• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬೆಲೆ ಏರಿಕೆ ಬಗ್ಗೆ ಧ್ವನಿವರ್ಧಕಗಳಲ್ಲಿ ಚರ್ಚಿಸಿ : ಸಚಿವ ಆದಿತ್ಯ ಠಾಕ್ರೆ

ಪ್ರತಿಧ್ವನಿ by ಪ್ರತಿಧ್ವನಿ
April 15, 2022
in ದೇಶ
0
ಬೆಲೆ ಏರಿಕೆ ಬಗ್ಗೆ ಧ್ವನಿವರ್ಧಕಗಳಲ್ಲಿ ಚರ್ಚಿಸಿ : ಸಚಿವ ಆದಿತ್ಯ ಠಾಕ್ರೆ
Share on WhatsAppShare on FacebookShare on Telegram

ಮಹಾರಾಷ್ಟ್ರದಲ್ಲಿ ಹನುಮಾನ್ ಚಾಲೀಸ್ ರಾಜಕಾರಣ ದಿನದಿಂದ ದಿನಕ್ಕೆ ತೀವ್ರ ಕಾವು ಪಡೆಯುತ್ತಿದ್ದು ಈ ಮಧ್ಯೆ ಪಕ್ಷೇತರ ಶಾಸಕ ರವಿ ರಾಣಾ ಹಾಗೂ ಸಚಿವ ಆದಿತ್ಯ ಠಾಕ್ರೆ ನಡಿವಿನ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ADVERTISEMENT

ಇತ್ತೀಚಿಗೆ MNS ನಾಯಕ ರಾಜ್ ಠಾಕ್ರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ಮೇ 3ರ ಒಳಗೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾ ಹಾಗೂ ಹನುಮಂತನಿಗೆ ಸಂಬಂಧಿಸಿದ ಭಕ್ತಿ ಗೀತೆಗಳನ್ನು ದೊಡ್ಡ ದೊಡ್ಡ ಸ್ಪೀಕರ್ಗಳಲ್ಲಿ ಹಾಕುತ್ತಾರೆ ಎಂದು ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ ಸರ್ಕಾರವನ್ನು ಎಚ್ಚರಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆಯ ನಾಯಕ ಹಾಗೂ ಸಚಿವ ಆದಿತ್ಯ ಠಾಕ್ರೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಂತಹ ವಿಚಾರಗಳನ್ನು ಜನರಲ್ಲಿ ಜಾಗೃತಿ ಮೂಡಿಸಲು ಧ್ವನಿವರ್ಧಕಗಳಲ್ಲಿ ಚರ್ಚಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಪಕ್ಷೇತರ ಶಾಸಕ ರವಿ ರಾಣಾ ಶನಿವಾರ ಹನುಮಾನ್ ಜಯಂತಿಯ ದಿವಸದಂದು ಮುಖ್ಯಮಂತ್ರಿಗಳು ತಮ್ಮ ಖಾಸಗಿ ನಿವಾಸದಲ್ಲಿ ಹನುಮಾನ್ ಚಾಲೀಸ್ ಅನ್ನು ಪಠಿಸುವಂತೆ ಸಲಹೆಯನ್ನ ನೀಡಿದ್ದರು ರಾಣಾರ ಈ ಹೇಳಿಕೆ ಶಿವಸೇನೆ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.

288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿಗೆ ಇತ್ತೀಚಿಗಷ್ಟೇ ಸೇರ್ಪಡೆಯಾದ ವಿದರ್ಭ ಪ್ರದೇಶದ ಬದ್ನೇರಾದ ಪಕ್ಷೇತರ ಶಾಸಕ ರವಿ ರಾಣಾ ಒಂದು ವೇಳೆ ಮುಖ್ಯಮಂತ್ರಿ ಹನುಮಾನ್ ಚಾಲೀಸಾವನ್ನು ಪಠಿಸದಿದ್ದರೆ ನಾವು ಅವರ ಖಾಸಗಿ ನಿವಾಸದ ಎದುರು ನಿರಂತರವಾಗಿ ಹನುಮಾನ್ ಚಾಲೀಸವನ್ನು ಪಠಿಸುತ್ತೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಉದ್ದವ್ ಠಾಕ್ರೆರವರು ತಮ್ಮ ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆರವರ ಆಲೋಚನೆ, ತತ್ವ, ಸಿದ್ಧಾಂತ ಮತ್ತು ದೂರದೃಷ್ಟಿಯನ್ನು ಮರೆತಂತೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಹನುಮಾನ್ ಚಾಲೀಸವನ್ನು ಪಠಿಸಿದರೆ ಇದೆಲ್ಲವೂ ಅವರ ಜ್ಞಾಪಕಕ್ಕೆ ಬರುತ್ತದೆ ಒಂದು ವೇಳೆ ಅವರು ಹಾಗೇ ಮಾಡದಿದ್ದರೆ ಅವರ ನಿವಾಸ ಮಾತೋಶ್ರೀಯ ಎದುರು ನಾವು ಹಾಗೇ ಮಾಡಬೇಕಾಗುತ್ತದೆ ಎಂದು ರಾಣಾ ಹೇಳಿದ್ದಾರೆ.

ರಾಣಾ ಹೇಳಿಕೆಗೆ ತಿರುಗೇಟು ನೀಡಿರುವ ಶಿವಸೇನಾ ನಾಯಕಿ ಕಿಶೋರಿ ಪಡ್ನೇಕರ್ ನಾವು ಶಿವಸೇನೆಯ ಸೈನಿಕರು ಇನ್ನು ಬದುಕಿದ್ದೇವೆ ನಾವು ನಿಮ್ಮನ್ನು ಮಾತೋಶ್ರೀ ಬಳಿ ಬರಲು ಅಷ್ಟು ಸುಲಭವಾಗಿ ಬಿಡುವುದಿಲ್ಲ. ಒಂದು ವೇಳೆ ಬಂದರೆ ನೀವು ಶಿವಸೇನೆಯ ಸೈನಿಕರ ಇನ್ನೊಂದು ಮುಖವನ್ನು ನೋಡಬೇಕಾಗುತ್ತದೆ ಬೇಕಾದಲ್ಲಿ ನೀವು ನಿಮ್ಮ ಮನೆಯಲ್ಲಿಯೇ ಹನುಮಾನ್ ಚಾಲೀಸವನ್ನು ಪಠಣ ಮಾಡಿ ಎಂದು ಹೇಳಿದ್ದಾರೆ. ಶನಿವಾರ ರಾಜ್ ಠಾಕ್ರೆ ಪುಣೆಯಲ್ಲಿ ಸಾರ್ವಜನಿಕ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ.

Tags: BJPCongress PartyUse loudspeakers to discuss price rise says Aadityaನರೇಂದ್ರ ಮೋದಿಬಿಜೆಪಿ
Previous Post

ಪತ್ನಿ ವಿಚಿತ್ರ ಬೇಡಿಕೆಗಾಗಿ ಕೈದಿಗೆ 15 ದಿನ ಪೆರೋಲ್‌ ನೀಡಿದ ಜೋಧ್‌ ಪುರ ಕೋರ್ಟ್!‌

Next Post

ಭಾರತಕ್ಕೆ ಧಕ್ಕೆ ತಂದರೆ ಒಬ್ಬರನ್ನೂ ಉಳಿಸಲ್ಲ:  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಗುಡುಗು

Related Posts

ಬಿಕೆ ಹರಿಪ್ರಸಾದ್‌ಗೆ ಶಾಕ್..?‌ : ಗಲಾಟೆಯಲ್ಲೇ “ಶೇಷ” ವಾಗುತ್ತಾ, ವಿಶೇಷ ಅಧಿವೇಶನ..?
ಇದೀಗ

ಬಿಕೆ ಹರಿಪ್ರಸಾದ್‌ಗೆ ಶಾಕ್..?‌ : ಗಲಾಟೆಯಲ್ಲೇ “ಶೇಷ” ವಾಗುತ್ತಾ, ವಿಶೇಷ ಅಧಿವೇಶನ..?

by ಪ್ರತಿಧ್ವನಿ
January 23, 2026
0

ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಜಾಸ್ತಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕೇಂದ್ರ ಸರ್ಕಾರದ ವಿಬಿಜಿ ರಾಮ್‌-ಜಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದ...

Read moreDetails
BIG BREAKING: ಅಮೆಜಾನ್‌ನಿಂದ ಮತ್ತೆ 16 ಸಾವಿರ ಉದ್ಯೋಗಿಗಳಿಗೆ ಗೇಟ್‌ ಪಾಸ್‌

BIG BREAKING: ಅಮೆಜಾನ್‌ನಿಂದ ಮತ್ತೆ 16 ಸಾವಿರ ಉದ್ಯೋಗಿಗಳಿಗೆ ಗೇಟ್‌ ಪಾಸ್‌

January 23, 2026
Viral News: ಜೈಲಿನಲ್ಲಿ ಲವ್: ಮದುವೆಯಾಗಲು ಪೆರೋಲ್ ಪಡೆದ ಜೀವಾವಧಿ ಶಿಕ್ಷೆಯ ಕೈದಿಗಳು

Viral News: ಜೈಲಿನಲ್ಲಿ ಲವ್: ಮದುವೆಯಾಗಲು ಪೆರೋಲ್ ಪಡೆದ ಜೀವಾವಧಿ ಶಿಕ್ಷೆಯ ಕೈದಿಗಳು

January 23, 2026
ಭಾರತದ ಷೇರು ಮಾರುಕಟ್ಟೆಯ ಏರಿಳಿತಕ್ಕೆ ಕಾರಣವಾದ ಅಂಶಗಳೇನು..?

ಭಾರತದ ಷೇರು ಮಾರುಕಟ್ಟೆಯ ಏರಿಳಿತಕ್ಕೆ ಕಾರಣವಾದ ಅಂಶಗಳೇನು..?

January 22, 2026
Jammu Kashmir: ಜಮ್ಮು ಕಾಶ್ಮೀರದಲ್ಲಿ ಭೀಕರ ಅಪಘಾತ: 10 ಸೈನಿಕರು ಹುತಾತ್ಮ

Jammu Kashmir: ಜಮ್ಮು ಕಾಶ್ಮೀರದಲ್ಲಿ ಭೀಕರ ಅಪಘಾತ: 10 ಸೈನಿಕರು ಹುತಾತ್ಮ

January 22, 2026
Next Post
ಭಾರತಕ್ಕೆ ಧಕ್ಕೆ ತಂದರೆ ಒಬ್ಬರನ್ನೂ ಉಳಿಸಲ್ಲ:  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಗುಡುಗು

ಭಾರತಕ್ಕೆ ಧಕ್ಕೆ ತಂದರೆ ಒಬ್ಬರನ್ನೂ ಉಳಿಸಲ್ಲ:  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಗುಡುಗು

Please login to join discussion

Recent News

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**
Top Story

ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**

by Rachita
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada