• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಲ್ಲಿದ್ದಲು ಕೊರತೆಗೆ ‘ಜಾಗತಿಕ ಬಿಕ್ಕಟ್ಟು’ ಎಂದು ನೆಪ ಹೇಳಿದ ಯುಪಿ ಸಚಿವ!

ಪ್ರತಿಧ್ವನಿ by ಪ್ರತಿಧ್ವನಿ
May 1, 2022
in ದೇಶ
0
ಕಲ್ಲಿದ್ದಲು ಕೊರತೆಗೆ ‘ಜಾಗತಿಕ ಬಿಕ್ಕಟ್ಟು’ ಎಂದು ನೆಪ ಹೇಳಿದ ಯುಪಿ ಸಚಿವ!
Share on WhatsAppShare on FacebookShare on Telegram

ಕಲ್ಲಿದ್ದಲಿನ ಕೊರತೆಯಿಂದಾಗಿ ದೇಶದ ವಿವಿದ ಭಾಗಗಳು ನಾನಾ ರೀತಿಯ ಸಮಸ್ಯೆಗಳನ್ನು ಎದರಿಸುತ್ತಿದೆ. ಇದರಿಂದ ಯುಪಿ ರಾಜ್ಯಾಂದ್ಯಂತ ವ್ಯಾಪಕ ವಿದ್ಯುತ್ ಕಡಿತ ಮತ್ತು ರೈಲು ಸಂಚಾರಕ್ಕೆ ಅಡ್ಡಿಯಾಗಿತ್ತಿದೆ. ಇದರ ಮಧ್ಯೆ ಉತ್ತರ ಪ್ರದೇಶದ ಸಚಿವ ಲಕ್ಷ್ಮೀ ನಾರಾಯಣ ಚೌಧರಿ ಅವರು ಶನಿವಾರ ಕಲ್ಲಿದ್ದಲು ಕೊರತೆ ಜಾಗತಿಕ ಬಿಕ್ಕಟ್ಟು ಎಂದು ಹೇಳಿದ್ದಾರೆ.

ADVERTISEMENT

ಭಾರತದಲ್ಲಿ ಕಲ್ಲಿದ್ದಲು ಪೂರೈಕೆಯಲ್ಲಿ ಕೊರತೆಯಿದೆ ಎಂಬ ವರದಿಗಳ ಬಗ್ಗೆ ಕೇಳಿದಾಗ, “COVID19 ನಿಂದಾಗಿ ಜಗತ್ತು ಕಲ್ಲಿದ್ದಲು ಬಿಕ್ಕಟ್ಟನ್ನು ಎದುರಿಸುತ್ತಿದೆ, ಆದರೆ, ಜಿಲ್ಲಾ ಕೇಂದ್ರಗಳಲ್ಲಿ 24 ಗಂಟೆ ವಿದ್ಯುತ್ ಸರಬರಾಜು ಮಾಡಲು ಸಿಎಂ ಸೂಚಿಸಿದರು. ಹಳ್ಳಿಗಳಲ್ಲಿ, 15 ಗಂಟೆಗಳು ವಿದ್ಯುತ್ ಪೂರೈಕೆ ಮಾಡಲಾಗುವುದು’ ಎಂದರು.

ಏತನ್ಮಧ್ಯೆ, ಯುಪಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಚಿವರು ಹೇಳಿದ ಹೇಳಿಕೆಗಳಿಗಿಂತ ಪರಿಸ್ಥಿತಿ ಸಂಪೂರ್ಣವಾಗಿ ಭಿನ್ನವಾಗಿದೆ. ನಿನ್ನೆ, ವಿದ್ಯುತ್ ಬಿಕ್ಕಟ್ಟಿನ ಮಧ್ಯೆ ಕಲ್ಲಿದ್ದಲು ಸರಬರಾಜಿಗೆ ಅನುಕೂಲವಾಗುವಂತೆ ರೈಲ್ವೇ ಇಲಾಖೆ ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿತ್ತು. ಇದರಿಂದಾಗಿ ಪ್ರಯಾಗ್‌ರಾಜ್‌ನಲ್ಲಿ ಪ್ರಯಾಣಿಕರು ತೊಂದರೆ ಎದುರಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಯಾಣಿಕರೊಬ್ಬರು, “ನಿಲ್ದಾಣಕ್ಕೆ ತಲುಪಿದ ನಂತರ, ರೈಲು ರದ್ದಾದ ಬಗ್ಗೆ ನಮಗೆ ತಿಳಿಯಿತು, ನಾನು ದೆಹಲಿಗೆ ಹೋಗಬೇಕಾಗಿದೆ ಆದರೆ ಇಲ್ಲಿಯವರೆಗೆ ಯಾವುದೇ ರೈಲು ಲಭ್ಯವಿಲ್ಲ” ಎಂದು ಹೇಳಿದರು.

ಉತ್ತರ ಪ್ರದೇಶದ ಕಾನ್ಪುರದ ಗೋಧಿ ಉದ್ಯಮಿಯೊಬ್ಬರು ನಗರದಲ್ಲಿ ವಿದ್ಯುತ್ ಕಡಿತದ ಬಗ್ಗೆ ದೂರಿದ್ದು, ಇದು ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.

ಅಕಾಲಿಕ ಹಾಗೂ ಪದೇ ಪದೇ ವಿದ್ಯುತ್ ಕಡಿತವಾಗುತ್ತಿದ್ದು, ಸಣ್ಣ ಅಂಗಡಿಕಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಮತ್ತೊಬ್ಬ ಸಣ್ಣ ಅಂಗಡಿಯ ಮಾಲೀಕರು ಹೇಳಿದರು.

ವಿದ್ಯುತ್ ಕಡಿತದಿಂದ ನೀರಿನ ಸಮಸ್ಯೆ ಉಂಟಾಗಿದೆ-

ವಿದ್ಯುತ್ ಕಡಿತದಿಂದ ನೀರಿನ ಸಮಸ್ಯೆ ಎದುರಾಗಿದೆ, ಮಕ್ಕಳಿಗೆ ತೊಂದರೆಯಾಗಿದೆ, ಬೇಸಿಗೆ ಉತ್ತುಂಗದಲ್ಲಿದೆ, ಆದರೆ ಆಗಾಗ್ಗೆ ವಿದ್ಯುತ್ ಕಡಿತವಾಗುತ್ತಿದೆ ತುಂಬಾ ಸಮಸ್ಯೆಗಳಾಗುತ್ತೆ. ಈವರೆಗೆ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಅಲ್ಲಿಯ ನಿವಾಸಿಗರು ಎಎನ್‌ ಐಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಕೆಲಸಕ್ಕೆ ತೆರಳುವ ವ್ಯಕ್ತಿವೊಬ್ಬರು ತಾವು ಕಷ್ಟಪಟ್ಟು ಕಛೆರಿಯಲ್ಲಿ ಕೆಲಸ ಮುಗಿಸಿ ಆಯಾಸವನ್ನು ನಿವಾರಿಸಲು ರಾತ್ರೆ ನಿದ್ರೆ ಮಾಡಲು ಸಾದ್ಯವಾಗುತ್ತಿಲ್ಲ ಅಷ್ಟರ ಮಟ್ಟಕ್ಕೆ ಬೇಸಿಗೆ ಇದೆ ಇದರ ಮಧ್ಯ ಕರೆಂಟ್‌ ತೆಗೆದರೆ ಹೇಗೆ ಶಾಂತಿಯಿಂದ ನಿದ್ರಿಸುವುದು? ”ಸಾಕಷ್ಟು ಸಮಸ್ಯೆಗಳಿವೆ, ನೀರು ತುಂಬಿಸಲು ಬಂದರೆ ಕರೆಂಟ್ ಇರಲ್ಲ, ರಾತ್ರಿ ಸರಿಯಾಗಿ ನಿದ್ದೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Uttar Pradesh Minister Laxmi Narayan Chaudhary said, "The world is facing coal crisis due to #COVID19, however, CM directed to provide 24-hr power supply in district headquarters. In villages, 15-hr power supply will be provided." (30.04) pic.twitter.com/MUaNOP5pz9

— ANI UP/Uttarakhand (@ANINewsUP) April 30, 2022
Tags: BJPCongress PartyCovid 19ಕಲ್ಲಿದ್ದಲು ಕೊರತೆಜಾಗತಿಕ ಬಿಕ್ಕಟ್ಟುನರೇಂದ್ರ ಮೋದಿಬಿಜೆಪಿಯುಪಿ ಸಚಿವ
Previous Post

ಏಕರೂಪ ನಾಗರೀಕ ಸಂಹಿತೆಯನ್ನು ತಿರಸ್ಕರಿಸಿದ ಓವೈಸಿ

Next Post

53,942 ಧ್ವನಿವರ್ಧಕಗಳನ್ನು ತೆರವುಗೊಳಿಸಿದ ಯುಪಿ ಸರ್ಕಾರ

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
53,942 ಧ್ವನಿವರ್ಧಕಗಳನ್ನು ತೆರವುಗೊಳಿಸಿದ ಯುಪಿ ಸರ್ಕಾರ

53,942 ಧ್ವನಿವರ್ಧಕಗಳನ್ನು ತೆರವುಗೊಳಿಸಿದ ಯುಪಿ ಸರ್ಕಾರ

Please login to join discussion

Recent News

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada