• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾತ್ರೆ ತೊಳೆಯುವ ವಿಚಾರಕ್ಕೆ ಗಲಾಟೆ, ಬಿಯರ್ ಬಾಟಲ್ನಿಂದ ಸ್ನೇಹಿತನಿಗೆ ಇರಿದ ವ್ಯಕ್ತಿ..!

ಪ್ರತಿಧ್ವನಿ by ಪ್ರತಿಧ್ವನಿ
June 5, 2023
in Top Story, ಕರ್ನಾಟಕ, ರಾಜಕೀಯ
0
ಪಾತ್ರೆ ತೊಳೆಯುವ ವಿಚಾರಕ್ಕೆ ಗಲಾಟೆ, ಬಿಯರ್ ಬಾಟಲ್ನಿಂದ ಸ್ನೇಹಿತನಿಗೆ ಇರಿದ ವ್ಯಕ್ತಿ..!
Share on WhatsAppShare on FacebookShare on Telegram

ಜಗತ್ತಿನಲ್ಲಿ ಕೆಲವೊಂದು ಅಪರಾಧ (crime) ಪ್ರಕರಣಗಳು ಕೇವಲ ಸಣ್ಣಸಣ್ಣ ವಿಚಾರಕ್ಕೆ ಊಹೆಗೂ ಮೀರಿದ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇಂತಹ ಅಪರಾಧ ಪ್ರಕರಣವನ್ನ ನೋಡುವ ಜನ(people) ಈ ರೀತಿಯಾದ ಘಟನೆಗಳು ಕೂಡ ನಡೆಯೋದಕ್ಕೆ ಸಾಧ್ಯವಿದ್ಯಾ ಎಂದು ಉದ್ಘರಿಸುತ್ತಾರೆ. ಆದ್ರೆ ಹಾಗೆ ಉದ್ಘರಿಸವರ ಊಹೆಗೂ ಮೀರಿದ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದೀಗ ಇಂತಹದ್ದೇ ಒಂದು ವಿಚಿತ್ರವಾದ ಘಟನೆ ಬೆಂಗಳೂರಿನ(bengaluru) ತಲ್ಲಘಟಪುರ(Talaghattapura)ದಲ್ಲಿ ನಡೆದಿದೆ

ADVERTISEMENT


ಹೌದು.. ಪಾತ್ರೆ(plats) ತೊಳೆಯುವ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಬಿಯರ್ ಬಾಟಲ್ ನಿಂದ ಗೆಳೆಯನಿಗೆ ಇರಿದು ಪರಾರಿಯಾಗಿದ್ದಾನೆ.ಕಲ್ಲು ಕುಮಾರ್ ಹಲ್ಲೆಗೊಳಗಾದ ಯುವಕ ಅನ್ನೋದು ತಿಳಿದು ಬಂದಿದ್ದು ಈತನಿಗೆ ಈಗ ಸೂಕ್ತ ಚಿಕಿತೆಯನ್ನ ಕೂಡ ನೀಡಲಾಗ್ತಾ ಇದೆ. ಇನ್ನು ಈ ಕುಮಾರ್ ಅನ್ನೋ ವ್ಯಕ್ತಿಗೆ ಬಿಯರ್ ಬಾಟಲ್ನಿಂದ ಇರಿದವನು ಆತನ ಸ್ನೇಹಿತನಾದ ಬಂಡ್ ಕುಮಾರ್

ಕುಮಾರ್ ಮತ್ತೆ ಬಂಡ್ ಕುಮಾರ್ ಇಬ್ಬರು ಸ್ನೇಹಿತರು. ನಿನ್ನೆ ರಾತ್ರಿ ಇಬ್ಬರು ಸೇರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಪಾತ್ರೆ ತೊಳೆಯುವ ಕಾರಣಕ್ಕೆ ಕಿತ್ತಾಟ ನಡೆದಿದೆ. ಎಣ್ಣೆ ಅಮಲಿನಲ್ಲಿದ್ದ ಬಂಡ್ ಕುಮಾರ್ ಬಿಯರ್ ಬಾಟಲ್ ನಿಂದ ಕುಮಾರ್ಗೆ ಇರಿದಿದ್ದಾನೆ.

ಹೊಟ್ಟೆ ಮತ್ತೆ ಕತ್ತಿಗೆ ಚಾಕು ಇರಿತವಾಗಿದ್ದು. ಸ್ನೇಹಿತನ ಮೇಲೆ ಹಲ್ಲೆ ಮಾಡಿ ಬಂಡ್ ಕುಮಾರ್ ಪರಾರಿಯಾಗಿದ್ದಾನೆ. ಗಾಯಾಳು ಕುಮಾರ್ ವಿಕ್ಟೋರಿಯಾ ಅಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಿನ್ನೆ ರಾತ್ರಿ ತಲ್ಲಘಟಪುರದ ಗಾಣಿಗೆರ ಪಾಳ್ಯದಲ್ಲಿ ಗಲಾಟೆ ನಡೆದಿದ್ದು. ತಲ್ಲಘಟಪುರದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: bengalurucrimedishesstrange incident has happenedTalaghattapuraUproar about washing disheswashing
Previous Post

ಜುಲೈ 7ರಂದು ಆಯವ್ಯಯ ಮಂಡನೆ ; ಸಿಎಂ ಸಿದ್ದರಾಮಯ್ಯ

Next Post

ಸಾರಿಗೆ ಇಲಾಖೆಯ 4 ನಿಗಮಗಳಿಗೆ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿ ನೇಮಕ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post
ಸಾರಿಗೆ ಇಲಾಖೆಯ 4 ನಿಗಮಗಳಿಗೆ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿ ನೇಮಕ

ಸಾರಿಗೆ ಇಲಾಖೆಯ 4 ನಿಗಮಗಳಿಗೆ ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿ ನೇಮಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada