• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಂದೇ ಭಾರತ್‌ ರೈಲು ಫುಲ್ ಕ್ಲೀನ್

ಪ್ರತಿಧ್ವನಿ by ಪ್ರತಿಧ್ವನಿ
October 3, 2023
in Top Story, ಕರ್ನಾಟಕ
0
ವಂದೇ ಭಾರತ್‌ ರೈಲು ಫುಲ್ ಕ್ಲೀನ್
Share on WhatsAppShare on FacebookShare on Telegram

ಧಾರವಾಡ: ದೇಶದಾದ್ಯಂತ ವಂದೇ ಭಾರತ್ ರೈಲು (Vande Bharat Express) ಪ್ರಯಾಣಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಭಾರತೀಯ ರೈಲ್ವೆ ಇಲಾಖೆಯು (Indian Railway Department) ಗಾಂಧಿ ಜಯಂತಿ ಅಂಗವಾಗಿ ಹೊಸ ತಂತ್ರಜ್ಞಾನದೊಂದಿಗೆ ಕೇವಲ 14 ನಿಮಿಷಗಳಲ್ಲಿ ವಂದೇ ಭಾರತ್ ರೈಲುಗಳನ್ನು ಸ್ವಚ್ಛಗೊಳಿಸುವ ತಂತ್ರವನ್ನು ಪರಿಚಯಿಸಿದ್ದು ಚಮತ್ಕಾರ ಮಾಡಿದೆ. ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20662) ರೈಲನ್ನು ಕೇವಲ 14 ನಿಮಿಷಗಳಲ್ಲಿ ಸ್ವಚ್ಛಗೊಳಿಸಿ ಪವಾಡ ಮಾಡಿದೆ.

ADVERTISEMENT

ಭಾರತೀಯ ರೈಲ್ವೆ ಇಲಾಖೆಯು ಅಕ್ಟೋಬರ್ 1ರಿಂದ ವಂದೇ ಭಾರತ್‌ ರೈಲುಗಳ ‘ಸ್ವಚ್ಛತೆಗೆ 14 ನಿಮಿಷಗಳ ಚಮತ್ಕಾರ’ ಅನ್ನೋ ಪರಿಕಲ್ಪನೆಯನ್ನು ಪರಿಚಯಿಸಿದೆ. ಇದು ಭಾರತೀಯ ರೈಲ್ವೆ ಇಲಾಖೆಯ ಇತಿಹಾಸದಲ್ಲೇ ಮೊಟ್ಟ ಮೊದಲ ಪ್ರಯತ್ನ. ದೇಶಾದ್ಯಂತ 29 ವಂದೇ ಭಾರತ್ ರೈಲುಗಳೊಂದಿಗೆ ಆಯಾ ರೈಲು ನಿಲ್ದಾಣಗಳಲ್ಲಿ ಈ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಈ ವೇಳೆ ಮುಖ್ಯ ಮೆಕ್ಯಾನಿಕಲ್ ಎಂಜಿನಿಯರ್ ವಿಕೆ ಅಗರ್ವಾಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಎಸ್‌ಡಬ್ಲ್ಯೂಆರ್ ಹುಬ್ಬಳ್ಳಿ ವಿಭಾಗ) ಹರೀಶ್ ಖರೆ, ಹೆಚ್ಚುವರಿ. DRM ಸಂತೋಷ್ ಕುಮಾರ್ ವರ್ಮಾ, ಹಿರಿಯ ವಿಭಾಗೀಯ ಮೆಕ್ಯಾನಿಕಲ್ ಎಂಜಿನಿಯರ್ ಇತರರು ಧಾರವಾಡ ರೈಲು ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

Tags: Dharwadndian Railway DepartmentVande Bharat Express
Previous Post

ಮೈಸೂರಿನಲ್ಲಿ ಧ್ವನಿಸಿದ ಮಂಗಳ ಹಕ್ಕಿಯ ಇಂಚರ

Next Post

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
Next Post
ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada