• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೇರೆ ರಾಜ್ಯಗಳ ಚುನಾವಣೆಯಲ್ಲಿ ”ಕರ್ನಾಟಕ ಮಾಡೆಲ್” ಅಸ್ತ್ರ ಬಳಸಲಿದ್ಯಾ ಕಾಂಗ್ರೆಸ್.!?

Any Mind by Any Mind
June 6, 2023
in Top Story
0
ಬೇರೆ ರಾಜ್ಯಗಳ ಚುನಾವಣೆಯಲ್ಲಿ ”ಕರ್ನಾಟಕ ಮಾಡೆಲ್” ಅಸ್ತ್ರ ಬಳಸಲಿದ್ಯಾ ಕಾಂಗ್ರೆಸ್.!?
Share on WhatsAppShare on FacebookShare on Telegram

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಇದೀಗ ಇದೇ ಸೂತ್ರವನ್ನು ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಘೋಷಣೆ ಹಾಗೂ ಕರ್ನಾಟಕ ಮಾಡೆಲ್ ಇಟ್ಟುಕೊಂಡು ಕಾಂಗ್ರೆಸ್ ಚುನಾವಣೆ ಪ್ರಚಾರ ನಡೆಸುವ ಸಾಧ್ಯತೆ ಇದೆ ಎಂಬ ವರದಿಗಳು ಬರುತ್ತಿವೆ

ADVERTISEMENT

ಮಧ್ಯಪ್ರದೇಶ, ರಾಜಸ್ಥಾನ ಛತ್ತೀಸ್ಗಢದಲ್ಲಿ ಮತ್ತು ತೆಲಂಗಾಣ ದಲ್ಲಿ ಮುಂಬರುವ ಚುನಾವಣೆಗಳಲ್ಲಿ ‘ಕರ್ನಾಟಕ ಮಾದರಿ’ಯನ್ನು ಬಳಸಿಕೊಂಡು ಚುನಾವಣಾ ತಂತ್ರವನ್ನ ರೂಪಿಸಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಈ ರಾಜ್ಯಗಳಲ್ಲಿನ ಫಲಿತಾಂಶಗಳು 2024 ರ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಬಹುದು ಎಂಬ ಮಾತುಗಳು ಬಹುತೇಕ ಕೇಳಿಬರುತ್ತಿದ್ದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ರಾಜಕೀಯ ಸಲಹೆಗಾರರಾಗಿ ನೇಮಕಗೊಂಡಿರುವ ರಾಜಕೀಯ ಚತುರ ಸುನೀಲ್ ಕಾನುಗೋಲು 2024ರ ವರೆಗೆ ಬೇರೆ ಬೇರೆ ರಾಜ್ಯಗಳ ಚುನಾವಣೆಗಳತ್ತ ಗಮನ ಹರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಒಂಬತ್ತು ತಿಂಗಳಿನಿಂದ ಕರ್ನಾಟಕ ಚುನಾವಣೆಯಲ್ಲೇ ಬ್ಯುಸಿಯಾಗಿದ್ದ ಸುನೀಲ್, ಇದೀಗ ಬೇರೆ ರಾಜ್ಯಗಳ ವಿಧಾನಸಭಾ ಚು‌ನಾವಣೆಯತ್ತ ಗಮನ ಹರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅಧ್ಯಯನ ಮಾಡಿದ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಇದೀಗ ವಿವಿಧ ರಾಜ್ಯಗಳಲ್ಲಿ ನಡೆಲಿರುವ ಚುನಾವಣೆಗೆ ಕರ್ನಾಟಕದ ಚುನಾವಣಾ ರಣತಂತ್ರವನ್ನು ಅಳವಡಿಸಲು ಯೋಜನೆಯ ರೂಪಿಸಿದ್ದಾರೆ ಎನ್ನಲಾಗಿದೆ. ಇನ್ನು ರಾಹುಲ್ ಗಾಂಧಿ ಅಮೆರಿಕದ ಪ್ರವಾಸದಲ್ಲಿದ್ದು ಅಮೆರಿಕದಲ್ಲಿ ಕರ್ನಾಟಕದ ಚುನಾವಣಾ ವಿಚಾರವನ್ನು ಪ್ರಸ್ತಾಪಿಸಿರುವ ಅವರು ದ್ವೇಷದ ರಾಜಕೀಯ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಜನರ ಮತ ಎಂದು ಹೇಳುವುದರ ಜೊತೆಗೆ ಕರ್ನಾಟಕ ಚುನಾವಣೆಯ ರಣತಂತ್ರವನ್ನ ಪ್ರಸ್ತಾಪಿಸಿದ್ದಾರೆ.

ಸದ್ಯದ ಮಟ್ಟಿಗೆ ಈಗ ವಿವಿಧ ರಾಜ್ಯಗಳ ಚುನಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಹದ್ದಿನ ಕಣ್ಣನ್ನ ಇಟ್ಟಿದ್ದು ಕಾಂಗ್ರೆಸ್ನ ಒಂದಷ್ಟು ಹಿರಿಯ ನಾಯಕರುಗಳು ಕೂಡ ಕರ್ನಾಟಕದಲ್ಲಿ ಬಳಸಲಾದ ಗ್ಯಾರಂಟಿ ಯೋಜನೆಗಳ ಅಸ್ತ್ರವನ್ನು ಬೇರೆ ಬೇರೆ ರಾಜ್ಯಗಳಲ್ಲೂ ಬಳಸಿದರೆ ಅಲ್ಲಿನ ಚುನಾವಣಾ ತೀರ್ಪು ಕಾಂಗ್ರೆಸ್ ನ ಪರವಾಗಿ ತಿರುಗುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ ಒಂದು ವೇಳೆ ಈ ಗ್ಯಾರೆಂಟಿ ಯೋಜನೆ ಹಾಗೂ ಕರ್ನಾಟಕ ಮಾಡೆಲ್ ಇತರ ರಾಜ್ಯಗಳ ಚುನಾವಣೆಯಲ್ಲಿ ಸಕ್ಸಸ್ ಆಯ್ತು ಅಂದ್ರೆ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಇದೆ ಅಸ್ತ್ರವನ್ನ ಕಾಂಗ್ರೆಸ್ ಬಳಸುವ ಸಾಧ್ಯತೆ ಇದೆ ಅಂತ ಹಲವು ರಾಜಕೀಯ ಪಂಡಿತರು ಹೇಳುತ್ತಿದ್ದಾರೆ

Tags: cmsiddaramiahCongress GuaranteeDCM DK ShivakumarRahulGnadhi
Previous Post

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

Next Post

ರೈಲು ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ : ಕೇವಲ 35 ಪೈಸೆಗೆ ಸಿಗುತ್ತೆ 10 ಲಕ್ಷ ರೂ.ಗಳ ಇನ್ಶೂರೆನ್ಸ್​ ಕವರೇಜ್​

Related Posts

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
0

ಬೆಂಗಳೂರು: ಸೈದ್ಧಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಮಾತಾನಾಡಿದ್ದ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಬೇಕೆಂದು ಡಿಕೆಶಿ ಬೆಂಬಲಿಗ ಶಾಸಕರು ಕಿಡಿಕಾರಿದ್ರು. ಈ ವಿಚಾರಕ್ಕೆ ಖುದ್ದು ಡಿಸಿಎಂ‌‌...

Read moreDetails
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
Next Post
ರೈಲು ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ : ಕೇವಲ 35 ಪೈಸೆಗೆ ಸಿಗುತ್ತೆ 10 ಲಕ್ಷ ರೂ.ಗಳ ಇನ್ಶೂರೆನ್ಸ್​ ಕವರೇಜ್​

ರೈಲು ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ : ಕೇವಲ 35 ಪೈಸೆಗೆ ಸಿಗುತ್ತೆ 10 ಲಕ್ಷ ರೂ.ಗಳ ಇನ್ಶೂರೆನ್ಸ್​ ಕವರೇಜ್​

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada