• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಯುಪಿ ಪೊಲೀಸರಿಂದ ಲಾಠಿ ಚಾರ್ಜ್ : ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಆಕ್ರೋಶ

Any Mind by Any Mind
December 5, 2021
in Uncategorized
0
Share on WhatsAppShare on FacebookShare on Telegram

2019ರ ಉತ್ತರ ಪ್ರದೇಶದ ಶಿಕ್ಷಕರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕ್ಯಾಂಡಲ್‌ಲೈಟ್ ಮೆರವಣಿಗೆ ಮಾಡುತ್ತಿದ್ದ ಪ್ರತಿಭಟನಾಕಾರರ ನೇಲೆ ಲಕ್ನೋ ಪೊಲೀಸರು ಶನಿವಾರ ಸಂಜೆ ಲಾಠಿಚಾರ್ಜ್ ನಡೆಸಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನಾ ಗುಂಪನ್ನು ಪೋಲಿಸರು ಚದುರಿಸಿರುವುದು ಈಗ ವ್ಯಾಪಾರ ಆಕ್ರೋಶಕ್ಕೆ ಕಾರಣವಾಗಿದೆ. 69,000 ಸಹಾಯಕ ಶಿಕ್ಷಕರನ್ನು ನೇಮಕ ಮಾಡಲು ಈ ಅರ್ಹತಾ ಪರೀಕ್ಷೆ ಮಾಡಲಾಗಿತ್ತು.

ADVERTISEMENT

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಹೋಗುವ ಪ್ರಮುಖ ಜಂಕ್ಷನ್‌ನಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದರು.

ಪೊಲೀಸರು ಪ್ರತಿಭಟನಾಕಾರರನ್ನು ಹಿಂಬಾಲಿಸಿ ಥಳಿಸಿದ ಘಟನೆಯ ವಿಡಿಯೋ ತುಣುಕನ್ನು ಅನೇಕ ವಿರೋಧ ಪಕ್ಷಗಳು ಹಂಚಿಕೊಂಡು ಯುಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ‌.

ಲಕ್ನೋದಲ್ಲಿ ಪ್ರತಿಭಟನಾಕಾರರ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ವರದಿಯಾದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಉದ್ಯೋಗ ಹುಡುಕುವವರನ್ನು ಯುಪಿ ಸರ್ಕಾರವು ಲಾಠಿಯಿಂದ ಹೊಡೆದಿದೆ. ಬಿಜೆಪಿ ಮತ ಕೇಳಲು ಬಂದಾಗ ಇದನ್ನು ನೆನಪಿಸಿಕೊಳ್ಳಿ!” ಎಂದು ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

रोज़गार माँगने वालों को #UP सरकार ने लाठियाँ दीं-
जब भाजपा वोट माँगने आए तो याद रखना! pic.twitter.com/ZZGg9thd7n

— Rahul Gandhi (@RahulGandhi) December 5, 2021

ये बच्चे भी मां भारती के लाल हैं, इनकी बात मानना तो दूर, कोई सुनने को तैयार नहीं है। इस पर भी इनके ऊपर ये बर्बर लाठीचार्ज।

अपने दिल पर हाथ रखकर सोचिए क्या ये आपके बच्चे होते तो इनके साथ यही व्यवहार होता??

आपके पास रिक्तियां भी हैं और योग्य अभ्यर्थी भी, तो भर्तियां क्यों नहीं?? pic.twitter.com/6F67ZDJgzW

— Varun Gandhi (@varungandhi80) December 5, 2021

उप्र के युवा हाथों में मोमबत्तियों का उजाला लेकर आवाज उठा रहे थे कि "रोजगार दो"।

लेकिन, अंधेरगर्दी की पर्याय बन चुकी योगी जी की सरकार ने उन युवाओं को लाठियां दीं।

युवा साथियों, ये कितनी भी लाठियां चलाएं, रोजगार के हक की लड़ाई की लौ बुझने मत देना। मैं इस लड़ाई में आपके साथ हूं। pic.twitter.com/w40OAizX4e

— Priyanka Gandhi Vadra (@priyankagandhi) December 5, 2021
Tags: BJPCongress PartyCovid 19ನರೇಂದ್ರ ಮೋದಿಪೋಲಿಸ್ಪ್ರತಿಭಟನೆಬಿಜೆಪಿಯುಪಿ
Previous Post

ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

Next Post

ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್

ಪಾಕ್ನಲ್ಲಿ ತಲೆದೂರಿದ ಆರ್ಥಿಕ ದಿವಾಳಿತನ; ಸಂಬಳ ಕೊಡಿ ಎಂದು ಇಮ್ರಾನ್ ಖಾನ್ಗೆ ತಮ್ಮದೇ ರಾಯಭಾರಿ ಕಚೇರಿಯಿಂದ ಟ್ವೀಟ್

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada