• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

B.Y.Vijayendra, Vidhansouda | ವಿಧಾನಸೌಧದ ಮೆಟ್ಟಿಲುಗಳಿಗೆ B.Y.ವಿಜಯೇಂದ್ರ ನಮನ..!

Any Mind by Any Mind
May 23, 2023
in Top Story, ಇತರೆ / Others, ಇದೀಗ, ಕರ್ನಾಟಕ, ಕ್ರೀಡೆ
0
B.Y.Vijayendra, Vidhansouda | ವಿಧಾನಸೌಧದ ಮೆಟ್ಟಿಲುಗಳಿಗೆ  B.Y.ವಿಜಯೇಂದ್ರ ನಮನ..!
Share on WhatsAppShare on FacebookShare on Telegram

ಪ್ರಧಾನಿ ಮೋದಿ ಅವರು 9 ವರ್ಷಗಳ ಹಿಂದೆ ಲೋಕಸಭೆಗೆ ಆಯ್ಕೆಯಾಗಿ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುವ ಮುನ್ನ ಬಾಗಿಲುಗಳಿಗೆ ನಮಸ್ಕರಿಸಿದಂತೆ ಹೊಸದಾಗಿ ಆಯ್ಕೆಯಾಗಿರುವ ಶಾಸಕ ಬಿ.ವೈ.ವಿಜಯೇಂದ್ರ ಅವರು ಕೂಡ ವಿಧಾನಸೌಧ ಪ್ರವೇಶಕ್ಕೂ ಮೊದಲು ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಿದರು.

ADVERTISEMENT

ಶಾಸಕ ಬಿ.ವೈ.ವಿಜಯೇಂದ್ರ ಟ್ವೀಟ್‌

ಈ ಬಗ್ಗೆ ಟ್ವೀಟ್‌ ಮಾಡಿರುವ ಶಾಸಕ ಬಿ.ವೈ.ವಿಜಯೇಂದ್ರ, ನೂತನ ವಿಧಾನಸಭಾ ಸದಸ್ಯನಾಗಿ ಪವಿತ್ರ ದೇಗುಲ ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಯಶಪಾಲ್ ಸುವರ್ಣ ಅವರು, ಶ್ರೀ ಶೈಲೇಂದ್ರ ಬೆಲ್ದಾಳೆ ಅವರು ಹಾಗೂ ಶ್ರೀ ಸಿಮೆಂಟ್ ಮಂಜು ಅವರು ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

ವಿಧಾನಸಭಾ ಸದಸ್ಯನಾಗಿ ಆಯ್ಕೆಯಾದ ನಂತರ ಮೊದಲ ಭಾರಿ ಇಂದು ವಿಧಾನಸಭಾ ಅಧಿವೇಶನಕ್ಕೆ ತೆರಳುವ ಮುನ್ನ ನನ್ನ ಪೂಜ್ಯ ತಂದೆಯವರಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಸಹೋದರರಾದ ಸಂಸದ ಬಿ.ವೈ. ವಿಜಯೇಂದ್ರ ಅವರ ಆಶೀರ್ವಾದ ಪಡೆಯಲಾಯಿತು. ನಾಡಿನ ಹಾಗೂ ಶಿಕಾರಿಪುರ ಕ್ಷೇತ್ರದ ಜನತೆಯ ಧ್ವನಿಯಾಗಿ ಶ್ರಮಿಸಲು ತಮ್ಮ ಆಶೀರ್ವಾದ ನನಗೆ ಬಹುದೊಡ್ಡ ಶಕ್ತಿ. ಎಂದು ಶಾಸಕ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ.

 

Tags: BJPbjpkarnatakabjpmlabsbommaibsyediyurappabyvijayendraCongress PartylatestnewslivenewsModi Governmentಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನೂತನ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಸಾಲುಮರದ ತಿಮ್ಮಕ್ಕ

Next Post

Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

Related Posts

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
0

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ...

Read moreDetails
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
Next Post
Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

Please login to join discussion

Recent News

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada