• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತೀಸ್ತಾ ಬಂಧನದ ಕುರಿತು UN ಅಧಿಕಾರಿಯ ಹೇಳಿಕೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದ್ದೇನು?

Any Mind by Any Mind
June 29, 2022
in ದೇಶ
0
ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ರನ್ನು ಬಂಧಿಸಿದ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ!
Share on WhatsAppShare on FacebookShare on Telegram

ಇತ್ತೀಚೆಗೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಇತರ ಇಬ್ಬರು ವ್ಯಕ್ತಿಗಳ ಬಂಧನವನ್ನು ಖಂಡಿಸಿ ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ ಹೇಳಿಕೆ ನೀಡಿದ್ದು, ಅದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಬುಧವಾರ “ಅನಗತ್ಯ” (unwarranted) ಎಂದು ಕರೆದಿದೆ.

ADVERTISEMENT

“ಈ ಹೇಳಿಕೆಗಳು ಸಂಪೂರ್ಣವಾಗಿ ಅನಗತ್ಯ ಮತ್ತು ಭಾರತದ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪವನ್ನು ರೂಪಿಸುತ್ತವೆ” ಎಂದು MEA ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. “ಭಾರತದ ಅಧಿಕಾರಿಗಳು ಕಾನೂನಿನ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಾಗಿ ಸ್ಥಾಪಿಸಲಾದ ನ್ಯಾಯಾಂಗ ಪ್ರಕ್ರಿಯೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಾರೆ. ಅಂತಹ ಕಾನೂನು ಕ್ರಮಗಳನ್ನು ಕಿರುಕುಳ ಎಂದು ಲೇಬಲ್ ಮಾಡುವುದು ತಪ್ಪುದಾರಿಗೆಳೆಯುವ ಪ್ರಯತ್ನ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಂಧನದ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

Tags: BJPCongress PartyCovid 19UN ಅಧಿಕಾರಿಕೋವಿಡ್-19ತೀಸ್ತಾ ಬಂಧನನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿವಿದೇಶಾಂಗ ವ್ಯವಹಾರಗಳ ಸಚಿವಾಲಯ
Previous Post

ಕರ್ನಾಟಕದ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ 16 ಅಕ್ರಮ ರೆಸಾರ್ಟ್‌!

Next Post

ಜಿಎಸ್‌ ಟಿ ಹೊಸ ದರ ಏರಿಕೆ: ಬ್ಯಾಂಕ್‌ ಚೆಕ್‌, ಬ್ರ್ಯಾಂಡೆಂಡ್‌ ಆಹಾರ ಪೊಟ್ಟಣ ದುಬಾರಿ!

Related Posts

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**
Top Story

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

by ಪ್ರತಿಧ್ವನಿ
August 27, 2026
0

ಲಕ್ನೋ: ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕರ್ನಾಟಕದ ಅಭಿಷೇಕ್ ಪೂಜಾರಿ ಕೂಡ ಮೃತಪಟ್ಟಿದ್ದಾರೆ ಎನ್ನುವ...

Read moreDetails
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

August 27, 2026
ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

August 26, 2026
Next Post
ಜಿಎಸ್‌ ಟಿ ಹೊಸ ದರ ಏರಿಕೆ: ಬ್ಯಾಂಕ್‌ ಚೆಕ್‌, ಬ್ರ್ಯಾಂಡೆಂಡ್‌ ಆಹಾರ ಪೊಟ್ಟಣ ದುಬಾರಿ!

ಜಿಎಸ್‌ ಟಿ ಹೊಸ ದರ ಏರಿಕೆ: ಬ್ಯಾಂಕ್‌ ಚೆಕ್‌, ಬ್ರ್ಯಾಂಡೆಂಡ್‌ ಆಹಾರ ಪೊಟ್ಟಣ ದುಬಾರಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada