• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಾಣಿಗಳೂ ಈ ಊಟ ತಿನ್ನೋದಿಲ್ಲ; ಉತ್ತರ ಪ್ರದೇಶ ಪೊಲೀಸ್‌ ಕಣ್ಣೀರು ವೀಡಿಯೋ ವೈರಲ್!

ಪ್ರತಿಧ್ವನಿ by ಪ್ರತಿಧ್ವನಿ
August 11, 2022
in ದೇಶ
0
ಪ್ರಾಣಿಗಳೂ ಈ ಊಟ  ತಿನ್ನೋದಿಲ್ಲ; ಉತ್ತರ ಪ್ರದೇಶ ಪೊಲೀಸ್‌ ಕಣ್ಣೀರು ವೀಡಿಯೋ ವೈರಲ್!
Share on WhatsAppShare on FacebookShare on Telegram

ಈ ರೀತಿಯ ಊಟವನ್ನು ಪ್ರಾಣಿಗಳು ಕೂಡ ತಿನ್ನಲು ಸಾಧ್ಯವಿಲ್ಲ. ಈ ವಿಷಯದ ಬಗ್ಗೆ ಗಲಾಟೆ ಮಾಡಿದರೆ ನನ್ನನ್ನು ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ನಮಗೆ ಸರಿಯಾದ ಊಟ ಸಿಗದಿದ್ದರೆ ನಾವು ಹೇಗೆ ಕೆಲಸ ಮಾಡಲು ಸಾಧ್ಯ? ಎಂದು ಉತ್ತರ ಪ್ರದೇಶದ ಪೊಲೀಸ್‌ ಪೇದೆಯೊಬ್ಬ ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕಣ್ಣೀರು ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ADVERTISEMENT

ಉತ್ತರ ಪ್ರದೇಶದ ಫಿರೋಜಾಬಾದ್‌ ನ ಪೊಲೀಸ್‌ ರಸ್ತೆಯಲ್ಲಿ ತನಗೆ ನೀಡಿದ ಊಟವನ್ನು ಪ್ರದರ್ಶಿಸುತ್ತಾ ಪೊಲೀಸ್ ಮೆಸ್ನಲ್ಲಿ ನೀಡಲಾದ ಆಹಾರದ ಕಳಪೆ ಗುಣಮಟ್ಟದ ಬಗ್ಗೆ ಕಣ್ಣೀರು ಹಾಕಿದ್ದಾರೆ.

ಪೊಲೀಸ್ ಕಾನ್ಸ್ಟೇಬಲ್ ಮನೋಜ್ ಕುಮಾರ್ ತಮಗೆ ಪೊಲೀಸ್ ಮೆಸ್ನಲ್ಲಿ ಪ್ರತಿದಿನ ನೀಡಲಾಗುವ ರೊಟ್ಟಿ, ದಾಲ್ ಮತ್ತು ಅನ್ನದ ತಟ್ಟೆಯನ್ನು ಕೈಯಲ್ಲಿ ಹಿಡಿದು ರಸ್ತೆಯಲ್ಲಿ ಅಳುತ್ತಾ ತನ್ನ ಸಂಕಷ್ಟ ಹೇಳಿಕೊಂಡಿದ್ದಾರೆ. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದಾರೆ.

:Government makes us work for 12-12 hours and gives such food in return" Manoj Kumar, a constable of UP Police posted at Firozabad Headquarters narrates his agony @Uppolice pic.twitter.com/xtiBhxUQtJ

— Mister J. – مسٹر جے (@Angryman_J) August 10, 2022

ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನೋಜ್ ಹೇಳಿದ್ದಾರೆ. ಒಳ್ಳೆಯ ಊಟ ಕೊಡಿ ಎಂದಿದ್ದಕ್ಕೆ ನನ್ನನ್ನು ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಪೊಲೀಸ್ ಅಧಿಕಾರಿಗಳಿಗೆ ಪೌಷ್ಠಿಕ ಆಹಾರ ನೀಡಲು ರಾಜ್ಯ ಸರ್ಕಾರ ಭತ್ಯೆ ನೀಡುವುದಾಗಿ ಮುಖ್ಯಮಂತ್ರಿಗಳು ಈ ಹಿಂದೆಯೇ ಘೋಷಿಸಿದ್ದರು. ಆದರೆ, ಸುದೀರ್ಘ ಅವಧಿಯ ಕರ್ತವ್ಯ ನಿರ್ವಹಿಸಿದರೂ ನಮಗೆ ಸಿಗುವ ಊಟ ಈ ರೀತಿಯದ್ದು. ಇದನ್ನು ಪ್ರಾಣಿಗಳು ಕೂಡ ತಿನ್ನುವುದಿಲ್ಲ. ಇದನ್ನು ತಿಂದು ೧೨ ಗಂಟೆ ಕೆಲಸ ಮಾಡುವುದು ಹೇಗೆ ಎಂದು ಮನೋಜ್ ಕುಮಾರ್ ಪ್ರಶ್ನಿಸಿದ್ದಾರೆ.

ನಮಗೆ ಸರಿಯಾದ ಆಹಾರ ಸಿಗದಿದ್ದರೆ ಪೊಲೀಸರು ಹೇಗೆ ಕೆಲಸ ಮಾಡಲು ಸಾಧ್ಯ? ಎಂದು ಮನೋಜ್ ಕುಮಾರ್ ಪ್ರಶ್ನಿಸಿದ್ದಾರೆ. ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಫಿರೋಜಾಬಾದ್ ಪೊಲೀಸರು, ಕಾನ್ಸ್ಟೆಬಲ್ ಮನೋಜ್ ಕುಮಾರ್ ಅವರಿಗೆ ಶಿಸ್ತಿಲ್ಲ.

A UP police constable posted in Firozabad district protests against the quality of food served at the mess in police lines. He was later whisked away. A probe has been ordered. pic.twitter.com/nxspEONdNN

— Piyush Rai (@Benarasiyaa) August 10, 2022

ಈಗಾಗಲೇ ಅವರು ಶಿಸ್ತಿನ ಕೊರತೆಯಿಂದ ಈ ಹಿಂದೆ 15 ಬಾರಿ ಶಿಕ್ಷೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೆ ಗಡಿಯಲ್ಲಿ ಕೂಡ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವ ಬಗ್ಗೆ ಸೈನಿಕನೊಬ್ಬ ಅಳಲು ತೊಡಿಕೊಂಡಿದ್ದು, ಚಹಾದಲ್ಲಿ ರೋಟಿ ಅದ್ದಿ ತಿನ್ನಬೇಕಾದ ಪರಿಸ್ಥಿತಿಯನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ಆ ಸೈನಿಕನನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು.

मैस के खाने की गुणवत्ता से सम्बन्धित शिकायती ट्वीट प्रकरण में खाने की गुणवत्ता सम्बन्धी जांच सीओ सिटी कर रहे है।

उल्लेखनीय है कि उक्त शिकायतकर्ता आरक्षी को आदतन अनुशासनहीनता, गैरहाजिरी व लापरवाही से सम्बन्धित 15 दण्ड विगत वर्षो में दिये गये है । @Uppolice @dgpup @adgzoneagra

— Firozabad Police (@firozabadpolice) August 10, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಜಂಬೂಸವಾರಿಯ ಅಭಿಮನ್ಯುಗಿಂತ ಅರ್ಜುನನ ತೂಕ ಹೆಚ್ಚು!

Next Post

ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ

ರಾಜಕೀಯ ಪಕ್ಷಗಳಿಂದ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂಕೋರ್ಟ್‌ ಕಳವಳ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada