• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಅಮೆರಿಕದ ನೌಕೆಗೆ ಗುಮ್ಮಿದ ಇರಾನ್‌ ಐಆರ್‌ಜಿಸಿಯ ಮಿಸೈಲ್‌, ಡ್ರೋನ್‌ಗಳು ತಲೆಕೆಗಳಗಾದ ಡೊನಾಲ್ಡ್‌ ಟ್ರಂಪ್‌ ನೌಕೆ..

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Share on WhatsAppShare on FacebookShare on Telegram

ಬೆಂಗಳೂರು : ಇರಾನ್‌ – ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌ ಪ್ರತೀಕಾರದ ರಣ ಕಹಳೆ ಮೊಳಗಿಸಿದೆ. ಇಸ್ರೇಲ್‌ ಹಾಗೂ ಅಮೆರಿಕದ ವಾಯು ನೆಲೆಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್‌ ದಾಳಿ ಮುಂದುವರೆಸಿದೆ.

ADVERTISEMENT
Dk Shivakumar:  ಯಾರ್ ಯಾರ್ ಎಲ್ಲಿ ಕುದುರೆ ರೇಸ್ ಆಡ್ತಿರಾ ಅಂತ ಗೊತ್ತು #pratidhvani #dkshivakumar #watch

ಈ ರಣ ಭೀಕರ ಯುದ್ಧದಿಂದ ಇರಾನ್‌ನಲ್ಲಿ 1,097, ಲೆಬನಾನ್‌ನಲ್ಲಿ 60 ಜನರು, ಇಸ್ರೇಲ್‌ನಲ್ಲಿ 12 ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಅಲ್ಲದೆ ಆರು ಜನ ಅಮೆರಿಕದ ಯೋಧರು ಸಾವನ್ನಪ್ಪಿದ್ದಾರೆ. ಯುದ್ಧದ ತೀವ್ರತೆ ಏರಿದಂತೆಯೇ ಸಾವು- ನೋವುಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆಯೇ ಭಾರತ ತನ್ನ ಪ್ರಜೆಗಳನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ರಾಜತಾಂತ್ರಿಕವಾಗಿ ಪ್ರಯತ್ನದಲ್ಲಿದೆ. ವಿದೇಶಾಂಗ ಸಚಿವಾಲಯ (MEA) ಈ ಯುದ್ಧ ಪೀಡಿತ ಪ್ರದೇಶಗಳಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ನಿಗಾವಹಿಸಿದೆ.

ಇದನ್ನೂ ಓದಿ : ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಇರಾನ್ ಇಸ್ರೇಲ್ ಮೇಲೆ ಮಿಸೈಲ್ ಉಡಾಯಿಸಿದೆ, ಯುದ್ಧದ ವ್ಯಾಪ್ತಿಯೂ ಕೂಡ ದಿನಕಳೆದಂತೆ ಅಕ್ಕಪಕ್ಕದ ದೇಶಗಳಿಗೂ ವಿಸ್ತರಿಸುತ್ತಿದೆ. ಇನ್ನೂ ಇರಾನಿನ ಡ್ರೋನ್ ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯನ್ನು (CIA)  ಹಾನಿಗೊಳಿಸಿದೆ. ಇಸ್ರೇಲ್ ಲೆಬನಾನ್ ಮತ್ತು ಇರಾನ್‌ನಲ್ಲಿರುವ ಹೆಜ್ಬೊಲ್ಲಾ ಮತ್ತು ಇರಾನಿನ ಪ್ರಮುಖ ಸೃಳಗಳನ್ನು ಗುರಿಯಾಗಿಸಿ ಮಿಸೈಲ್ ದಾಳಿಗಳನ್ನು ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಳ್ಳುತ್ತಿದೆ.

ಅಮೆರಿಕ ಹಾಗೂ ಇಸ್ರೇಲ್‌ನ ಜಂಟಿ ಕಾರ್ಯಾಚರಣೆಯು, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಬೃಹತ್‌ ಸಮರ ಮುಂದುವರೆಸಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆಯ ನಡುವೆ ಅಮೆರಿಕದ ಸಂಪನ್ಮೂಲಗಳಿಗೆ ಆಗಿರುವ ಹಾನಿಯಿಂದ ಕಂಗಾಲಾಗಿರುವ ಅಧ್ಯಕ್ಷ ಡೊನಾಲ್ಟ್‌ ಟ್ರಂಪ್ ಇರಾನ್‌ ವಿರುದ್ಧ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇರಾನ್‌ನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಅಪಾಯಕಾರಿ ನೌಕೆಯನ್ನು ಹೊಡೆದುರುಳಿಸಿದ್ದೇವೆ ಎಂದು ಹೇಳಿಕೊಂಡಿದೆ. ಅದು ಇರಾನ್‌ನಿಂದ 600 ಕಿ.ಮೀ ದೂರದಲ್ಲಿದ್ದು, ಗದರ್-380 ಮತ್ತು ತಲೈಹ್ ಕ್ಷಿಪಣಿಗಳು ನೌಕೆಯನ್ನು ಪೈಪೋಟಿ ನೀಡಿವೆ. ಈ ಮೂಲಕ ದೂರದಲ್ಲಿದ್ದರೂ ನಿಮ್ಮನ್ನು ಹಾಗೂ ನಿಮ್ಮ ವಾಯು ನೆಲೆಗಳನ್ನು ಧ್ವಂಸಗೊಳಿಸುತ್ತೇವೆ ಎಂಬ ನೇರ ಎಚ್ಚರಿಕೆಯನ್ನು ಇರಾನ್‌ ಅಮೆರಿಕಕ್ಕೆ ರವಾನಿಸಿದೆ.

Tags: American Intelligenceamerican presidentCIADiplomacyDonald TŗupmpDrone attackGovernment of IndiaIndian Ministry of External Affairsinternational newsiran israel warlebanonMiddle EastMiddle East TentionsMissile AttackPratidhvaniS JaishankarSaudi Arabia
Previous Post

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

Next Post

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada