• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಾರ್ಚ್​ 22ಕ್ಕೆ ಕರ್ನಾಟಕ ಬಂದ್​ ಕರೆ ಕೊಟ್ಟ ವಾಟಾಳ್​ ನಾಗರಾಜ್​..

ಕೃಷ್ಣ ಮಣಿ by ಕೃಷ್ಣ ಮಣಿ
February 28, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಮಾರ್ಚ್​ 22ಕ್ಕೆ ಕರ್ನಾಟಕ ಬಂದ್​ ಕರೆ ಕೊಟ್ಟ ವಾಟಾಳ್​ ನಾಗರಾಜ್​..
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಲ್ಲಿಯೇ ಇದ್ರು ಕನ್ನಡಿಗರ ಪರ ನಿಲ್ಲಲ್ಲ. ದಿನೇಶ್ ಗುಂಡೂರಾವ್​ ಬಳಿಕ ಲಕ್ಷ್ಮಿ ಹೆಬ್ಬಾಳ್ಕಾರ್ ಕನ್ನಡಿಗರ ಪರ ಇಲ್ಲ ಅಂತ ಹೇಳಿದ್ದೆ. ಆಗ ಡಿಕೆ ಶಿವಕುಮಾರ್ ಆ ರೀತಿ ಅಲ್ಲ ಅಂತ ಸರ್ರನೆ ಹೇಳಿಕೊಂಡು ಬಂದ. ಆಗ ನಾನು ಏಯ್ ಡಿಕೆ ಶಿವಕುಮಾರ್ ಸುಮ್ನೆ ಇರಯ್ಯ ಅಂತ ಹೇಳಿದ್ದೆ ಎಂದಿದ್ದಾರೆ ವಾಟಾಳ್​ ನಾಗರಾಜ್.

ADVERTISEMENT

ಕನ್ನಡ ಒಕ್ಕೂಟದಿಂದ ಮಾರ್ಚ್ 3ಕ್ಕೆ ರಾಜಭವನ ಮುತ್ತಿಗೆ ಹಾಕ್ತೇವೆ ಎಂದಿರುವ ವಾಟಾಳ್​ ನಾಗರಾಜ್​, ಮಾರ್ಚ್​ 7 ರಂದು ಬೆಳಗಾವಿ ಚಲೋ, ಮಾರ್ಚ್​ 11 ರಂದು ಮೇಕೆದಾಡಿಗಾಗಿ ಅತ್ತಿಬೆಲೆ ಗಡಿ ಬಂದ್ ಮಾಡ್ತೇವೆ. ಮಾರ್ಚ್​ 14 ರಂದು ಮಂಡ್ಯ, ಮೈಸೂರು, ರಾಮನಗರ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮಾರ್ಚ್​ 16ಕ್ಕೆ ಹೊಸಕೋಟೆ ಟೋಲ್ ಬಂದ್ ಮಾಡುತ್ತೇವೆ ಎಂದಿದ್ದಾರೆ.

ಮಾರ್ಚ್​ 22ಕ್ಕೆ ಅಖಂಡ ಕರ್ನಾಟಕ ಬಂದ್ ಮಾಡುವ ಮೂಲಕ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ಆಚರಣೆ ಮಾಡಲಾಗುವುದು ಎಂದಿದ್ದಾರೆ. ಮಾರ್ಚ್ 22 ರ ಶನಿವಾರದಂದು ಬಂದ್​​ಗೆ ಕರೆ ನೀಡಲಾಗಿದೆ. ಬಂದ್ ಯಶಸ್ಸಿಗೆ ಕರೆ ಕೊಟ್ಟಿದ್ದಾರೆ ವಾಟಾಳ್ ನಾಗರಾಜ್​. ಇದು ಕನ್ನಡಿಗರ ಉಳಿವಿಗಾಗಿ ಬಂದ್​ ಕರೆ ನೀಡಲಾಗಿದೆ ಎಂದಿದ್ದಾರೆ. ಬಂದ್​ಗೆ ಗೈರಾದ ಎಲ್ಲಾ ಸಂಘಟನೆಗಳು ಸಾಥ್​ ನೀಡುವಂತೆ ಮನವಿ ಮಾಡಲಾಗಿದೆ.

ಕರವೇ ನಾರಾಯಣಗೌಡರಿಗೂ ಕರೆ ಕೊಡುತ್ತೇವೆ, ಪ್ರವೀಣ್ ಶೆಟ್ಟಿಯವರಿಗೂ ಕರೆ ಕೊಡುತ್ತೇನೆ. ವಿಶೇಷವಾಗಿ ಮುಖ್ಯಮಂತ್ರಿ ಬೆಂಬಲ ಕೊಡಬೇಕು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಲ್ಲಾ ಬಸ್​ಗಳನ್ನ ನಿಲ್ಲಿಸಬೇಕು. ಹೋಟೆಲ್ ಗಳು ಒಂದು ದಿನ ಮುಚ್ಚಬೇಕು. ಸಿನಿಮಾ ಥಿಯೇಟರ್​ಗಳು ಒಂದು ದಿನ ಮುಂಚೆಯೇ ಮುಚ್ಚಬೇಕು. ಮಾರ್ಚ್ 22 ರ ಶನಿವಾರದಂದು ಬಂದ್ ನಡೆಯಲಿದೆ ಎಂದಿದ್ದಾರೆ. ಬಂದ್ ಯಶಸ್ಸಿಗೆ ವಾಟಾಳ್ ನಾಗರಾಜ್​ ಕರೆ ಕೊಟ್ಟಿದ್ದಾರೆ.

Tags: bandh in karnatakaKarnataka bandhkarnataka bandh marchkarnataka bandh march 22karnataka bandh newskarnataka bandh on december 31karnataka bandh on march 22ndkarnataka bundh on dec 31stkarnataka latest newskarnataka political developmentsKarnataka Politicsvatal nagarajvatal nagaraj bandhvatal nagaraj karnataka bandhvatal nagaraj newsvatal nagaraj speechvatal nagaraj today newsvatal nagtaraj protest
Previous Post

ಗರ್ಭಿಣಿಯರು ಥೈರಾಯ್ಡ್ ಸಮಸ್ಯೆಯನ್ನು ಕಂಟ್ರೋಲ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ.!

Next Post

ಬಾಂಬೆ ಹೈಕೋರ್ಟ್ ವಿಚಾರಣೆ ನಡುವೆ ತೀರ್ಪು ಕೊಟ್ಟಿದ್ದಕ್ಕೆ ಜಡ್ಜ್ ಕಳವಳ..!

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಬಾಂಬೆ ಹೈಕೋರ್ಟ್ ವಿಚಾರಣೆ ನಡುವೆ ತೀರ್ಪು ಕೊಟ್ಟಿದ್ದಕ್ಕೆ ಜಡ್ಜ್ ಕಳವಳ..!

ಬಾಂಬೆ ಹೈಕೋರ್ಟ್ ವಿಚಾರಣೆ ನಡುವೆ ತೀರ್ಪು ಕೊಟ್ಟಿದ್ದಕ್ಕೆ ಜಡ್ಜ್ ಕಳವಳ..!

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada