• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
July 17, 2023
in ರಾಜಕೀಯ
0
ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ. ಬಿಜೆಪಿ ಮಿತ್ರ ಪಕ್ಷಗಳು ಸೋಲನ್ನು ಅನುಭವಿಸಲಿದ್ದು , ವಿಪಕ್ಷಗಳ ಒಕ್ಕೂಟ ಗೆಲುವು ಸಾಧಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಯಾಗಿದ್ದು, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ವಿಪಕ್ಷಗಳ ನಾಯಕರು ಇಂದು ಮತ್ತು ನಾಳೆ , ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟುಗೂಡಿ ಚುನಾವಣೆ ಎದುರಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ವಿವರಿಸಿದರು.

ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುತ್ತಿರುವುದೇ ಬಿಜೆಪಿಯ ಕೊಡುಗೆ


ದೇಶವನ್ನು ಲೂಟಿ ಮಾಡಿದಂತಹ ಪಕ್ಷಗಳು ಇಂದು ಒಂದಾಗುತ್ತಿವೆ ಎಂಬ ಬಿಜೆಪಿ ಪಕ್ಷದ ಹೇಳಿಕೆಗೆ ಉತ್ತರ ನೀಡುತ್ತಾ, ಈ ದೇಶದ ಆರ್ಥಿಕತೆಯನ್ನು ಹಾಳು ಮಾಡಿದವರೇ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿಯವರು ಬಂದ ನಂತರ ಬೆಲೆ ಏರಿಕೆ, ಬಡವರು, ರೈತರು, ದಲಿತರು ಇಂದು ಬದುಕಲು ಅಸಾಧ್ಯವಾದ ಪರಿಸ್ಥಿತಿ ಬಂದಿದೆ. ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುವಂತಾಗಿದೆ. ಇದು ಬಿಜೆಪಿಯ ಕೊಡುಗೆ ಎಂದು ತಿಳಿಸಿದರು.

ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ :


ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಬಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾದ್ಯವಿಲ್ಲ. ಎಂದರು.

ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಸಿದ್ಧಾಂತವನ್ನು ಬಲಿ ಕೊಡುತ್ತಿದೆ :



ಜೆಡಿಎಸ್ ನ ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ, ನಾವು ಎನ್ ಡಿ ಎ ಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ ಎಂದು ಜೆಡಿಎಸ್ ನ ಕುಮಾರಸ್ವಾಮಿಯವರು ಹೇಳುತ್ತಿರುವ ಬಗ್ಗೆ ಉತ್ತರ ನೀಡುತ್ತಾ , ಜೆಡಿಎಸ್ ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು. ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಎಂದರ್ಥ ಎಂದರು.

ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರೆನ್ನಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ , ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದರು.

Tags: CMSiddaramaiahDKShivakumaropposition partyUPA
Previous Post

ವಿಪಕ್ಷಗಳ ಸಭೆಗೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್

Next Post

ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ʼಕೈʼ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ʼಕೈʼ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ʼಕೈʼ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada