• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಯುಪಿ ಚುನಾವಣೆ : ಸಾಂಪ್ರದಾಯಿಕ ಮತಗಳು ಚದುರದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಮಾಡಿದ ಬಿಜೆಪಿ!

ಪ್ರತಿಧ್ವನಿ by ಪ್ರತಿಧ್ವನಿ
January 13, 2022
in ದೇಶ, ರಾಜಕೀಯ
0
ಯುಪಿ ಚುನಾವಣೆ : ಸಾಂಪ್ರದಾಯಿಕ ಮತಗಳು ಚದುರದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಮಾಡಿದ ಬಿಜೆಪಿ!
Share on WhatsAppShare on FacebookShare on Telegram

ಮುಂದಿನ ತಿಂಗಳಿಂದ ಏಳು ಹಂತಗಳಲ್ಲಿ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ತನ್ನ ಸಾಂಪ್ರಾದಾಯಿಕ ಮತಬ್ಯಾಂಕ್ ಚದುರದಂತೆ ನೋಡಿಕೊಳ್ಳಲು ಹೊಸ ಯೋಜನೆಯಲಿದೆ. ದೇಶಾದ್ಯಂತ ಬಿಜೆಪಿ ಹಾಗೂ ಹಿಂದೂ ಧರ್ಮದ ಫೈರ್ ಬ್ರಾಂಡ್ ಎಂದೇ ಖ್ಯಾತಿ ಪಡೆದ ಯೋಗಿ ಆದಿತ್ಯನಾಥ್ ಅವರನ್ನು ಈ ಸಲ ಅಯೋಧ್ಯೆಯಿಂದ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಹಾಗೂ ಯೋಗಿ ಆಶಯ ಕೂಡ ಇದಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಬಿಜೆಪಿಯು ಹಿಂದೂಗಳು ಹೆಚ್ಚು ನೆಲೆಸಿರುವ ಪ್ರದೇಶದಲ್ಲಿ ತನ್ನ ಸಾಂಪ್ರಾದಾಯಿಕ ಮತಬ್ಯಾಂಕ್ ಚದುರದಂತೆ ನೋಡಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ. ಈವರೆಗೂ ಇಲ್ಲಿ ಸ್ಪರ್ಧಿಸಿರುವ ಕೇಸರಿ ನಾಯಕರು ಈವರೆಗೂ ಸೋಲು ಕಂಡಿಲ್ಲ. ಹಾಗಾಗಿ ಯೋಗಿಯನ್ನು ಅಯೋಧ್ಯೆಯಿಂದ ಕಣಕ್ಕಿಳಿಸಬೇಕೆಂದು ಚಿಂತನೆ ನಡೆದಿದೆ.

ಈ ಬಗ್ಗೆ ಯೋಗಿ ಆದಿತ್ಯನಾಥ್ ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಪಕ್ಷದ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ಈ ಕುರಿತು ಪ್ರಧಾನಿ ಮೋದಿ, ಅಮಿತ್ ಷಾ, ಜೆ.ಪಿ.ನಡ್ಡಾ ನೇತೃತ್ವದ ಕೇಂದ್ರ ಚುನಾವಣ ಸಮಿತಿ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಆದರೆ, ಯೋಗಿ ಸ್ಪರ್ಧೆಗೆ ಈ ನಾಯಕರೇ ಹೆಚ್ಚು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಆದರೆ, ಬಿಜೆಪಿ ಮೂಲಗಳು ಹೇಳುವ ಪ್ರಕಾರ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸಲು ಈಗಾಗಲೇ ಅಗತ್ಯ ತಯಾರಿಗಳನ್ನು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಬಿಜೆಪಿ ಯೋಜನೆಗಳ ಘೋಷಣೆ, ಕಾನೂನು ಸುವ್ಯವಸ್ಥೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ನೀಡದೆ ದೇಶದಲ್ಲಿಯೇ ಕುಖ್ಯಾತಿ ಪಡೆದಿರುವ ಏಕೈಕ ಸರ್ಕಾರ ಎಂದರೆ ಯೋಗಿ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಎಂದೇ ಕುಖ್ಯಾತಿ ಪಡೆದಿದೆ. ಆದರೆ, ಚುನಾವಣೆ ಬಂದರೆ ಪ್ರಚಾರದ ಸಮಯದಲ್ಲಿ ತಮ್ಮ ಎಂದಿನ ಅಜೆಂಡಾವನ್ನು ಮುನ್ನೆಲೆಗೆ ತಂದು ಪ್ರಚಾರದ ಕೇಂದ್ರ ಬಿಂದುವಾಗಿಸುವ ಸಾಧ್ಯತೆಯೇ ಹೆಚ್ಚು.

ಒಂದೆಡೆ ಬಿಜೆಪಿಯ ಬದ್ಧ ವೈರಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಯಾದವೇತರ ಹಿಂದುಳಿದ ವರ್ಗಗಳ ಮತಗಳನ್ನು ತಮ್ಮ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದು, ಮತ್ತೆ ಅಧಿಕಾರ ಹಿಡಿಯುವ ಕಸರತ್ತು ಮಾಡುತ್ತಿದ್ದಾರೆ. ಆದರೆ, ರಾಜಕೀಯ ಪಂಡಿತರ ಲೆಕ್ಕಾಚಾರದ ಪ್ರಕಾರ ಬಿಜೆಪಿ ಏನಾದರೂ ಹಿಂದೂಗಳ ಓಲೈಕೆಯಲ್ಲಿ ಯಶಸ್ವಿಯಾದರೆ ಮತ್ತೆ ಅಧಿಕಾರಕ್ಕೆ ಮರಳುವುದು ಖಚಿತ ಎಂದು ಹೇಳಲಾಗುತ್ತಿದೆ.

ಹೈಕಮಾಂಡ್ ಯೋಗಿ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದರೆ ಸದ್ಯ ಮೇಲ್ಮನೆ ಸದಸ್ಯ 2014ರ ನಂತರ ಗೋರಖ್ ಪುರದಿಂದ ಸತತ 5 ಭಾರೀ ಗೆಲವು ಸಾಧಿಸಿದ್ದ ಯೋಗಿ ಮೊದಲ ಭಾರಿಗೆ ತಮ್ಮ ತವರು ಕ್ಷೇತ್ರದಿಂದ ಹೊರಗೆ ಸ್ಪರ್ಧಿಸಿದಂತಾಗುತ್ತದೆ. ಅಯೋದ್ಯೆ ವಿಧಾನಸಭೆ ಕ್ಷೇತ್ರವನ್ನು ಹಾಲಿ ಫೈಜಾಬಾದ್ನ ಸಂಸದ ಲಲ್ಲು ಸಿಂಗ್ ಈ ಹಿಂದೆ ಪ್ರತಿನಿಧಿಸುತ್ತಿದ್ದರು, ಹಾಲಿ ಶಾಸಕಾರಗಿ ವೇದ್ ಪ್ರಕಾಶ್ ಗುಪ್ತಾ ಪ್ರತಿನಿಧಿಸುತ್ತಿದ್ದಾರೆ.

ಅಯೋಧ್ಯದಲ್ಲಿ ಯೋಗಿ ಸ್ಪರ್ಧೆಗೆ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೆಚ್ಚು ಒಲವು ತೋರಿದ್ದಾರೆ ಎನ್ನಲಾಗಿದೆ. ಈ ಮಧ್ಯೆಯೇ ಬಿಜೆಪಿಯ ರಾಜ್ಯಸಭಾ ಸದಸ್ಯ ಹರಿನಾಥ್ ಸಿಂಗ್ ಅವರು ತಮ್ಮ ಅಂಧ ಭಕ್ತಿ ತೋರಿಸುವ ಮೂಲಕ ಭಾರೀ ಸುದ್ದಿಯಾಗಿದ್ದನ್ನು ಗಮನಿಸಬಹುದು.

“ಪರಮಾತ್ಮ ಶ್ರೀಕೃಷ್ಣನು ತಮ್ಮ ಕನಸಿನಲ್ಲಿ ಬಂದು ಮಥುರಾದಿಂದ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪರ್ಧಿಸಬೇಕು ಎಂದು ಆಜ್ಞೆ ನೀಡಿ ಹೋಗಿದ್ದಾರೆ ಎಂದು ಹೇಳುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾಗೆ ಪತ್ರ ಸಹ ಬರೆದಿದ್ದಾರೆ.

ಪತ್ರದಲ್ಲಿ ತಿಳಿಸಿರುವಂತೆ ಯೋಗಿ ಅವರನ್ನು ಮಥುರಾದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಲು ದೇವರೇ ತಮ್ಮ ಕನಸಿನಲ್ಲಿ ಬಂದು ಆಜ್ಞೆ ನೀಡಿದ್ದಾರೆ. ಮಥುರಾದಿಂದ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು. ಈ ಬಗ್ಗೆ ಸ್ವತಃ ದೇವರೆ ನನ್ನ ಕನಸಿನಲ್ಲಿ ಬಂದು ಹೇಳಿದ್ದಾರೆ,” ಎಂದು ಉಲ್ಲೇಖಿಸಿದ್ದಾರೆ.

ಮಥುರಾದಲ್ಲಿ ಯೋಗಿ ಆದಿತ್ಯನಾಥ್ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಸೂಕ್ತ ಉತ್ತರ ನೀಡದೇ ಯೋಗಿ ನುಣುಚಿಕೊಂಡಿದ್ದಾರೆ. ಇತ್ತ ಯೋಗಿ ಸ್ಪರ್ಧೆ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನದ ಬೇಗುದಿ ಒಂದು ಕಡೆ ಹೊಗೆಯಾಡುತ್ತಿದೆ. ಪಕ್ಷದ ಒಂದು ವರ್ಗ ಯೋಗಿ ಸ್ಪರ್ಧೆ ಬಗ್ಗೆ ಒಲವು ತೋರಿದ್ದರೆ, ಇನ್ನೊಂದು ವರ್ಗ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದಂತೂ ಸತ್ಯ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹೊಡೆತ : ಚುನಾವಣೆ ಹೊಸ್ತಿಲಲ್ಲಿ SP ಸೇರುತ್ತಿರುವ BJP ಸಾಲು ಸಾಲು ನಾಯಕರು

Next Post

ಪಾದಯಾತ್ರೆ ಸ್ಥಗಿತದ ಬಳಿಕ ಈಗ ರಾಜಕೀಯ ಲಾಭನಷ್ಟದ ಲೆಕ್ಕಾಚಾರ!

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
ಪಾದಯಾತ್ರೆ ಸ್ಥಗಿತದ ಬಳಿಕ ಈಗ ರಾಜಕೀಯ ಲಾಭನಷ್ಟದ ಲೆಕ್ಕಾಚಾರ!

ಪಾದಯಾತ್ರೆ ಸ್ಥಗಿತದ ಬಳಿಕ ಈಗ ರಾಜಕೀಯ ಲಾಭನಷ್ಟದ ಲೆಕ್ಕಾಚಾರ!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada