• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯರಾಣಿ ಲೋಕಸಭಾ ಎಲೆಕ್ಷನ್ ಅಖಾಡಕ್ಕೆ.. ತಮಿಳುನಾಡಿನ ಯಾವ ಕ್ಷೇತ್ರದಿಂದ ಸ್ಪರ್ಧೆ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
March 26, 2024
in ಕರ್ನಾಟಕ, ದೇಶ, ರಾಜಕೀಯ
0
ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯರಾಣಿ ಲೋಕಸಭಾ ಎಲೆಕ್ಷನ್ ಅಖಾಡಕ್ಕೆ.. ತಮಿಳುನಾಡಿನ ಯಾವ ಕ್ಷೇತ್ರದಿಂದ ಸ್ಪರ್ಧೆ ಗೊತ್ತಾ..?
Share on WhatsAppShare on FacebookShare on Telegram

ಲೋಕಸಭೆ ಚುನಾವಣೆಯ ಸಮೀಪವಾಗ್ತಿದೆ. ಬಹುತೇಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಹುಡುಕಾಟ ಪೂರ್ಣಗೊಳಿಸಿದ್ದು, ಆಯ್ಕೆ ಪ್ರಕ್ರಿಯೆ ಭಾಗಶಃ ಮುಗಿದಿದೆ. ಇನ್ನೇನು ನಾಮಿನೇಷನ್ ಪ್ರಕ್ರಿಯೆ ಶುರುವಾಗಲಿದೆ. ಈ ಮಧ್ಯೆ ತಮಿಳುನಾಡು ಲೋಕಸಭೆ ಕ್ಷೇತ್ರ ದೇಶದಲ್ಲಿ ಭಾರೀ ಸುದ್ದಿಯಲ್ಲಿದೆ. ದೇಶಕಂಡ ನಟೋರಿಯಸ್ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಚುನಾವಣಾ ಕಣಕ್ಕಿಳಿದಿರೋದು ಸಿಕ್ಕಾಪಟ್ಟೆ ಸುದ್ದಿಯಾಗಿದೆ. ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ತಮಿಳುನಾಡು ನ್ಯಾಷನಲಿಸ್ಟ್ ಪಾರ್ಟಿ ಅಭ್ಯರ್ಥಿಯಾಗಿ ವಿದ್ಯಾ ರಾಣಿ ಅದೃಷ್ಟದ ಪರೀಕ್ಷೆಗಿಳಿದಿದ್ದಾರೆ. ನ್ಯಾಯವಾದಿಯಾಗಿರುವ ವಿದ್ಯಾ ರಾಣಿ 2020, ಜುಲೈನಲ್ಲಿ ಬಿಜೆಪಿ ಪಕ್ಷ ಸೇರಿದ್ದರು. ಬಳಿಕ ಅವರಿಗೆ ರಾಜ್ಯ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ ಸ್ಥಾನವನ್ನೂ ನೀಡಲಾಗಿತ್ತು. ಇತ್ತೀಚೆಗೆ ನಟ-ನಿರ್ದೇಶಕ ಸೀಮನ್ ನೇತೃತ್ವದ ಎನ್ಟಿಕೆ ಪಕ್ಷವನ್ನು ಸೇರಿದ್ದಾರೆ. ಎನ್ಟಿಕೆ ಪಕ್ಷವು ತಮಿಳುನಾಡು ಮತ್ತು ಪುದುಚೆರಿ ಸೇರಿ ಒಟ್ಟು 40 ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಿದೆ. ಕಣಕ್ಕಿಳಿದಿರುವ 40 ಅಭ್ಯರ್ಥಿಗಳಲ್ಲಿ ಬಹುತೇಕರು ವಿವಾದಿತ ಎಲ್ಟಿಟಿ ನಾಯಕ ಪ್ರಭಾಕರನ್ ಸಿದ್ಧಾಂತವನ್ನು ಒಪ್ಪಿಕೊಂಡವರು ಎಂದು ಹೇಳಲಾಗಿದೆ. ಇನ್ನು ವಿದ್ಯಾರಾಣಿ ಅವರು ಕೃಷ್ಣಗಿರಿಯಲ್ಲಿ ಮಕ್ಕಳಿಗಾಗಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಜೊತೆ ನಿಕಟ ನಂಟು ಹೊಂದಿದ್ದಾರೆ. ಇವರು ಕಾನೂನು ಪದವಿ ಪಡೆದಿರೋದು ಕೂಡ ಬೆಂಗಳೂರಲ್ಲಿಯೇ ಎಂದು ಹೇಳಲಾಗಿದೆ. ಕಾಡುಗಳ್ಳ ವೀರಪ್ಪನ್, ಮಗಳಿಗೆ ವಕೀಲ ವೃತ್ತಿ ಮತ್ತು ರಾಜಕೀಯದಲ್ಲಿ ಗುರುತಿಸಿಕೊಳ್ಳಿವಂತೆ ಸಲಹೆ ನೀಡಿದ್ದನಂತೆ. ಅದರಂತೆ ವಿದ್ಯಾ ರಾಣಿ ರಾಜಕೀಯ ಪ್ರವೇಶ ಮಾಡಿದ್ದಾರೆ. ವರದಿಗಳ ಪ್ರಕಾರ, ವಿದ್ಯಾ ರಾಣಿ ಮೂರನೇ ತರಗತಿ ಓದುತ್ತಿದ್ದಾಗ, ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಅಜ್ಜ ಗೋಪಿನಾಥಮ್ ಮನೆಯಲ್ಲಿ ವೀರಪ್ಪನ್ನನ್ನು ಭೇಟಿಯಾಗಿದ್ದರು. ಸುಮಾರು 30 ನಿಮಿಷಗಳ ಕಾಲ ಅಪ್ಪ ವೀರಪ್ಪನ್ ಮಾತನಾಡಿದ್ದ. ನನ್ನನ್ನು ಎತ್ತಿಕೊಂಡು ಹೇಳಿದ್ದ, ಏನೆಂದರೆ ನೀನು ಜನರ ಸೇವೆಯನ್ನು ಮುಂದುವರಿಸು ಎಂದಿದ್ದ. ಅದರಂತೆ ನಾನು ಈ ಹಾದಿಯಲ್ಲಿದ್ದೇನೆ ಎಂದು ಮಾಧ್ಯವೊಂದಕ್ಕೆ ಹೇಳಿಕೊಂಡಿದ್ದಾರೆ. 2004, ಅಕ್ಟೋಬರ್ 18 ರಂದು ತಮಿಳುನಾಡು ಸ್ಪೆಷಲ್ ಟಾಸ್ಕ್ ಫೋರ್ಸ್ ವೀರಪ್ಪನ್ನನ್ನು ಎನ್ಕೌಂಟರ್ ಮಾಡಿದೆ.

ADVERTISEMENT

ಲೋಕಸಭೆ ಚುನಾವಣೆಯ ಸಮೀಪವಾಗ್ತಿದೆ. ಬಹುತೇಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಹುಡುಕಾಟ ಪೂರ್ಣಗೊಳಿಸಿದ್ದು, ಆಯ್ಕೆ ಪ್ರಕ್ರಿಯೆ ಭಾಗಶಃ ಮುಗಿದಿದೆ. ಇನ್ನೇನು ನಾಮಿನೇಷನ್ ಪ್ರಕ್ರಿಯೆ ಶುರುವಾಗಲಿದೆ. ಈ ಮಧ್ಯೆ ತಮಿಳುನಾಡು ಲೋಕಸಭೆ ಕ್ಷೇತ್ರ ದೇಶದಲ್ಲಿ ಭಾರೀ ಸುದ್ದಿಯಲ್ಲಿದೆ. ದೇಶಕಂಡ ನಟೋರಿಯಸ್ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಚುನಾವಣಾ ಕಣಕ್ಕಿಳಿದಿರೋದು ಸಿಕ್ಕಾಪಟ್ಟೆ ಸುದ್ದಿಯಾಗಿದೆ. ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ತಮಿಳುನಾಡು ನ್ಯಾಷನಲಿಸ್ಟ್ ಪಾರ್ಟಿ ಅಭ್ಯರ್ಥಿಯಾಗಿ ವಿದ್ಯಾ ರಾಣಿ ಅದೃಷ್ಟದ ಪರೀಕ್ಷೆಗಿಳಿದಿದ್ದಾರೆ. ನ್ಯಾಯವಾದಿಯಾಗಿರುವ ವಿದ್ಯಾ ರಾಣಿ 2020, ಜುಲೈನಲ್ಲಿ ಬಿಜೆಪಿ ಪಕ್ಷ ಸೇರಿದ್ದರು. ಬಳಿಕ ಅವರಿಗೆ ರಾಜ್ಯ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ ಸ್ಥಾನವನ್ನೂ ನೀಡಲಾಗಿತ್ತು. ಇತ್ತೀಚೆಗೆ ನಟ-ನಿರ್ದೇಶಕ ಸೀಮನ್ ನೇತೃತ್ವದ ಎನ್ಟಿಕೆ ಪಕ್ಷವನ್ನು ಸೇರಿದ್ದಾರೆ. ಎನ್ಟಿಕೆ ಪಕ್ಷವು ತಮಿಳುನಾಡು ಮತ್ತು ಪುದುಚೆರಿ ಸೇರಿ ಒಟ್ಟು 40 ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಿದೆ. ಕಣಕ್ಕಿಳಿದಿರುವ 40 ಅಭ್ಯರ್ಥಿಗಳಲ್ಲಿ ಬಹುತೇಕರು ವಿವಾದಿತ ಎಲ್ಟಿಟಿ ನಾಯಕ ಪ್ರಭಾಕರನ್ ಸಿದ್ಧಾಂತವನ್ನು ಒಪ್ಪಿಕೊಂಡವರು ಎಂದು ಹೇಳಲಾಗಿದೆ. ಇನ್ನು ವಿದ್ಯಾರಾಣಿ ಅವರು ಕೃಷ್ಣಗಿರಿಯಲ್ಲಿ ಮಕ್ಕಳಿಗಾಗಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಜೊತೆ ನಿಕಟ ನಂಟು ಹೊಂದಿದ್ದಾರೆ. ಇವರು ಕಾನೂನು ಪದವಿ ಪಡೆದಿರೋದು ಕೂಡ ಬೆಂಗಳೂರಲ್ಲಿಯೇ ಎಂದು ಹೇಳಲಾಗಿದೆ. ಕಾಡುಗಳ್ಳ ವೀರಪ್ಪನ್, ಮಗಳಿಗೆ ವಕೀಲ ವೃತ್ತಿ ಮತ್ತು ರಾಜಕೀಯದಲ್ಲಿ ಗುರುತಿಸಿಕೊಳ್ಳಿವಂತೆ ಸಲಹೆ ನೀಡಿದ್ದನಂತೆ. ಅದರಂತೆ ವಿದ್ಯಾ ರಾಣಿ ರಾಜಕೀಯ ಪ್ರವೇಶ ಮಾಡಿದ್ದಾರೆ. ವರದಿಗಳ ಪ್ರಕಾರ, ವಿದ್ಯಾ ರಾಣಿ ಮೂರನೇ ತರಗತಿ ಓದುತ್ತಿದ್ದಾಗ, ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಅಜ್ಜ ಗೋಪಿನಾಥಮ್ ಮನೆಯಲ್ಲಿ ವೀರಪ್ಪನ್ನನ್ನು ಭೇಟಿಯಾಗಿದ್ದರು. ಸುಮಾರು 30 ನಿಮಿಷಗಳ ಕಾಲ ಅಪ್ಪ ವೀರಪ್ಪನ್ ಮಾತನಾಡಿದ್ದ. ನನ್ನನ್ನು ಎತ್ತಿಕೊಂಡು ಹೇಳಿದ್ದ, ಏನೆಂದರೆ ನೀನು ಜನರ ಸೇವೆಯನ್ನು ಮುಂದುವರಿಸು ಎಂದಿದ್ದ. ಅದರಂತೆ ನಾನು ಈ ಹಾದಿಯಲ್ಲಿದ್ದೇನೆ ಎಂದು ಮಾಧ್ಯವೊಂದಕ್ಕೆ ಹೇಳಿಕೊಂಡಿದ್ದಾರೆ. 2004, ಅಕ್ಟೋಬರ್ 18 ರಂದು ತಮಿಳುನಾಡು ಸ್ಪೆಷಲ್ ಟಾಸ್ಕ್ ಫೋರ್ಸ್ ವೀರಪ್ಪನ್ನನ್ನು ಎನ್ಕೌಂಟರ್ ಮಾಡಿದೆ.

Tags: 2024electionBJPLosabhaelectionnarendramodiPoliticsrajkumarTamilnaduVeerappanVidyaraniನರೇಂದ್ರ ಮೋದಿಬಿಜೆಪಿ
Previous Post

ಊರ್ಮಿಳರನ್ನ ಸಾಫ್ಟ್ ಪೋರ್ನ್ ಕಲಾವಿದೆ ಎಂದಿದ್ದ ಕಂಗನಾ ?! ಹಳೇ ವಿಡಿಯೋ ಈಗ ವೈರಲ್ ಆಗ್ತಿರೋದ್ಯಕೆ ?! 

Next Post

ರೆಡ್ಡಿಗೆ ಟಾಸ್ಕ್ ಕೊಟ್ಟ ಬಿ.ಎಸ್. ಯಡಿಯೂರಪ್ಪ!

Related Posts

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
0

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...

Read moreDetails
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
Next Post
ರೆಡ್ಡಿಗೆ ಟಾಸ್ಕ್ ಕೊಟ್ಟ ಬಿ.ಎಸ್. ಯಡಿಯೂರಪ್ಪ!

ರೆಡ್ಡಿಗೆ ಟಾಸ್ಕ್ ಕೊಟ್ಟ ಬಿ.ಎಸ್. ಯಡಿಯೂರಪ್ಪ!

Please login to join discussion

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada