• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!

ಪ್ರತಿಧ್ವನಿ by ಪ್ರತಿಧ್ವನಿ
August 14, 2022
in ದೇಶ
0
ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!
Share on WhatsAppShare on FacebookShare on Telegram

ಪೊಲೀಸ್ ಮೆಸ್​ನಲ್ಲಿ ಸಿಬ್ಬಂದಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ, ಉಟದ ತಟ್ಟೆ ಹಿಡಿದು ಕಾನ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದ ಕಾನ್​​ಸ್ಟೇಬಲ್​​ಗೆ ಉನ್ನತ ಅಧಿಕಾರಿಗಳು ಹುಚ್ಚನ ಹಣೆಪಟ್ಟಿ ಕಟ್ಟುವ ಹುನ್ನಾರ ನಡೆಸುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ADVERTISEMENT

ಕಳೆದ ಕೆಲ ದಿನಗಳ ಹಿಂದೆ ಪೊಲೀಸ್ ಕಾನ್​​ಸ್ಟೇಬಲ್​ ಮನೋಜ್ ಕುಮಾರ್ ಕೈಯಲ್ಲಿ ಊಟದ ತಟ್ಟೆ ಹಿಡಿದು ರಸ್ತೆಯಲ್ಲಿ ಪೊಲೀಸ್​ ಇಲಾಖೆ ಕೊಡುತ್ತಿರುವ ಆಹಾರ ಪ್ರಾಣಿ ಕೂಡ ತಿನ್ನಲು ಸಾಧ್ಯವಿಲ್ಲ. ಆದರೆ, ಅದನ್ನು ನಮಗೆ ನೀಡಲಾಗುತ್ತಿದೆ. ಇದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಡಿಸಿಪಿಗಳ ಮಾಡುತ್ತಿರುವ ಹಗರಣವಾಗಿದೆ ಎಂದು ವಿಡಿಯೋದಲ್ಲಿ ಪೇದೆ ಪ್ರತಿಭಟನೆ ನಡೆಸುವುದರ ಜೊತೆಗೆ ಕಣ್ಣೀರು ಹಾಕಿದ್ದರು.

ಪೊಲೀಸ್ ಕಾನ್​​ಸ್ಟೇಬಲ್​ ಮನೋಜ್ ಕುಮಾರ್ ಈಗಾಗಲೇ 15 ಬಾರಿ ಶಿಕ್ಷೆಗೆ ಒಳಗಾಗಿದ್ದಾರೆ. ಆತ ಮಾಡಿರುವ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದಿರುವ ಉನ್ನತ ಅಧಿಕಾರಿಗಳು ಆತನೋರ್ವ ಹುಚ್ಚ ಎಂದು ಕರೆಯಲು ಮುಂದಾಗಿದ್ದಾರೆಂದು ಮಾಧ್ಯಮಗಳು ವರದಿಯಾಗಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

9 ಕಿ.ಮೀ. ಉದ್ದದ ತ್ರಿವರ್ಣಧ್ವಜ ಹಿಡಿದು ವಿಶ್ವದಾಖಲೆ ಬರೆಯಲಿದ್ದಾರೆ 50,000 ಜನ!

Next Post

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada