• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

UPSC 2020 ಫಲಿತಾಂಶ ಪ್ರಕಟ : ಬಿಹಾರದ ಶುಭಂ ಫಸ್ಟ್ : ಕರ್ನಾಟಕದ ಅಕ್ಷಯ್ ಸಿಂಹಾ 77ನೇ ರ್ಯಾಂಕ್!

Any Mind by Any Mind
September 24, 2021
in ಕರ್ನಾಟಕ, ದೇಶ
0
UPSC 2020 ಫಲಿತಾಂಶ ಪ್ರಕಟ : ಬಿಹಾರದ ಶುಭಂ ಫಸ್ಟ್ : ಕರ್ನಾಟಕದ ಅಕ್ಷಯ್ ಸಿಂಹಾ 77ನೇ ರ್ಯಾಂಕ್!
Share on WhatsAppShare on FacebookShare on Telegram

ದೇಶದ ಗಮನ ಸೆಳೆದಿದ್ದ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷಾ ಫಲಿತಾಂಶ ಹೊರಬಿದ್ದಿದೆ. ಬಿಹಾರ್ ಮೂಲದ ಮುಂಬೈ ಐಐಟಿ ನ ಎಂಜಿನಿಯರಿಂಗ್ ಪದವೀಧರ ಶುಭಂ ಕುಮಾರ್ (ರೋಲ್ ನಂ .1519294) ಮೊದಲ ರ್ಯಾಂಕ್ ಪಡೆದಿದ್ದಾರೆ. ಮಧ್ಯಪ್ರದೇಶದ ಶ್ರೀಮತಿ ಜಾಗೃತಿ ಅವಸ್ಥಿ (ರೋಲ್ ಸಂಖ್ಯೆ. 0415262) ಎರಡನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಮೂರನೇ ರ್ಯಾಂಕ್ ಅಂಕಿತ್ ಜೈನ್ ಪಡೆದಿದ್ದಾರೆ. ಕರ್ನಾಟಕದ ಅಕ್ಷಯ್ ಸಿಂಹ 77 ನೇ ರ್ಯಾಂಕ್ ಗಳಿಸಿದ್ದಾರೆ.

ADVERTISEMENT

ಅಕ್ಟೋಬರ್ 4 2020ರಂದು ನಡೆಸಲಾದ ಪರೀಕ್ಷೆಗೆ 10,40,060 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 4,82,770 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 5 ಜನವರಿ 2021 ರಲ್ಲಿ ನಡೆದ ಲಿಖಿತ (ಮುಖ್ಯ) ಪರೀಕ್ಷೆಯಲ್ಲಿ 10564 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಪರ್ಸನಾಲಿಟಿ ಪರೀಕ್ಷೆಗೆ ಹಾಜರಾದ 2053 ಅಭ್ಯರ್ಥಿಗಳ ಪೈಕಿ 761 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ. ಇವರಲ್ಲಿ 545 ಪುರುಷರು ಮತ್ತು 216 ಮಹಿಳೆಯರು ಸೇರಿದ್ದಾರೆ. ರ್ಯಾಂಕ್ ಗಳ ಆಧಾರದ ಮೇಲೆ ವಿವಿಧ ಸೇವೆಗಳಿಗೆ ನೇಮಕಗೊಳ್ಳಲಿದ್ದಾರೆ.

ಮೊದಲ ರ್ಯಾಂಕ್ ಪಡೆದ ಶುಭಂ ಕುಮಾರ್ ಮಾನವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಂಡಿದ್ದರು. ಎರಡನೇ ರ್ಯಾಂಕ್ ಪಡೆದ ಜಾಗೃತಿ ಅವಸ್ಥಿ ಸಮಾಜಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಪರೀಕ್ಷೆಗೆ ಆಯ್ಕೆ ಮಾಡಿ ಅರ್ಹತೆ ಪಡೆದರು.ಅಂದಹಾಗೆ ಜಾಗೃತಿ ಭೋಪಾಲ್‌ನಿಂದ ಬಿ ಟೆಕ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಪದವಿ ಪಡೆದಿದ್ದಾರೆ.

25 ಅಗ್ರ ಅಭ್ಯರ್ಥಿಗಳಲ್ಲಿ 13 ಪುರುಷರು ಮತ್ತು 12 ಮಹಿಳೆಯರಿರೋದು ವಿಶೇಷ. ಎಲ್ಲಕ್ಕಿಂತ ಹೆಚ್ಚಾಗಿ, ಅಂಗವೈಕಲ್ಯವನ್ನು ಮೆಟ್ಟಿನಿಂತು 25 ಪ್ರತಿಭಾನ್ವಿತರು ಈ ಬಾರಿಯ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿರುವುದು ವಿಶೇಷವಾಗಿತ್ತು. ಈ ವಿಕಲಚೇತನ ಸಾಧಕರಲ್ಲಿ 7 ಮೂಳೆ ಅಂಗವೈಕಲ್ಯ, 04 ದೃಷ್ಟಿಹೀನ, 10 ವಯೋಮಾನದ ದುರ್ಬಲ ಮತ್ತು 4 ಬಹು ಅಂಗವೈಕಲ್ಯ ಹೊಂದಿದವರಾಗಿದ್ದಾರೆ.

UPSC (Mains) 2020 ತೇರ್ಗಡೆ ಹೊಂದಿದ 30 ಮಂದಿಯ ವಿವರ.!!

ಕ್ರಮ ಸಂಖ್ಯೆ – ರೋಲ್ ನಂಬರ್ – ಹೆಸರು

1 – 1519294 – ಶುಭಂ ಕುಮಾರ್
2 – 415262 – ಜಾಗೃತಿ ಅವಸ್ಥಿ
3 – 813490 – ಅಂಕಿತ ಜೈನ್
4 – 828612 – ಯಶ್ ಜಲುಕಾ
5 – 829179 – ಮಮತಾ ಯಾದವ್
6 – 1905061 – ಮೀರಾ ಕೆ
7 – 849107 – ಪ್ರವೀಣ್ ಕುಮಾರ್
8 – 121247 – ಜಿವಾನಿ ಕಾರ್ತಿಕ್ ನಾಗ್ಜಿಭಾಯಿ
9 – 5903870 – ಅಪಲಾ ಮಿಶ್ರಾ
10 – 1513584 – ಸತ್ಯಂ ಗಾಂಧಿ
11 – 3502246 – ದೇವಯಾನಿ
12 – 5704748 – ಮಿಥುನ್ ಪ್ರೇಮ್ ರಾಜ್
13 – 1133517 – ಗೌರವ್ ಬುದಾನಿಯಾ
14 – 507076 – ಕರಿಶ್ಮಾ ನಾಯರ್
15 – 819907 – ರಿಯಾ ದಬಿ
16 – 819435 – ಆರ್ತ್ ಜೈನ್
17 – 6305704 – ಸಾರ್ಥಕ್ ಅಗರ್ವಾಲ್
18 – 7804829 – ರಾಧಿಕ ಗುಪ್ತಾ
19 – 833045 – ಶಶ್ವತ್ ತ್ರಿಪುರಾರಿ
20 – 1019374 – ಪಿ ಶ್ರೀಜಾ
21 – 828175 – ವೈಶಾಲಿ ಜೈನ್
22 – 7000714 – ನಿತೀಶ್ ಕುಮಾರ್ ಜೈನ್
23 – 6306505 – ಸದಾಫ್ ಚೌಧರಿ
24 – 5905716 – ಕೃಷ್ಣ ಕುಮಾರ್ ಸಿಂಗ್
25 – 7100243 – ವೈಭವ್ ರಾವತ್
26 – 812086 – ಪುಲ್ಕಿತ್ ಸಿಂಗ್
27 – 1011243 – ಮೈತ್ರೇಯಿ ನಾಯ್ಡು
28 – 2625904 – ದಿವ್ಯಾ ಮಿಶ್ರಾ
29 – 5400358 – ಪ್ರಕಾರ್ ಕುಮಾರ್ ಸಿಂಗ್
30 – 1140688 – ದಿವ್ಯಾಂಶು ಚೌಧರಿ

Tags: akshay shimaKarnatakaKarnataka PoliticstopperUPSC 2020ಅಕ್ಷಯ್ ಸಿಂಹಾ
Previous Post

ಮಾಜಿ ಸಿಎಂ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ – ನಾಯಕರಿಂದ ಅಭಿನಂದನೆಗಳ ಸುರಿಮಳೆ

Next Post

ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಜಂಟಿ ಕಲಾಪಕ್ಕೆ ಜೆಡಿಎಸ್ ಹಾಜರಿ ಬಗ್ಗೆ ಕಾರಣ ಕೊಟ್ಟ ಹೆಚ್.ಡಿ.ಕೆ

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post
ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಜಂಟಿ ಕಲಾಪಕ್ಕೆ ಜೆಡಿಎಸ್ ಹಾಜರಿ ಬಗ್ಗೆ ಕಾರಣ ಕೊಟ್ಟ ಹೆಚ್.ಡಿ.ಕೆ

ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಜಂಟಿ ಕಲಾಪಕ್ಕೆ ಜೆಡಿಎಸ್ ಹಾಜರಿ ಬಗ್ಗೆ ಕಾರಣ ಕೊಟ್ಟ ಹೆಚ್.ಡಿ.ಕೆ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada