜಾರಕಿಹೋಳಿ ಫೋನಿನಲ್ಲಿ ಮಾತಾಡಿದ್ದೇನೆ. ಅಧಿವೇಶನದಲ್ಲಿ ನಾವೆಲ್ಲ ಒಟ್ಟಾಗಿ ಇದ್ದೇವೆ. ನಾಳೆ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗುತ್ತೇವೆ. ಇದೊಂದು ತುಘಲಿಕ್ ಆಡಳಿತ, ಹೋರಾಟ ತಡೆಯುವ ಯತ್ನ ನಡೆದಿದೆ ಎಂದಿದ್ದಾರೆ ಆರ್ ಅಶೋಕ್. ಒಟ್ಟಾರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋ ಮಾಹಿತಿ ಬಹಿರಂಗ ಆಗಿದೆ.

Tags: basanagouda patil yatnal on by vijayendraBasangouda Patil Yatnalbasangouda yatnal vs vijayendraBJPbs yediyurappa on yatnalBY Vijayendraby vijayendra teamby vijayendra vs yatnalCongress Partyvijayendravijayendra newsvijayendra vs yatnalYatnalyatnal on by vijayendrayatnal separate waqf protestyatnal slams vijayendrayatnal slams yediyurappa vijayendrayatnal speechyatnal vs by vijayendrayatnal vs vijayendraಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ

Next Post

ಬ್ರೇಕ್ ಫೇಲ್ ಆಗಿ ಜನರ ಮೇಲೆ ನುಗ್ಗಿದ ಬಸ್:ನಾಲ್ವರು ಸ್ಥಳದಲ್ಲೇ ಸಾವು, 25 ಮಂದಿ ಗಾಯ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post

ಬ್ರೇಕ್ ಫೇಲ್ ಆಗಿ ಜನರ ಮೇಲೆ ನುಗ್ಗಿದ ಬಸ್:ನಾಲ್ವರು ಸ್ಥಳದಲ್ಲೇ ಸಾವು, 25 ಮಂದಿ ಗಾಯ

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada