• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಾ.ರಾಜ್, ಪಾರ್ವತಮ ಪುತ್ಥಳಿ ಸಮೀಪವೇ ಪುನೀತ್ ಕಂಚಿನ ಪುತ್ಥಳಿ ಅನಾವರಣ

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಯಡಿಯೂರು ನಾಗರಿಕರ ವೇದಿಕೆಯಿಂದ ನಗರದ ಸೌತ್ ಎಂಡ್ ವತ್ತದಲ್ಲಿ ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಲಾಗಿದೆ. ಯಡಿಯೂರು ವಾರ್ಡ್ನಲ್ಲಿರುವ ಸೌತ್ ಎಂಡ್ ವೃತ್ತದಲ್ಲಿ ಈಗಾಗಲೇ ನಾಗರಿಕರ ವೇದಿಕೆ ವತಿಯಿಂದ ಮೇರುನಟ ಡಾ.ರಾಜ್ ಕುಮಾರ್ ಮತ್ತು ನಿರ್ಮಾಪಕಿ ಪಾರ್ವತಮ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು, ಆ ಪುತ್ಥಳಿಗಳ ಸಮೀಪದಲ್ಲೇ ಕರ್ನಾಟಕ ರತ್ನ , ಪವರ್ ಸ್ಟಾರ್ ಡಾ॥ಪುನೀತ್ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿಯ ಅನಾವರಣ ಮಾಡಲಾಗಿದೆ.

ADVERTISEMENT

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಎನ್.ಆರ್.ರಮೇಶ್, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜ್ ಸಮುಖದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪುನೀತ್ ರಾಜ್ಕಮಾರ್ ಅವರ ಪುತ್ಥಳಿ ಲೋಕಾರ್ಪಣೆ ಮಾಡಿದರು.

ದೇಶದ ಪ್ರತಿಭಾವಂತ ನಟ ಎಂದು ಖ್ಯಾತಿ ಗಳಿಸಿರುವ ಪುನೀತ್ ರಾಜ್ ಕುಮಾರ್ ರವರ ಪುತ್ಥಳಿಯನ್ನು ಪಾರ್ವತಮ ರಾಜ್ ಕುಮಾರ್ ರಸ್ತೆಯಲ್ಲಿ ಸ್ಥಾಪಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅಗಲಿಕೆಯಾಗಿ ಮೂರು ವರ್ಷವಾಯಿತು ಆದರೂ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ. ಪುನೀತ್ ರಾಜ್ ಕುಮಾರ್ ರವರ ಅಂತ್ಯಸಂಸ್ಕಾರದಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು ಎಂಬುದನ್ನು ಆರ್.ಅಶೋಕ್ ಈ ಸಂದರ್ಭದಲ್ಲಿ ಸರಿಸಿಕೊಂಡರು.

ಅಭಿವೃದ್ಧಿಯಲ್ಲಿ ಇಡಿ ದೇಶಕ್ಕೆ ಮಾದರಿಯಾಗಿರುವ ನಮ ವಾರ್ಡ್ನಲ್ಲಿ ಡಾ. ರಾಜ್ ಕುಮಾರ್ ಮತ್ತು ಪಾರ್ವತಮರಾಜ್ ಕುಮಾರ್ , ಪುನೀತ್ ರಾಜ್ ಕುಮಾರ್ ರವರು ಕಂಚಿನ ಪುತ್ಥಳಿ ಒಂದೇ ಜಾಗದಲ್ಲಿ ನಿರ್ಮಾಣವಾಗಿರುವುದು ರಾಜ್ಯದಲ್ಲಿಯೆ ಪ್ರಥಮ ಎಂದರು.ಪುನೀತ್ ರಾಜ್ ಕುಮಾರ್ ರವರ ಆದರ್ಶ ಗುಣಗಳು, ಸರಳತೆ ಪ್ರತಿಯೊಬ್ಬರು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಕರೆ ನೀಡಿದರು.

Tags: effigy near Parvatama effigy.Karnataka Ratna Dr. Puneeth Rajkumar.Leader of Opposition Mr. R. AshokMrs. Ashwini Puneeth RajkumarPadmanabhanagar Assembly Constituency.Puneeth bronze.Unveiling of Dr.Raj
Previous Post

ಕರ್ನಾಟಕದಲ್ಲಿ ‘ಪುಷ್ಪ 2’ ಟಿಕೆಟ್ ದರ 200 ರೂ. ಮೀರುವಂತಿಲ್ಲ; ಹಾಗಿದ್ರೆ ಮಾತ್ರ ರಿಲೀಸ್​ಗೆ ಅವಕಾಶ

Next Post

ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..

ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada