• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬೆಲೆ ಏರಿಕೆ ಬಗ್ಗೆ ಧ್ವನಿವರ್ಧಕಗಳಲ್ಲಿ ಚರ್ಚಿಸಿ : ಸಚಿವ ಆದಿತ್ಯ ಠಾಕ್ರೆ

ಪ್ರತಿಧ್ವನಿ by ಪ್ರತಿಧ್ವನಿ
April 15, 2022
in ದೇಶ
0
ಬೆಲೆ ಏರಿಕೆ ಬಗ್ಗೆ ಧ್ವನಿವರ್ಧಕಗಳಲ್ಲಿ ಚರ್ಚಿಸಿ : ಸಚಿವ ಆದಿತ್ಯ ಠಾಕ್ರೆ
Share on WhatsAppShare on FacebookShare on Telegram

ಮಹಾರಾಷ್ಟ್ರದಲ್ಲಿ ಹನುಮಾನ್ ಚಾಲೀಸ್ ರಾಜಕಾರಣ ದಿನದಿಂದ ದಿನಕ್ಕೆ ತೀವ್ರ ಕಾವು ಪಡೆಯುತ್ತಿದ್ದು ಈ ಮಧ್ಯೆ ಪಕ್ಷೇತರ ಶಾಸಕ ರವಿ ರಾಣಾ ಹಾಗೂ ಸಚಿವ ಆದಿತ್ಯ ಠಾಕ್ರೆ ನಡಿವಿನ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ADVERTISEMENT

ಇತ್ತೀಚಿಗೆ MNS ನಾಯಕ ರಾಜ್ ಠಾಕ್ರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ಮೇ 3ರ ಒಳಗೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾ ಹಾಗೂ ಹನುಮಂತನಿಗೆ ಸಂಬಂಧಿಸಿದ ಭಕ್ತಿ ಗೀತೆಗಳನ್ನು ದೊಡ್ಡ ದೊಡ್ಡ ಸ್ಪೀಕರ್ಗಳಲ್ಲಿ ಹಾಕುತ್ತಾರೆ ಎಂದು ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ ಸರ್ಕಾರವನ್ನು ಎಚ್ಚರಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆಯ ನಾಯಕ ಹಾಗೂ ಸಚಿವ ಆದಿತ್ಯ ಠಾಕ್ರೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಂತಹ ವಿಚಾರಗಳನ್ನು ಜನರಲ್ಲಿ ಜಾಗೃತಿ ಮೂಡಿಸಲು ಧ್ವನಿವರ್ಧಕಗಳಲ್ಲಿ ಚರ್ಚಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಪಕ್ಷೇತರ ಶಾಸಕ ರವಿ ರಾಣಾ ಶನಿವಾರ ಹನುಮಾನ್ ಜಯಂತಿಯ ದಿವಸದಂದು ಮುಖ್ಯಮಂತ್ರಿಗಳು ತಮ್ಮ ಖಾಸಗಿ ನಿವಾಸದಲ್ಲಿ ಹನುಮಾನ್ ಚಾಲೀಸ್ ಅನ್ನು ಪಠಿಸುವಂತೆ ಸಲಹೆಯನ್ನ ನೀಡಿದ್ದರು ರಾಣಾರ ಈ ಹೇಳಿಕೆ ಶಿವಸೇನೆ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.

288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿಗೆ ಇತ್ತೀಚಿಗಷ್ಟೇ ಸೇರ್ಪಡೆಯಾದ ವಿದರ್ಭ ಪ್ರದೇಶದ ಬದ್ನೇರಾದ ಪಕ್ಷೇತರ ಶಾಸಕ ರವಿ ರಾಣಾ ಒಂದು ವೇಳೆ ಮುಖ್ಯಮಂತ್ರಿ ಹನುಮಾನ್ ಚಾಲೀಸಾವನ್ನು ಪಠಿಸದಿದ್ದರೆ ನಾವು ಅವರ ಖಾಸಗಿ ನಿವಾಸದ ಎದುರು ನಿರಂತರವಾಗಿ ಹನುಮಾನ್ ಚಾಲೀಸವನ್ನು ಪಠಿಸುತ್ತೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಉದ್ದವ್ ಠಾಕ್ರೆರವರು ತಮ್ಮ ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆರವರ ಆಲೋಚನೆ, ತತ್ವ, ಸಿದ್ಧಾಂತ ಮತ್ತು ದೂರದೃಷ್ಟಿಯನ್ನು ಮರೆತಂತೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಹನುಮಾನ್ ಚಾಲೀಸವನ್ನು ಪಠಿಸಿದರೆ ಇದೆಲ್ಲವೂ ಅವರ ಜ್ಞಾಪಕಕ್ಕೆ ಬರುತ್ತದೆ ಒಂದು ವೇಳೆ ಅವರು ಹಾಗೇ ಮಾಡದಿದ್ದರೆ ಅವರ ನಿವಾಸ ಮಾತೋಶ್ರೀಯ ಎದುರು ನಾವು ಹಾಗೇ ಮಾಡಬೇಕಾಗುತ್ತದೆ ಎಂದು ರಾಣಾ ಹೇಳಿದ್ದಾರೆ.

ರಾಣಾ ಹೇಳಿಕೆಗೆ ತಿರುಗೇಟು ನೀಡಿರುವ ಶಿವಸೇನಾ ನಾಯಕಿ ಕಿಶೋರಿ ಪಡ್ನೇಕರ್ ನಾವು ಶಿವಸೇನೆಯ ಸೈನಿಕರು ಇನ್ನು ಬದುಕಿದ್ದೇವೆ ನಾವು ನಿಮ್ಮನ್ನು ಮಾತೋಶ್ರೀ ಬಳಿ ಬರಲು ಅಷ್ಟು ಸುಲಭವಾಗಿ ಬಿಡುವುದಿಲ್ಲ. ಒಂದು ವೇಳೆ ಬಂದರೆ ನೀವು ಶಿವಸೇನೆಯ ಸೈನಿಕರ ಇನ್ನೊಂದು ಮುಖವನ್ನು ನೋಡಬೇಕಾಗುತ್ತದೆ ಬೇಕಾದಲ್ಲಿ ನೀವು ನಿಮ್ಮ ಮನೆಯಲ್ಲಿಯೇ ಹನುಮಾನ್ ಚಾಲೀಸವನ್ನು ಪಠಣ ಮಾಡಿ ಎಂದು ಹೇಳಿದ್ದಾರೆ. ಶನಿವಾರ ರಾಜ್ ಠಾಕ್ರೆ ಪುಣೆಯಲ್ಲಿ ಸಾರ್ವಜನಿಕ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ.

Tags: BJPCongress PartyUse loudspeakers to discuss price rise says Aadityaನರೇಂದ್ರ ಮೋದಿಬಿಜೆಪಿ
Previous Post

ಪತ್ನಿ ವಿಚಿತ್ರ ಬೇಡಿಕೆಗಾಗಿ ಕೈದಿಗೆ 15 ದಿನ ಪೆರೋಲ್‌ ನೀಡಿದ ಜೋಧ್‌ ಪುರ ಕೋರ್ಟ್!‌

Next Post

ಭಾರತಕ್ಕೆ ಧಕ್ಕೆ ತಂದರೆ ಒಬ್ಬರನ್ನೂ ಉಳಿಸಲ್ಲ:  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಗುಡುಗು

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಭಾರತಕ್ಕೆ ಧಕ್ಕೆ ತಂದರೆ ಒಬ್ಬರನ್ನೂ ಉಳಿಸಲ್ಲ:  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಗುಡುಗು

ಭಾರತಕ್ಕೆ ಧಕ್ಕೆ ತಂದರೆ ಒಬ್ಬರನ್ನೂ ಉಳಿಸಲ್ಲ:  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಗುಡುಗು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada