• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ

ಪ್ರತಿಧ್ವನಿ by ಪ್ರತಿಧ್ವನಿ
June 1, 2026
in Top Story
0
ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ
Share on WhatsAppShare on FacebookShare on Telegram

ರಾಜಧಾನಿ ಬೆಂಗಳೂರಿನ ಜನತೆಗೆ ಕುಡಿಯುವ ನೀರಿನ ಸುರಕ್ಷತೆ ಕುರಿತು ಹೊಸ ಆತಂಕ ಎದುರಾಗಿದೆ. ನಗರದ ವಿವಿಧ ಕೆರೆಗಳಲ್ಲಿ ಇತ್ತೀಚೆಗೆ ಸಾವಿರಾರು ಮೀನುಗಳು ಸಾವನ್ನಪ್ಪಿದ ಘಟನೆಗಳ ಬೆನ್ನಲ್ಲೇ, ಜಲಮೂಲಗಳ ಕಲುಷಿತಗೊಳ್ಳುವಿಕೆಯ ಕುರಿತು ನಡೆದ ಅಧ್ಯಯನದಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ.

ADVERTISEMENT
IPL 2026 Final: RCB vs GT : ಆರ್ ಸಿಬಿ ಪ್ಲೇಯರ್ಸ್ ಸೀಕ್ರೇಟ್ ಬಿಚ್ಚಿಟ್ಟ ಅಪ್ಪಟ ಅಭಿಮಾನಿ..  #pratidhvani

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ತಜ್ಞರು ನಗರದ ಪ್ರಮುಖ ಕೆರೆಗಳಾದ ಜಕ್ಕೂರು, ಯಲಹಂಕ, ಲಕ್ಷ್ಮೀಪುರ, ರಾಮಸಂದ್ರ, ಹೆಸರಘಟ್ಟ, ಹಲಸೂರು, ಮಡಿವಾಳ, ವರ್ತೂರು ಹಾಗೂ ಘಟ್ಟಹಳ್ಳಿ ಕೆರೆಗಳ ನೀರಿನ ಮಾದರಿಗಳನ್ನು ಪರೀಕ್ಷೆ ನಡೆಸಿದ್ದಾರೆ. ಈ ಅಧ್ಯಯನದಲ್ಲಿ ಕೆಲವು ಕೆರೆಗಳಲ್ಲಿ ಅಪಾಯಕಾರಿ ಹೆವಿ ಮೆಟಲ್‌ಗಳ ಅಂಶಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ವಿಶೇಷವಾಗಿ ವರ್ತೂರು ಕೆರೆ ಹೆಚ್ಚಿನ ಪ್ರಮಾಣದಲ್ಲಿ ಕಲುಷಿತಗೊಂಡಿರುವುದು ಗಮನಕ್ಕೆ ಬಂದಿದ್ದು, ಸಂಸ್ಕರಿಸದ ತ್ಯಾಜ್ಯ ನೀರು ಹಾಗೂ ಕೈಗಾರಿಕಾ ಮಲಿನ ಕೆಸರು (ಸ್ಲಡ್ಜ್) ಕೆರೆಗಳಿಗೆ ಸೇರುತ್ತಿರುವುದು ಪ್ರಮುಖ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

IPL 2026 Final: RCB vs GT : ಆರ್ ಸಿಬಿ ಪ್ಲೇಯರ್ಸ್ ಸೀಕ್ರೇಟ್ ಬಿಚ್ಚಿಟ್ಟ ಅಪ್ಪಟ ಅಭಿಮಾನಿ..  #pratidhvani

ಕೆರೆಗಳ ಮಾಲಿನ್ಯವು ಮೇಲ್ಮೈ ನೀರಿಗೆ ಮಾತ್ರ ಸೀಮಿತವಾಗದೆ, ಅಂತರ್ಜಲದ ಮೇಲೆಯೂ ಪರಿಣಾಮ ಬೀರಿರುವ ಸಾಧ್ಯತೆ ಇದೆ ಎಂದು ಅಧ್ಯಯನ ಸೂಚಿಸಿದೆ. ಕೆರೆಗಳ ಸುತ್ತಮುತ್ತಲಿನ ಕೆಲವು ಬೋರ್‌ವೆಲ್‌ಗಳ ನೀರಿನ ಗುಣಮಟ್ಟದ ಕುರಿತು ಸಹ ಆತಂಕ ವ್ಯಕ್ತವಾಗಿದ್ದು, ನೀರಿನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಪರಿಶೀಲನೆ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

IPL 2026 Final: RCB vs GT : ಆರ್ ಸಿಬಿ ಚೇಸಿಂಗ್ ತುಂಬಾ ಚಿಲ್ ಆಗಿ ಎಂಜಾಯ್ ಮಾಡಬಹುದು.. #pratidhvani

ನಗರದ ಒಳಚರಂಡಿ ವ್ಯವಸ್ಥೆ, ಕೈಗಾರಿಕಾ ತ್ಯಾಜ್ಯ ನಿರ್ವಹಣೆ ಹಾಗೂ ಜಲಮೂಲಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಪರಿಸರ ತಜ್ಞರು ಒತ್ತಾಯಿಸಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಭವಿಷ್ಯದಲ್ಲಿ ನೀರಿನ ಗುಣಮಟ್ಟ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

Tags: #bengaluru#BengaluruLakes#EnvironmentalAlert#EnvironmentalConcern#LakePollution#PublicHealth#Uranium#VarthurLake#WaterPollution#WaterSafetyBengaluruNewsdrinkingwatergroundwaterIISckarnatakanewspratidavani
Previous Post

ಆರ್‌ಸಿಬಿಗೆ ಐಪಿಎಲ್ ಕಿರೀಟ:  ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

Next Post

ಮೂರು ಮಹತ್ವದ ನಿಯಮ ಬದಲಾವಣೆ ಸೂಚಿಸಿದ ಸಚಿನ್ ತೆಂಡೂಲ್ಕರ್!

Related Posts

DK Shivakumar Oath Taking Ceremony
Top Story

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೇಗಿರುತ್ತೆ : ಡಿಕೆ ಶಿವಕುಮಾರ್‌ ಏನಂದ್ರು..?

by ಪ್ರತಿಧ್ವನಿ
May 31, 2026
0

ಬೆಂಗಳೂರು : ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ...

Read moreDetails
BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

May 31, 2026
“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

May 31, 2026
ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

May 31, 2026
RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

May 31, 2026
Next Post
ಮೂರು ಮಹತ್ವದ ನಿಯಮ ಬದಲಾವಣೆ ಸೂಚಿಸಿದ ಸಚಿನ್ ತೆಂಡೂಲ್ಕರ್!

ಮೂರು ಮಹತ್ವದ ನಿಯಮ ಬದಲಾವಣೆ ಸೂಚಿಸಿದ ಸಚಿನ್ ತೆಂಡೂಲ್ಕರ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada