• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ತಣ್ಣಗಾಗ್ತಿಲ್ಲ ಕೃಷ್ಣೆ ಒಡಲಿನ ಬೆಂಕಿ.. ಯುಗಾದಿಗೆ ತಣಿಯುವುದೇ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Uncategorized
0
ತಣ್ಣಗಾಗ್ತಿಲ್ಲ ಕೃಷ್ಣೆ ಒಡಲಿನ ಬೆಂಕಿ.. ಯುಗಾದಿಗೆ ತಣಿಯುವುದೇ ಆಕ್ರೋಶ
Share on WhatsAppShare on FacebookShare on Telegram

ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ವೀಣಾ ಕಾಶಪ್ಪನವರ್, ತನ್ನ ​​​ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಬೆಂಬಲಿಗರ ಸಭೆ ಬಳಿಕ ಮಾತನಾಡಿರುವ ವೀಣಾ ಕಾಶಪ್ಪನವರ್‌, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಅಂತ ಹೇಳಿದ್ದಾರೆ. ಇನ್ನೂ ಕೆಲವರು ಪಕ್ಷದಲ್ಲಿ ಸ್ಥಾನಮಾನ ನೀಡಲಿ ಎಂದು ಹೈಕಮಾಂಡ್ ನಾಯಕರಿ​​ಗೆ ಮನವಿ ಮಾಡಿದ್ದಾರೆ.. ಉಳಿದ ಕೆಲವರು ತಟಸ್ಥರಾಗಿ ಉಳಿಯಿರಿ ಎಂದು ಹೇಳುತ್ತಿದ್ದಾರೆ..

ADVERTISEMENT

ಬಾಗಲಕೋಟೆ ಜಿಲ್ಲೆಯಲ್ಲಿ ಗೆಲ್ಲುವುದು ಯಾರು ಅನ್ನೋ ಬಗ್ಗೆ ಬೆಂಬಲಿಗರಿಗೆ ಸರ್ವೇ ಮಾಡಲು ಹೇಳಿದ್ದೇನೆ. ಸರ್ವೇ ಮಾಡಿ ವರದಿ ತೆಗೆದುಕೊಂಡು ಯುಗಾದಿ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ. ಶಿವಾನಂದ ಪಾಟೀಲ್ ಮತ್ತು ಸಂಯುಕ್ತಾ ಪಾಟೀಲ್‌ ನಮ್ಮ ಮನೆಗೆ ಬಂದರೆ ಇಬ್ಬರನ್ನೂ ಕೂರಿಸಿ ಮಾತಾಡುತ್ತೇನೆ. ನನಗೆ ಪಕ್ಷದಲ್ಲಿ ಆಗಿರುವ ಅನ್ಯಾಯದ ಬಗ್ಗೆ ತಿಳಿಸುತ್ತೇನೆ ಎಂದಿದ್ದಾರೆ. ಅಂದರೆ ಬಂಡಾಯದ ಬಾವುಟ ಹಾರುವುದು ಅನುಮಾನವಾಗಿದ್ದು, ಸಂಧಾನದ ಬಾಗಿಲು ತೆರೆದಿದ್ದಾರೆ ವೀಣಾ ಕಾಶಪ್ಪನವರ್‌, ಮುಂದಿನದ್ದು ಶಿವಾನಂದ ಪಾಟೀಲ್‌ ನಿರ್ಧಾರದ ಮೇಲೆ ನಿಂತಿದೆ.

Tags: bagalkot congressCongress PartyLoksabha electionVeenakashappanavarನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಹಾಸನದಲ್ಲಿ ಜೆಡಿಎಸ್‌ಗೆ ಆತಂಕ ! ಪ್ರಚಾರದಿಂದ ಅಂತರ ಕಾಯ್ದುಕೊಂಡ ಪ್ರೀತಂ ಗೌಡ & ಎ.ಮಂಜು !

Next Post

ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

Related Posts

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ
Top Story

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

by ಪ್ರತಿಧ್ವನಿ
March 10, 2026
0

ಬೆಂಗಳೂರು : ನಗರದಲ್ಲಿ ಸಾವಿರಾರು ಸಣ್ಣ ಹೋಟೆಲ್‌ಗಳು, ಮೆಸ್ಸುಗಳು ಮತ್ತು ಕೇಟರಿಂಗ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ಲಕ್ಷಾಂತರ ಜನರು ಇವುಗಳ ಮೇಲೆ ಅವಲಂಬಿತರಿದ್ದಾರೆ. ಕೂಡಲೇ ಎಲ್‌ಪಿಜಿ ಪೊರೈಸಲು...

Read moreDetails
ಬಜೆಟ್ ಕುರಿತು ಕುಮಾರಸ್ವಾಮಿ ಹೀಗೆ ಹೇಳಿದ್ದಾರೆ!

ಬಜೆಟ್ ಕುರಿತು ಕುಮಾರಸ್ವಾಮಿ ಹೀಗೆ ಹೇಳಿದ್ದಾರೆ!

March 7, 2026
ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ಗೆ ಬಲ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರಿನ ಕೊಳಚೆ ನೀರನ್ನು ಕೋಲಾರ–ಚಿಕ್ಕಬಳ್ಳಾಪುರಕ್ಕೆ ಹರಿಸಿದರು: ಸಿಎಂ ವಿರುದ್ಧ ದೇವೇಗೌಡರ ವಾಗ್ದಾಳಿ

March 6, 2026
ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

March 5, 2026
ಷೇರು ಮಾರುಕಟ್ಟೆ ಹೂಡಿಕೆ  ಲಾಭದ ಆಸೆ ತೋರಿಸಿ  5 ತಿಂಗಳಿನಲ್ಲಿ  ಒಟ್ಟು 1420 ಕೋಟಿ ರೂ ವಂಚನೆ

ಯುದ್ಧ: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ; ಇಂದು ಇಷ್ಟು ಲಕ್ಷ ಕೋಟಿ ನಷ್ಟ!

March 4, 2026
Next Post
ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada