• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in Top Story, ಕರ್ನಾಟಕ, ರಾಜಕೀಯ
0
ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!
Share on WhatsAppShare on FacebookShare on Telegram

ಊರಿಗೌಡ ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ಇಟ್ಟು ಒಕ್ಕಲಿಗರನ್ನು ಸೆಳೆಯಲು ಹೊರಟಿದ್ದ ಬಿಜೆಪಿಗೆ ತೀವ್ರ ಹಿನ್ನೆಡೆ ಉಂಟಾಗಿದೆ. ಹಳೆ ಮೈಸೂರು ಭಾಗದಲ್ಲಿ ನಿರ್ಣಾಯಕವಾಗಿರುವ ಒಕ್ಕಲಿಗರ ಮತಬ್ಯಾಂಕ್‌ ಅನ್ನು ದೋಚಿ ಆ ಮೂಲಕ ಲಿಂಗಾಯತ ಹಿಡಿತದಿಂದ ಪಕ್ಷವನ್ನು ಬಿಡಿಸಿಕೊಳ್ಳುವ ಆರ್‌ಎಸ್‌ಎಸ್‌ ಪ್ಲ್ಯಾನ್ ಗೂ ಸದ್ಯ ಬ್ರೇಕ್‌ ಬೀಳುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ.

ADVERTISEMENT

ಟಿಪ್ಪು ಸುಲ್ತಾನರನ್ನು ಕೊಂದ ಒಕ್ಕಲಿಗ ವೀರರು ಎಂದು ಬಿಜೆಪಿ ಹಾಗೂ ಸಂಘಪರಿವಾರ ಉರಿ-ನಂಜೇಗೌಡ ಪಾತ್ರಗಳಿಗೆ ಗಾಳಿ ತುಂಬಿಸಿ ತೇಲಿ ಬಿಟ್ಟಿದ್ದ ಬಿಜೆಪಿಗೆ ಒಕ್ಕಲಿಗರು ಸೊಪ್ಪು ಹಾಕದೆ ಬಲವಾದ ಏಟು ಕೊಟ್ಟಿದ್ದಾರೆ. ಮೊದಲಿಗೆ, ಪ್ರಧಾನಿ ಮೋದಿ ಆಗಮನಕ್ಕೆ ಹಾಕಿದ್ದ ಉರಿಗೌಡ-ನಂಜೇಗೌಡ ದ್ವಾರವನ್ನು ತೆರವುಗೊಳಿಸುವಂತೆ ಮಾಡಿರುವ ಒಕ್ಕಲಿಗರು, ಸದ್ಯ ಚಿತ್ರ ನಿರ್ಮಾಣಕ್ಕೂ ಅಡ್ಡಿ ಪಡಿಸಿದ್ದಾರೆ.

ಬಿಜೆಪಿ ಪ್ಲ್ಯಾನ್‌ ನಂತೆ ಸಚಿವ ಮುನಿರತ್ನ ಅವರು ನಂಜೇಗೌಡ-ಉರಿಗೌಡ ಚಿತ್ರವನ್ನು ನಿರ್ಮಿಸಬೇಕಿತ್ತು. ಅದಕ್ಕೆ ಅಶ್ವಥ ನಾರಾಯಣ್‌ ಚಿತ್ರಕಥೆಯೂ ಇರಲಿದೆ ಎನ್ನಲಾಗಿತ್ತು. ಚಿತ್ರದ ಟೈಟಲ್‌ ಕೂಡಾ ರಿಜಿಸ್ಟರ್‌ ಮಾಡಿಸಲಾಗಿತ್ತು. ಆದರೆ, ಸದ್ಯ, ನಿರ್ಮಲಾನಂದನಾಥ ಸ್ವಾಮಿ ಅದಕ್ಕೆಲ್ಲಾ ಬ್ರೇಕ್‌ ಹಾಕಿದ್ದಾರೆ.

ಚಿತ್ರದ ಟೈಟಲ್‌ ಘೋಷಣೆಯಾಗುತ್ತಿದ್ದಂತೆ ಒಕ್ಕಲಿಗ ಸಮಾಜ ಹಾಗೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೆಚ್‌ ಡಿ ಕುಮಾರಸ್ವಾಮಿ ಅಂತೂ ಇದನ್ನು ಒಕ್ಕಲಿಗರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಎಂದಿದ್ದರು.

ಒಕ್ಕಲಿಗರ ಆಕ್ರೋಶ ತೀವ್ರವ ಅಗುತ್ತಿದ್ದಂತೆ ಅಶ್ವಥನಾರಾಯಣ ಚಿತ್ರ ನಿರ್ಮಾಣದಲ್ಲಿ ತನ್ನ ಯಾವುದೇ ಪಾತ್ರವಿಲ್ಲ ಎಂದು ಹೇಳಿ ಜಾರಿಕೊಂಡಿದ್ದರು.

ಈ ನಡುವೆ, ನಿರ್ಮಲಾನಂದನಾಥ ಸ್ವಾಮಿಗಳು ಸಚಿವ ಮುನಿರತ್ನರನ್ನು ಕರೆಸಿ ಸಿನೆಮಾ ನಿರ್ಮಾಣದಿಂದ ಹಿಂದೆ ಸರಿಯುವಂತೆ ಮಾಡಿದ್ದಾರೆ. ಸದ್ಯ, ಸಚಿವ ಮುನಿರತ್ನ ಸದ್ಯ ಯೂ-ಟರ್ನ್‌ ತೆಗೆದುಕೊಂಡಿದ್ದಾರೆ. ಶ್ರೀಗಳೊಂದಿಗೆ ಮಾತನಾಡಿ ಬಂದ ಸಚಿವ ಮುನಿರತ್ನ ಚಿತ್ರ ನಿರ್ಮಾಣದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ.

ಆ ಮೂಲಕ ಉರಿಗೌಡ-ನಂಜೇಗೌಡ ವಿಚಾರದಲ್ಲಿ ಬಿಜೆಪಿಗೆ ಮತ್ತೊಮ್ಮೆ ಮುಜುಗರ ಉಂಟಾಗಿದೆ. ಟಿಪ್ಪು ಸುಲ್ತಾನರಿಂದ ಲಾಭ ಪಡೆದಿರುವ ಒಕ್ಕಲಿಗರು ಅಷ್ಟು ಸುಲಭಕ್ಕೆ ಕೃತಘ್ನರಾಗಲು ಮುಂದಾಗದಿರುವುದು ಬಿಜೆಪಿಯ ರಾಜಕಾರಣ ಲೆಕ್ಕಾಚಾರಗಳನ್ನು ಬುಡಮೇಲು ಗೊಳಿಸಿದೆ.

Tags: BJPnanjegowdaurigowdaಬಿಜೆಪಿ
Previous Post

ಬಾಕ್ಸ್‌ ಆಫೀಸ್‌ನಲ್ಲಿ ಕಬ್ಜ ಹವಾ.. ಚಿತ್ರತಂಡದಿಂದ ಸೆಲೆಬ್ರೇಷನ್‌..!

Next Post

ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won’t be Able to Win in Kolar

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won’t be Able to Win in Kolar

ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ : Siddaramaiah Says He won't be Able to Win in Kolar

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada