• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉತ್ತರ ಪ್ರದೇಶ | 14 ತಿಂಗಳಲ್ಲಿ ಒಂಬತ್ತು ಮಹಿಳೆಯರ ಕೊಂದ ‘ಸರಣಿ ಹಂತಕ’ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others
0
Share on WhatsAppShare on FacebookShare on Telegram

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರನ್ನು ಕೊಂದ ‘ಸರಣಿ ಹಂತಕ’ ಕುಲದೀಪ್‌ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಕಳೆದ ವರ್ಷದಲ್ಲಿ ಶಾಹಿ-ಶೀಶ್‌ಗಢ ಪ್ರದೇಶದಲ್ಲಿ ಒಂಬತ್ತು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಈ ಅಪರಾಧಗಳ ಹಿಂದೆ ಓರ್ವ ವ್ಯಕ್ತಿಯೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದರು.

ADVERTISEMENT

ಈ ಮಹಿಳೆಯರೆಲ್ಲರು ಧರಿಸಿದ ಸೀರೆ ಅಥವಾ ಬಟ್ಟೆಯಿಂದಲೇ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು.ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯ ಗ್ರಾಮಗಳನ್ನು ಒಳಗೊಂಡ 25 ಕಿಮೀ ವ್ಯಾಪ್ತಿಯಲ್ಲಿ ಈ ಘಟನೆಗಳು ಸಂಭವಿಸಿವೆ. ಮೃತರು 45ರಿಂದ 55 ವರ್ಷ ವಯಸ್ಸಿನವರಾಗಿದ್ದು, ಮಧ್ಯಾಹ್ನದ ಸುಮಾರಿಗೆ ಹೊಲಗಳಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶ ಪೊಲೀಸರು, “ಉತ್ತರ ಪ್ರದೇಶದ ಬರೇಲಿಯ ನಿವಾಸಿ ಕುಲದೀಪ್ 2014ರಲ್ಲಿ ವಿವಾಹವಾಗಿದ್ದು, ಆತನ ನಡವಳಿಕೆಯಿಂದ ಬೇಸತ್ತ ಪತ್ನಿ ಆತನನ್ನು ತೊರೆದಿದ್ದಳು.ಅದರಿಂದಾಗಿ ಆತನಿಗೆ ಮಹಿಳೆಯರ ಮೇಲೆ ದ್ವೇಷದ ಭಾವನೆ ಬೆಳೆದಿದೆ. ಬಳಿಕ ಮಹಿಳೆಯರ ಕೊಲೆ ಮಾಡಲು ಆರಂಭಿಸಿದ” ಎಂದು ತಿಳಿಸಿದ್ದಾರೆ.

Story of serial killer behind murder of at least 9 women in Bareilly, UP

Kuldeep, a resident fo UP's Bareilly got married in 2014. His wife left him over his aggresive behaviour. Over time, he developed a sense of hatred against women which evolved into killer instincts. He… pic.twitter.com/m51bZh8bt1

— Piyush Rai (@Benarasiyaa) August 9, 2024

“ನಿರ್ಜನ ಸ್ಥಳಗಳಲ್ಲಿ ಇರುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಸಂಪರ್ಕಕ್ಕೆ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದ. ಮಹಿಳೆಯರು ನಿರಾಕರಿಸಿದಾಗ ಅವರ ಮೇಲೆ ಆಕ್ರೋಶಗೊಂಡು ಅವರ ಸೀರೆಗಳನ್ನು ಬಳಸಿ ಕತ್ತು ಹಿಸುಕಿ ಕೊಲ್ಲುತ್ತಿದ್ದ.ಕೊಲೆಯ ನಂತರ, ಸಂತ್ರಸ್ತರ ಲಿಪ್‌ಸ್ಟಿಕ್, ಬಿಂದಿ, ಸೀರೆಯ ತುಂಡು, ಕುಪ್ಪಸದ ತುಂಡನ್ನು ಇಟ್ಟುಕೊಳ್ಳುತ್ತಿದ್ದ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags: #police departmentcrime storyHome Minister Amit ShahPM Modi
Previous Post

ಕ್ಲೀನ್ ಸ್ವಾಮಿಯ 50 ಡಿನೋಟಿಫಿಕೇಷನ್ ಪ್ರಕರಣ ಬಿಚ್ಚಿಡುತ್ತೇನೆ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

Next Post

ವಿಮಾನ ಪತನ; 62 ಪ್ರಯಾಣಿಕರು ಸೇರಿ ಎಲ್ಲ 70 ಮಂದಿಯ ದುರ್ಮರಣ,

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post

ವಿಮಾನ ಪತನ; 62 ಪ್ರಯಾಣಿಕರು ಸೇರಿ ಎಲ್ಲ 70 ಮಂದಿಯ ದುರ್ಮರಣ,

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada