• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

UP Elections | ಉತ್ತರ ಪ್ರದೇಶದಲ್ಲಿ ಇನ್ಮುಂದೆ ಜಾತಿ ರಾಜಕಾರಣ ನಡೆಯಲ್ಲ : ಪ್ರಧಾನಿ ಮೋದಿ

Any Mind by Any Mind
February 28, 2022
in ದೇಶ
0
UP Elections | ಉತ್ತರ ಪ್ರದೇಶದಲ್ಲಿ ಇನ್ಮುಂದೆ ಜಾತಿ ರಾಜಕಾರಣ ನಡೆಯಲ್ಲ : ಪ್ರಧಾನಿ ಮೋದಿ
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ಐದು ಸುತ್ತಿನ ಮತದಾನ ಪ್ರಕ್ರಿಯೆ ಮುಗಿದಿದ್ದು, ಇನ್ನೂ ಎರಡು ಸುತ್ತಿನ ಮತದಾನ ಬಾಕಿ ಉಳಿದಿದೆ. ಇದೇ ವೇಳೆ ಮತದಾರರನ್ನು ಉದ್ದೇಶಿಸಿ ಬಲ್ಲಿಯಾ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಜಾತಿ ರಾಜಕಾರಣ ಮಾಡುವವರು ಒಂದು ನೆನಪಿಟ್ಟುಕೊಳ್ಳಬೇಕು. ಇನ್ಮುಂದೆ ಉತ್ತರ ಪ್ರದೇಶದಲ್ಲಿ ಇಂತಹ ಆಟಗಳು ನಡೆಯುವುದಿಲ್ಲ ಎಂದು ಗುಡುಗಿದ್ದಾರೆ.

ADVERTISEMENT

ಐದು ಹಂತಗಳ ಮತದಾನದಲ್ಲಿ ಜನರು ರಾಜವಂಶದ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಉತ್ತರ ಪ್ರದೇಶದ ರಾಜಕರಣವು ಜಾತಿಯ ಬೀದಿಗಳಲ್ಲಿ ಸಿಲುಕಿಕೊಳ್ಳುವುದಿಲ್ಲ. ಅಭಿವೃದ್ಧಿ ಪಥವು ವೇಗ ಪಡೆದುಕೊಂಡಿರುವ ಕಾರಣ ಜಾತಿಯ ಆಟ ಇನ್ನು ನಡೆಯುವುದಿಲ್ಲ ಎಂದಿದ್ದಾರೆ.

ಮಹತ್ವದ ಉಜ್ವಲ ಯೋಜನೆ ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ಯೋಜನೆಯನ್ನು ನಾವು ಇಲ್ಲಿಂದಲ್ಲೇ ಪ್ರಾರಂಭಿಸಿದ್ದೇವು. ಬಲ್ಲಿಯಾದ ಜನತೆ ಜೊತೆಗೆ ಭಾವನಾತ್ಮಕ ಸಂಬಂಧವಿದೆ. ಉತ್ತರ ಪ್ರದೇಶ ಅಭಿವೃದ್ದಿ ನನ್ನ ಜವಾಬ್ದಾರಿ ಮತ್ತು ಆದತ್ಯೆಯಾಗಿದೆ. ಯೋಗಿರವರ ಆಡಳಿತದಲ್ಲಿ ಯಾರು ಹೆದರಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

ಐದನೇ ಹಂತದ ಮತದಾನವು ಭಾನುವಾರ ಮುಗಿದಿದ್ದು, ಆರನೇ ಹಂತ ಮಾರ್ಚ್ 3ರಂದು ಹಾಗೂ ಏಳನೇ ಹಂತವು ಮಾರ್ಚ್ 7ರಂದು ನಡೆಯಲಿದೆ. ಮಾರ್ಚ್ 10 ರಂದು ಪಲಿತಾಂಶ ಪ್ರಕಟವಾಗಲಿದೆ.

Tags: BJPCaste PoliticsCongress PartyDouble Engine governmentElectionsUttar Pradeshuttara Pradesh GovernmentUttarakhands development among top priorities of double engine govt says PM Modiನರೇಂದ್ರ ಮೋದಿಬಿಜೆಪಿ
Previous Post

Dwarka Declaration | ‘ದ್ವಾರಕಾ ಘೋಷಣೆ’ ಮೂಲಕ 10 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ ಕಾಂಗ್ರೆಸ್

Next Post

ಮೇಕೆದಾಟು ಪಾದಯಾತ್ರೆ 2.0 | ಮುರುಘಾ ಶ್ರೀಗಳು ಸೇರಿದಂತೆ ಅನೇಕ ಸ್ವಾಮೀಜಿಗಳ ಹೆಜ್ಜೆ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
Next Post
ಮೇಕೆದಾಟು ಪಾದಯಾತ್ರೆ 2.0 | ಮುರುಘಾ ಶ್ರೀಗಳು ಸೇರಿದಂತೆ ಅನೇಕ ಸ್ವಾಮೀಜಿಗಳ ಹೆಜ್ಜೆ

ಮೇಕೆದಾಟು ಪಾದಯಾತ್ರೆ 2.0 | ಮುರುಘಾ ಶ್ರೀಗಳು ಸೇರಿದಂತೆ ಅನೇಕ ಸ್ವಾಮೀಜಿಗಳ ಹೆಜ್ಜೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada