• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಾ.ರಾಜ್, ಪಾರ್ವತಮ ಪುತ್ಥಳಿ ಸಮೀಪವೇ ಪುನೀತ್ ಕಂಚಿನ ಪುತ್ಥಳಿ ಅನಾವರಣ

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಯಡಿಯೂರು ನಾಗರಿಕರ ವೇದಿಕೆಯಿಂದ ನಗರದ ಸೌತ್ ಎಂಡ್ ವತ್ತದಲ್ಲಿ ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಲಾಗಿದೆ. ಯಡಿಯೂರು ವಾರ್ಡ್ನಲ್ಲಿರುವ ಸೌತ್ ಎಂಡ್ ವೃತ್ತದಲ್ಲಿ ಈಗಾಗಲೇ ನಾಗರಿಕರ ವೇದಿಕೆ ವತಿಯಿಂದ ಮೇರುನಟ ಡಾ.ರಾಜ್ ಕುಮಾರ್ ಮತ್ತು ನಿರ್ಮಾಪಕಿ ಪಾರ್ವತಮ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು, ಆ ಪುತ್ಥಳಿಗಳ ಸಮೀಪದಲ್ಲೇ ಕರ್ನಾಟಕ ರತ್ನ , ಪವರ್ ಸ್ಟಾರ್ ಡಾ॥ಪುನೀತ್ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿಯ ಅನಾವರಣ ಮಾಡಲಾಗಿದೆ.

ADVERTISEMENT

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಎನ್.ಆರ್.ರಮೇಶ್, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜ್ ಸಮುಖದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪುನೀತ್ ರಾಜ್ಕಮಾರ್ ಅವರ ಪುತ್ಥಳಿ ಲೋಕಾರ್ಪಣೆ ಮಾಡಿದರು.

ದೇಶದ ಪ್ರತಿಭಾವಂತ ನಟ ಎಂದು ಖ್ಯಾತಿ ಗಳಿಸಿರುವ ಪುನೀತ್ ರಾಜ್ ಕುಮಾರ್ ರವರ ಪುತ್ಥಳಿಯನ್ನು ಪಾರ್ವತಮ ರಾಜ್ ಕುಮಾರ್ ರಸ್ತೆಯಲ್ಲಿ ಸ್ಥಾಪಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅಗಲಿಕೆಯಾಗಿ ಮೂರು ವರ್ಷವಾಯಿತು ಆದರೂ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ. ಪುನೀತ್ ರಾಜ್ ಕುಮಾರ್ ರವರ ಅಂತ್ಯಸಂಸ್ಕಾರದಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು ಎಂಬುದನ್ನು ಆರ್.ಅಶೋಕ್ ಈ ಸಂದರ್ಭದಲ್ಲಿ ಸರಿಸಿಕೊಂಡರು.

ಅಭಿವೃದ್ಧಿಯಲ್ಲಿ ಇಡಿ ದೇಶಕ್ಕೆ ಮಾದರಿಯಾಗಿರುವ ನಮ ವಾರ್ಡ್ನಲ್ಲಿ ಡಾ. ರಾಜ್ ಕುಮಾರ್ ಮತ್ತು ಪಾರ್ವತಮರಾಜ್ ಕುಮಾರ್ , ಪುನೀತ್ ರಾಜ್ ಕುಮಾರ್ ರವರು ಕಂಚಿನ ಪುತ್ಥಳಿ ಒಂದೇ ಜಾಗದಲ್ಲಿ ನಿರ್ಮಾಣವಾಗಿರುವುದು ರಾಜ್ಯದಲ್ಲಿಯೆ ಪ್ರಥಮ ಎಂದರು.ಪುನೀತ್ ರಾಜ್ ಕುಮಾರ್ ರವರ ಆದರ್ಶ ಗುಣಗಳು, ಸರಳತೆ ಪ್ರತಿಯೊಬ್ಬರು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಕರೆ ನೀಡಿದರು.

Tags: effigy near Parvatama effigy.Karnataka Ratna Dr. Puneeth Rajkumar.Leader of Opposition Mr. R. AshokMrs. Ashwini Puneeth RajkumarPadmanabhanagar Assembly Constituency.Puneeth bronze.Unveiling of Dr.Raj
Previous Post

ಕರ್ನಾಟಕದಲ್ಲಿ ‘ಪುಷ್ಪ 2’ ಟಿಕೆಟ್ ದರ 200 ರೂ. ಮೀರುವಂತಿಲ್ಲ; ಹಾಗಿದ್ರೆ ಮಾತ್ರ ರಿಲೀಸ್​ಗೆ ಅವಕಾಶ

Next Post

ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..

ಜಸ್ಟೀಸ್​ ಹೇಮಾ ಕಮಿಟಿ ಎದುರು ದೂರು.. ಬೆಂಗಳೂರಿಗೆ ಕೇಸ್​ ಶಿಫ್ಟ್​..

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada