• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ

Any Mind by Any Mind
April 26, 2021
in ದೇಶ
0
ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ
Share on WhatsAppShare on FacebookShare on Telegram

ADVERTISEMENT

ಕೋವಿಡ್‌ ಸೋಂಕಿನಿಂದ ಭಾರತ ತತ್ತರಿಸಿ ಹೋಗಿದ್ದು, ಆಕ್ಸಿಜನ್‌, ಬೆಡ್‌ಗಳ ಕೊರತೆಯ ಸಮಸ್ಯೆ ಎದುರಾಗಿದೆ. ಇದೀಗಾ ಭಾರತದ ಸಹಾಯಕ್ಕೆ ಅಮೇರಿಕಾ ನೆರವಿಗೆ ಧಾವಿಸಿದೆ. ಸಾಂಕ್ರಾಮಿಕ ರೋಗದ ವಿರುದ್ಧ ದೈರ್ಯವಾಗಿ ಹೋರಾಡಲು ನಾವು ಭಾರತೀಯರಿಗೆ ಎಲ್ಲಾ ರೀತಿಯ  ಸಹಕಾರ ನೀಡುವುದಾಗಿ ಭರವಸೆ ನೀಡಿದೆ.

ಭಾರತದಲ್ಲಿ ಕೋವಿಡ್‌ ಸೋಂಕು ತೀವ್ರವಾಗಿ ಉಲ್ಬಣಗೊಂಡಿರುವುದರ ಬಗ್ಗೆ ಅಮೇರಿಕಾ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ. ಭಾರತದ ನನ್ನೆಲ್ಲ ಸ್ನೇಹಿತರು ಮತ್ತು ಸಹಭಾಗಿಗಳು ಸೋಂಕಿನ ವಿರುದ್ಧ ದೈರ್ಯವಾಗಿ ಹೋರಾಡಲು, ಅಗತ್ಯವಿರುವ ಎಲ್ಲಾ ಸಾಮಾಗ್ರಿಗಳನ್ನು ಸದ್ಯದಲ್ಲಿಯೇ ಕಳುಹಿಸಲಾಗುವುದು ಎಂದು ಅಮೇರಿಕಾದ ಭದ್ರತಾ ಸಲಹೆಗಾರ  ಜೇಕ್‌  ಸಲ್ಲಿವಾನ್‌ ಟ್ವೀಟ್‌ ಮಾಡಿದ್ದಾರೆ.

The U.S. is deeply concerned by the severe COVID outbreak in India. We are working around the clock to deploy more supplies and support to our friends and partners in India as they bravely battle this pandemic. More very soon.

— Jake Sullivan (@JakeSullivan46) April 25, 2021

ಅಮೇರಿಕಾ ಭದ್ರತಾ ಸಲಹೆಗಾರನ ಟ್ವೀಟ್‌ನನ್ನು ಚೆನ್ನೈನಲ್ಲಿರುವ ಅಮೇರಿಕಾ ರಾಯಭಾರಿ ಕಚೇರಿಯು  ಕನ್ನಡ, ಮಲೆಯಾಳಂ, ಮತ್ತು ತಮಿಳಿನಲ್ಲಿ ಅನುವಾದ ಮಾಡಿದೆ. ಹಾಗೆಯೇ ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್‌ ಕೂಡ ಭಾರತದಲ್ಲಿನ ಕೋವಿಡ್ ಸಂಕಷ್ಟದ ಕುರಿತು ಟ್ವೀಟ್ ಮಾಡಿದ್ದು, ಕರೋನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಭಾರತ ಸರ್ಕಾರದೊಂದಿಗೆ ನಾವು ಕೈಜೋಡಿಸಿ ನಿಕಟ ಬೆಂಬಲ ನೀಡುತ್ತಿದ್ದೇವೆ. ಭಾರತದಲ್ಲಿನ ನಾಗರಿಕರು ಮತ್ತು ಆರೋಗ್ಯ ಕ್ಷೇತ್ರದ ಹೋರಾಟಗಾರರಿಗೆ ಹೆಚ್ಚುವರಿ ಬೆಂಬಲವನ್ನು ಬಹುಬೇಗ ನಿಯೋಜಿಸುತ್ತೇವೆ’ ಎಂದು ತಿಳಿಸಿದ್ದಾರೆ.

https://t.co/2LAuZkGgUq pic.twitter.com/VzMsgvWyAn

— U.S. Consulate General Chennai (@USAndChennai) April 25, 2021

ಲಸಿಕೆ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳನ್ನು ತಕ್ಷಣ ಕಳುಹಿಸುವುದಾಗಿ ಅಮೆರಿಕಾ ಏಪ್ರಿಲ್‌ 25 ರಂದು ತಿಳಿಸಿತ್ತು.  ಈ ಸಂಧರ್ಭದಲ್ಲಿ ಭಾರತಕ್ಕೆ  ಸಂಪೂರ್ಣ ನೆರವು ನೀಡಲು ಅಮೇರಿಕಾ ಸರ್ಕಾರ ಸದಾ ಸಿದ್ದವಿದೆ, ನಾವು ಕೋವಿಡ್‌  ಸಮಸ್ಯೆ ಎದುರಿಸಿದಾಗ ಭಾರತ ನಮಗೆ ಬೆಂಬಲ ನೀಡಿತ್ತು. ಈಗ ಭಾರತಕ್ಕೆ ಅಗತ್ಯದ ಸಮಯದಲ್ಲಿ  ನಾವು ಸಹಕರಿಸಲ್ಲಿದ್ದೇವೆ ಎಂದು  ಅಧ್ಯಕ್ಷ ಜೋ ಬಿಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌  ತಿಳಿಸಿದ್ದಾರೆ. ಹೆಚ್ಚು ಲಸಿಕೆ  ಉತ್ಪಾದನೆಗೆ ಬೇಕಾದ ಕಚ್ಚಾವಸ್ತು, ಆಕ್ಸಿಜನ್‌, ವೆಂಟಿಲೇಟರ್‌  ನೀಡುವುದಾಗಿ ತಿಳಿಸಿದೆ.

ಇಂಗ್ಲೆಂಡ್‌ ಕೂಡ ಭಾರತದ ನೆರವಿಗೆ ಮುಂದಾಗಿದೆ. 600 ಕ್ಕೂ ಹೆಚ್ಚು ಅಗತ್ಯ ವೈದ್ಯಕೀಯ ಉಪಕರಣಗಳು ಏಪ್ರಿಲ್‌ 28 ರಂದು ಭಾರತಕ್ಕೆ ತಲುಪಲಿದೆ. ಆಮ್ಲಜನಕವನ್ನು ಹೊರತೆಗೆಯ ಬಲ್ಲ 495 ಆಕ್ಸಿಜನ್‌ ಕಾಂನ್ಸಂಟ್ರೇಟರ್‌, 120 ನಾನ್‌ ಇನ್‌ವೇಸಿವ್‌ ವೆಂಟಿಲೇಟರ್‌ಗಳು, 20 ಹಸ್ತಚಾಲಿತ ವೆಂಟಿಲೇಟರ್‌ಗಳು ಸೇರಿದಂತೆ  9 ವಿಮಾನಯಾನ ಕಂಟೇನರ್‌ ಲೋಡ್‌ನಷ್ಟು ವೈದ್ಯಕೀಯ ಸಾಮಾಗ್ರಿಗಳನ್ನು ಕಳುಹಿಸಿಕೊಡುವುದಾಗಿ ಇಂಗ್ಲೆಂಡ್‌ ಸರ್ಕಾರ ತಿಳಿಸಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸ್ನೇಹಿತನಾಗಿ, ಪಾಲುದಾರನ್ನಾಗಿ, ಭಾರತದ ನೆರವಿಗೆ ನಿಲ್ಲುತ್ತೇವೆಂದು ಇಂಗ್ಲೆಂಡ್ ಪ್ರಧಾನಿ ಬೋರಿಸ್‌ ಜಾನ್ಸನ್‌  ಭರವಸೆ ಕೊಟ್ಟಿದ್ದಾರೆ.

We stand side by side with India in the shared fight against COVID-19. Vital medical equipment is on its way from the UK to India to help stop the tragic loss of life from the virus and we’ll continue to work closely with the Indian government during this difficult time.

— Boris Johnson (@BorisJohnson) April 25, 2021
Previous Post

ಕರೋನಾ ನಿಯಂತ್ರಿಸಲು ವೈಫಲ್ಯ: ಟ್ರೆಂಡ್ ಆಗುತ್ತಿದೆ #NoVoteTo_EvilModi

Next Post

Covid19: ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದ ಅಂತರಾಷ್ಟ್ರೀಯ ಮಾಧ್ಯಮಗಳು

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
Covid19: ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದ ಅಂತರಾಷ್ಟ್ರೀಯ ಮಾಧ್ಯಮಗಳು

Covid19: ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದ ಅಂತರಾಷ್ಟ್ರೀಯ ಮಾಧ್ಯಮಗಳು

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada