• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ – ಹಾಲಿ ಎಂಪಿ ಖಡಕ್‌ ಮಾತು..

ಕೃಷ್ಣ ಮಣಿ by ಕೃಷ್ಣ ಮಣಿ
October 24, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ವಾಲ್ಮೀಕಿ.. ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ – ಹಾಲಿ ಎಂಪಿ ಖಡಕ್‌ ಮಾತು..
Share on WhatsAppShare on FacebookShare on Telegram

ವಾಲ್ಮೀಕಿ ನಿಗಮದಲ್ಲಿ ಹಗರಣ ಮಾಡಿದ ಹಣವನ್ನು ಬಳ್ಳಾರಿ ಮತ್ತು ರಾಯಚೂರು ಲೋಕಸಭೆ ಚುನಾವಣೆಗೆ ಬಳಕೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ರಾಯಚೂರು ಕಾಂಗ್ರೆಸ್‌ ಸಂಸದ ಹಾಗು ಮಾಜಿ ಐಎಎಸ್‌ ಅಧಿಕಾರಿ ಜಿ.ಕುಮಾರ್ ನಾಯಕ್ ತಿರುಗೇಟು ನೀಡಿದ್ದಾರೆ..

ADVERTISEMENT

ಯಾವುದೇ ಸಾಕ್ಷ್ಯಾಧಾರ ಇಲ್ಲದೆ ನಿರಾಧಾರವಾಗಿ ಯಾವುದೇ ಆರೋಪ ಮಾಡಿದರೂ ಅದಕ್ಕೆ ಅರ್ಥವೇ ಇರುವುದಿಲ್ಲ.. ಈಗಾಗಲೇ ಕೇಂದ್ರ ಏಜೆನ್ಸಿಗಳು ತನಿಖೆ ಮಾಡ್ತಿದ್ದಾರೆ. ಅವರು ಪರಿಶೀಲನೆ ಮಾಡ್ಲಿ, ಸುಖಾ ಸುಮ್ಮನೇ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಂಸದನ ವಿರುದ್ಧ ಆರೋಪ ಮಾಡ್ತಿರೋದು ಅತ್ಯಂತ ಶೋಚನೀಯ ಹಾಗೂ ಅಮಾನವೀಯ ಎಂದಿದ್ದಾರೆ.

ಇನ್ನು ಮುಡಾ ಹಗರಣ ಸಂಬಂಧ ವಿಚಾರಣೆ ವಿಚಾರದ ಬಗ್ಗೆಯೂ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಮಾತನಾಡಿ, ಈ ಹಿಂದೆ 2002 ರಿಂದ 2005ರ ವರೆಗೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದೆ, ಹೀಗಾಗಿ ಲೋಕಾಯುಕ್ತರು ವಿಚಾರಣೆಗೆ ಕರೆದಿದ್ರು.. ಸುಮಾರು ಒಂದೂವರೆ ಗಂಟೆಗಳ ಕಾಲ ಪ್ರಶ್ನೆಗಳನ್ನ ಕೇಳಿದ್ರು ಎಂದಿದ್ದಾರೆ..

2005ರ ಕೊನೆಯಲ್ಲಿ ಕನ್ವರ್ಷನ್​ ಮಾಡೋ ವೇಳೆ, ಆಗಿನ ಜಿಲ್ಲಾಧಿಕಾರಿಗಳು ತಪ್ಪು ಮಾಡಿದ್ದಾರೆ ಅಂತ ಬಿಂಬಿಸಿದ್ದಾರೆ.. ಆ ರೀತಿ ಕಂಪ್ಲೆಂಟ್ ಕೊಟ್ಟಿದಾರೆ. ದೂರು ಕೊಟ್ಟವರಿಗೆ ಕಾನೂನಿನ ಎಲ್ಲಾ ಆಯಾಮಗಳ ಪರಿಚಯ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ವಿವರವಾಗಿ ವಿಚಾರಣೆ ವೇಳೆ ಹೇಳಿದಿನಿ, ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ.

ಇನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಭೂ ಪರಿವರ್ತನೆ ವೇಳೆ ಕಾನೂನು ಪಾಲನೆ ಮಾಡಿಕೊಂಡೇ ಎಲ್ಲವನ್ನೂ ಮಾಡಿದ್ದೇನೆ. 1997-98ರಲ್ಲಿ ಲ್ಯಾಂಡ್​ ಏನಿದೆ, ಅದು ನೋಟಿಫಿಕೇಶನ್ ಆಗಿರುತ್ತೆ. ಬಳಿಕ ಅದರಲ್ಲಿ ಪ್ರಾಥಮಿಕ ಡಿನೋಟಿಫಿಕೇಶನ್ ಆಗಿ ಅದರ ಬಗ್ಗೆ ತನಿಖೆ ಆಗತ್ತೆ. ತನಿಖೆ ಬಳಿಕ ಫೈನಲ್ ನೋಟಿಫೀಕೇಶನ್ ಆಗುತ್ತೆ. ನಂತರ ಭೂಮಿ ಕಳೆದುಕೊಂಡವರಿಗೆ ಪರಿಹಾರ ಕೊಡುವಂತದ್ದು. ಇದಾದ ಬಳಿಕ 45 ದಿನಗಳ ಒಳಗಾಗಿ ಅವರು ಸರ್ಕಾರಕ್ಕೆ ಮನವಿ ಕೊಟ್ಟು, ತಮ್ಮ ಭೂಮಿಯನ್ನ ಡಿನೋಟಿಫಿಕೇಶನ್ ಮಾಡಿಸಿಕೊಳ್ತಾರೆ ಎಂದಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partydinesh kumar muda commissionerkarnataka muda scammuda commissioner dinesh kumarMuda Scammuda scam latest newsmuda scam newsmuda site allocation scammuda site allotment scammuda site scammuda site scam puts cm under the scannermulti crore scam in mudaprosecution against siddaramaiah in muda scamsiddaramaiah muda scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಬ್ಯಾಂಕ್‌ ನೋಟಿಸ್‌ಗೆ ನೊಂದು ರೈತ ಆತ್ಮಹತ್ಯೆಗೆ ಶರಣು

Next Post

ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ : ಬಿ.ಎಸ್. ಯಡಿಯೂರಪ್ಪ,

Related Posts

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್
ಕರ್ನಾಟಕ

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರು ಹಗರಣದ ಬಗ್ಗೆ ಸಲ್ಲಿಸಿದ್ದ ಬಿ ರಿಪೋರ್ಟ್...

Read moreDetails
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

January 28, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
Next Post

ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ : ಬಿ.ಎಸ್. ಯಡಿಯೂರಪ್ಪ,

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada